ಪ್ರಚಲಿತ

ದಾಳಿ ಮಾಡಿದ ಚಿರತೆಗೆ leopard ಬುದ್ಧಿ ಕಲಿಸಿದ ಗ್ರಾಮಸ್ಥರು! ಇಲಾಖೆ ಕಾರ್ಯಾಚರಣೆ ವೇಳೆ ಗ್ರಾಮಸ್ಥರು ಆಕ್ರೋಶಗೊಂಡಿದ್ದಾದರೂ ಯಾಕೆ??

ಗ್ರಾಮಸ್ಥರ ಮೇಲೆ ದಾಳಿ ನಡೆಸಿದ ಚಿರತೆಯನ್ನು (leopard) ಕೊಂದ ಗ್ರಾಮಸ್ಥರು, ಆ್ಯಂಬುಲೆನ್ಸ್ ನಲ್ಲಿ ಹಾಕಿದ ಘಟನೆ ರಾಯಚೂರಿನ ಡಿ.ಕರಡಿಗುಡ್ಡ ಗ್ರಾಮದಲ್ಲಿ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಗ್ರಾಮಸ್ಥರ ಮೇಲೆ ದಾಳಿ ನಡೆಸಿದ ಚಿರತೆಯನ್ನು (leopard) ಕೊಂದ ಗ್ರಾಮಸ್ಥರು, ಆ್ಯಂಬುಲೆನ್ಸ್ ನಲ್ಲಿ ಹಾಕಿದ ಘಟನೆ ರಾಯಚೂರಿನ ಡಿ.ಕರಡಿಗುಡ್ಡ ಗ್ರಾಮದಲ್ಲಿ ನಡೆದಿದೆ.

Shani-pooja

ಚಿರತೆ ದಾಳಿ ನಡೆಸಿದ್ದು, ಗ್ರಾಮದ ಮೂವರು ಗಾಯಗೊಂಡಿದ್ದರು. ಇದರಿಂದ ಆಕ್ರೋಶಿತಗೊಂಡ ಗ್ರಾಮಸ್ಥರು, ಅರಣ್ಯ ಇಲಾಖೆ ಕಾರ್ಯಾಚರಣೆ ವೇಳೆ ಚಿರತೆಯನ್ನು ಸಾಯಿಸಿ ಬಿಟ್ಟಿದ್ದಾರೆ.

ಕಾರ್ಯಾಚರಣೆ ವೇಳೆ ಚಿರತೆ ತಪ್ಪಿಸಿಕೊಂಡರೆ, ಚಿರತೆ ಮತ್ತೆ ದಾಳಿ ನಡೆಸುವ ಭೀತಿ ಗ್ರಾಮಸ್ಥರಿಗೆ ಎದುರಾಗಿತ್ತು. ಈ ಹಿನ್ನೆಲೆಯಲ್ಲಿ ಚಿರತೆಯ ಹತ್ಯೆ ನಡೆದಿದೆ ಎಂದು ಹೇಳಲಾಗಿದೆ.

ಚಿರತೆಯನ್ನು‌ ಕೊಂದು ಹಾಕಿ, ಅದರ ಕಳೆಬರವನ್ನು ಪಶು ಇಲಾಖೆಯ ಆ್ಯಂಬುಲೆನ್ಸಲ್ಲಿ ಹಾಕಿದ್ದಾರೆ. ದೇವದುರ್ಗ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಚಾಮುಂಡಿ ಬೆಟ್ಟದಲ್ಲಿ ಕಾಣಿಸಿಕೊಂಡ ಬೆಂಕಿ ನಂದಿಸಲು ಹರಸಾಹಸ! 100 ಎಕರೆಯಷ್ಟು ಅರಣ್ಯ ಪ್ರದೇಶ ಬೆಂಕಿಗಾಹುತಿ!

ಕಿಡಿಗೇಡಿಗಳ ಕೃತ್ಯದಿಂದ ಚಾಮುಂಡಿ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಶುಕ್ರವಾರ ಬೆಂಕಿ ಕಾಣಿಸಿಕೊಂಡು…