Gl
ಪ್ರಚಲಿತ

ಶೇಖರ್ ರಾವ್ ಹೃದಯಘಾತದಿಂದ ನಿಧನ

ಇಲ್ಲಿನ ಬಪ್ಪಳಿಗೆ ರಾಗಿಕುಮೇರು ನಿವಾಸಿ ಶೇಖರ್ ರಾವ್ (74) ಹೃದಯಘಾತದಿಂದ ಮಂಗಳವಾರ ಮಧ್ಯಾಹ್ನ ನಿಧನರಾದರು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಇಲ್ಲಿನ ಬಪ್ಪಳಿಗೆ ರಾಗಿಕುಮೇರು ನಿವಾಸಿ ಶೇಖರ್ ರಾವ್ (74) ಹೃದಯಘಾತದಿಂದ ಮಂಗಳವಾರ ಮಧ್ಯಾಹ್ನ ನಿಧನರಾದರು.

rachana_rai
Pashupathi
akshaya college
Balakrishna-gowda

ಇವರು ಪುತ್ತೂರಿನ ಭಾರತ್ ಶೋ ರೂಮ್ ಇದರ ಸೆಕ್ಯೂರಿಟಿ ಆಗಿ ಹಲವು ವರ್ಷದಿಂದ ಕೆಲಸ ಮಾಡುತಿದ್ದರು.

pashupathi

ಮೃತರು ಪತ್ನಿ ಬಾನುಮತಿ, ಪುತ್ರ ಅಶ್ವಿನ್, ಪುತ್ರಿ ಅಶ್ವಿತಾ, ಅನ್ವಿತಾ, ಅಳಿಯ ಪುತ್ತೂರು ರಾಮಕ್ಷತ್ರಿಯ ಸೇವಾ ಸಂಘದ ಮಾಜಿ ಅಧ್ಯಕ್ಷ ನವೀನ್ ಚಂದ್ರ ಪುನರ್ವಸ್, ಮೊಮ್ಮಗ ಅಭಿನ್ ಕೃಷ್ಣ, ಅವ್ಯನ್ ಕೃಷ್ಣ ಅವರನ್ನು ಅಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಅಂಬಿಕಾದ ಅಡುಗೆಮನೆಗೆ ಆಧುನಿಕ ಸ್ಪರ್ಶ! ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಅಂಬಿಕಾ ಶಿಕ್ಷಣ ಸಂಸ್ಥೆಗಳಿಂದ ಹೈಟೆಕ್ ವ್ಯವಸ್ಥೆ

ಪುತ್ತೂರು: ಪುತ್ತೂರಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ…