ಪ್ರಚಲಿತ

ಶೇಖರ್ ರಾವ್ ಹೃದಯಘಾತದಿಂದ ನಿಧನ

ಇಲ್ಲಿನ ಬಪ್ಪಳಿಗೆ ರಾಗಿಕುಮೇರು ನಿವಾಸಿ ಶೇಖರ್ ರಾವ್ (74) ಹೃದಯಘಾತದಿಂದ ಮಂಗಳವಾರ ಮಧ್ಯಾಹ್ನ ನಿಧನರಾದರು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಇಲ್ಲಿನ ಬಪ್ಪಳಿಗೆ ರಾಗಿಕುಮೇರು ನಿವಾಸಿ ಶೇಖರ್ ರಾವ್ (74) ಹೃದಯಘಾತದಿಂದ ಮಂಗಳವಾರ ಮಧ್ಯಾಹ್ನ ನಿಧನರಾದರು.

Shani-pooja

ಇವರು ಪುತ್ತೂರಿನ ಭಾರತ್ ಶೋ ರೂಮ್ ಇದರ ಸೆಕ್ಯೂರಿಟಿ ಆಗಿ ಹಲವು ವರ್ಷದಿಂದ ಕೆಲಸ ಮಾಡುತಿದ್ದರು.

ಮೃತರು ಪತ್ನಿ ಬಾನುಮತಿ, ಪುತ್ರ ಅಶ್ವಿನ್, ಪುತ್ರಿ ಅಶ್ವಿತಾ, ಅನ್ವಿತಾ, ಅಳಿಯ ಪುತ್ತೂರು ರಾಮಕ್ಷತ್ರಿಯ ಸೇವಾ ಸಂಘದ ಮಾಜಿ ಅಧ್ಯಕ್ಷ ನವೀನ್ ಚಂದ್ರ ಪುನರ್ವಸ್, ಮೊಮ್ಮಗ ಅಭಿನ್ ಕೃಷ್ಣ, ಅವ್ಯನ್ ಕೃಷ್ಣ ಅವರನ್ನು ಅಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಚಾಮುಂಡಿ ಬೆಟ್ಟದಲ್ಲಿ ಕಾಣಿಸಿಕೊಂಡ ಬೆಂಕಿ ನಂದಿಸಲು ಹರಸಾಹಸ! 100 ಎಕರೆಯಷ್ಟು ಅರಣ್ಯ ಪ್ರದೇಶ ಬೆಂಕಿಗಾಹುತಿ!

ಕಿಡಿಗೇಡಿಗಳ ಕೃತ್ಯದಿಂದ ಚಾಮುಂಡಿ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಶುಕ್ರವಾರ ಬೆಂಕಿ ಕಾಣಿಸಿಕೊಂಡು…