tamanvi
ಪ್ರಚಲಿತ

ಶೇಖರ್ ರಾವ್ ಹೃದಯಘಾತದಿಂದ ನಿಧನ

ಇಲ್ಲಿನ ಬಪ್ಪಳಿಗೆ ರಾಗಿಕುಮೇರು ನಿವಾಸಿ ಶೇಖರ್ ರಾವ್ (74) ಹೃದಯಘಾತದಿಂದ ಮಂಗಳವಾರ ಮಧ್ಯಾಹ್ನ ನಿಧನರಾದರು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಇಲ್ಲಿನ ಬಪ್ಪಳಿಗೆ ರಾಗಿಕುಮೇರು ನಿವಾಸಿ ಶೇಖರ್ ರಾವ್ (74) ಹೃದಯಘಾತದಿಂದ ಮಂಗಳವಾರ ಮಧ್ಯಾಹ್ನ ನಿಧನರಾದರು.

ಇವರು ಪುತ್ತೂರಿನ ಭಾರತ್ ಶೋ ರೂಮ್ ಇದರ ಸೆಕ್ಯೂರಿಟಿ ಆಗಿ ಹಲವು ವರ್ಷದಿಂದ ಕೆಲಸ ಮಾಡುತಿದ್ದರು.

ಮೃತರು ಪತ್ನಿ ಬಾನುಮತಿ, ಪುತ್ರ ಅಶ್ವಿನ್, ಪುತ್ರಿ ಅಶ್ವಿತಾ, ಅನ್ವಿತಾ, ಅಳಿಯ ಪುತ್ತೂರು ರಾಮಕ್ಷತ್ರಿಯ ಸೇವಾ ಸಂಘದ ಮಾಜಿ ಅಧ್ಯಕ್ಷ ನವೀನ್ ಚಂದ್ರ ಪುನರ್ವಸ್, ಮೊಮ್ಮಗ ಅಭಿನ್ ಕೃಷ್ಣ, ಅವ್ಯನ್ ಕೃಷ್ಣ ಅವರನ್ನು ಅಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಸೆ.18ರಂದು ಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆ; ಕರಾವಳಿ ಅಭಿವೃದ್ಧಿ ಪ್ರಸ್ತಾವನೆಗಳಿಗೆ ಸಿಗಲಿದೆ ಆದ್ಯತೆ

ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಡಳಿತವನ್ನು ಜನರ ಬಳಿಗೆ ಕೊಂಡೊಯ್ಯುವ…

ಪುತ್ತೂರು: ₹3 ಲಕ್ಷ ಮೌಲ್ಯದ ಚಿನ್ನ, ಹಣವಿದ್ದ ಪರ್ಸ್ ವಾರಸುದಾರರಿಗೆ ಹಸ್ತಾಂತರ; ಆಟೋ ಚಾಲಕನ ಪ್ರಾಮಾಣಿಕತೆಗೆ ಮೆಚ್ಚುಗೆ

ಪುತ್ತೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಕ್ಕ ಪರ್ಸ್‌ವೊಂದನ್ನು ಅದರ ವಾರಸುದಾರರನ್ನು…

ಪುತ್ತೂರಿನಲ್ಲಿ ಸಂಭ್ರಮದ 28ನೇ ವರ್ಷದ ‘ಶ್ರೀಕೃಷ್ಣಲೋಕ’ ;1,250ಕ್ಕೂ ಅಧಿಕ ಪುಟಾಣಿ ಕೃಷ್ಣ-ರಾಧೆಯರಿಂದ ವೈಭವದ ಶೋಭಾಯಾತ್ರೆ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧೀನದಲ್ಲಿರುವ ಪರ್ಲಡ್ಕ ಶಿವಪೇಟೆಯ ವಿವೇಕಾನಂದ…