ಪ್ರಚಲಿತ

ಶೇಖರ್ ರಾವ್ ಹೃದಯಘಾತದಿಂದ ನಿಧನ

GL
ಇಲ್ಲಿನ ಬಪ್ಪಳಿಗೆ ರಾಗಿಕುಮೇರು ನಿವಾಸಿ ಶೇಖರ್ ರಾವ್ (74) ಹೃದಯಘಾತದಿಂದ ಮಂಗಳವಾರ ಮಧ್ಯಾಹ್ನ ನಿಧನರಾದರು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಇಲ್ಲಿನ ಬಪ್ಪಳಿಗೆ ರಾಗಿಕುಮೇರು ನಿವಾಸಿ ಶೇಖರ್ ರಾವ್ (74) ಹೃದಯಘಾತದಿಂದ ಮಂಗಳವಾರ ಮಧ್ಯಾಹ್ನ ನಿಧನರಾದರು.

chennai-shopping
maithri

ಇವರು ಪುತ್ತೂರಿನ ಭಾರತ್ ಶೋ ರೂಮ್ ಇದರ ಸೆಕ್ಯೂರಿಟಿ ಆಗಿ ಹಲವು ವರ್ಷದಿಂದ ಕೆಲಸ ಮಾಡುತಿದ್ದರು.

ಮೃತರು ಪತ್ನಿ ಬಾನುಮತಿ, ಪುತ್ರ ಅಶ್ವಿನ್, ಪುತ್ರಿ ಅಶ್ವಿತಾ, ಅನ್ವಿತಾ, ಅಳಿಯ ಪುತ್ತೂರು ರಾಮಕ್ಷತ್ರಿಯ ಸೇವಾ ಸಂಘದ ಮಾಜಿ ಅಧ್ಯಕ್ಷ ನವೀನ್ ಚಂದ್ರ ಪುನರ್ವಸ್, ಮೊಮ್ಮಗ ಅಭಿನ್ ಕೃಷ್ಣ, ಅವ್ಯನ್ ಕೃಷ್ಣ ಅವರನ್ನು ಅಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ತಮಿಳುನಾಡು ಚುನಾವಣೆ: ಬಿಜೆಪಿಯ ಅಭ್ಯರ್ಥಿಗಳ ಪೈಕಿ ಅಣ್ಣಾಮಲೈ ಹೆಸರಿಲ್ಲ!! ಪೋಸ್ಟ್ ಮಾಡಿ ತನ್ನ ಗುರಿ ತಿಳಿಸಿದ ಅಣ್ಣಾಮಲೈ!

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರನ್ನು ಬಿಟ್ಟು…

ಯುದ್ಧ ನಿಲ್ಲಿಸಿದ್ರೆ ಮಾತ್ರ ಮಾತುಕತೆ: ಅಮೆರಿಕಕ್ಕೆ ಇರಾನ್! ಭಾರತಕ್ಕೆ ಎರಡು ಎಲ್‌ಪಿಜಿ ಹಡಗು; 18 ಹಡಗುಗಳಿಗೆ ಶೀಘ್ರ ಅನುಮತಿ

ಅಮೆರಿಕದ ಪ್ರಸ್ತಾಪಗಳಿಗೆ ಇರಾನ್ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ. ಯುದ್ಧವನ್ನು ನಿಲ್ಲಿಸಿದರೆ…