Shakthi News
  • ಮುಖಪುಟ
  • ರಾಜ್ಯ
  • ಕರಾವಳಿ
  • ದೇಶ
  • ವಿದೇಶ
  • ಸ್ಥಳೀಯ
  • ವಾಣಿಜ್ಯ
  • ಕೃಷಿ
  • ಅಪರಾಧ
  • ಧಾರ್ಮಿಕ
  • ವಿಶೇಷ
  • ಸಿನೇಮಾ
  • ಶಿಕ್ಷಣ
  • ಉದ್ಯೋಗ
  • ಕ್ರೀಡೆ
  • ಟ್ರೆಂಡಿಂಗ್ ನ್ಯೂಸ್
Shakthi News
  • Home
  • ಪ್ರಚಲಿತ
  • ಬ್ಯಾಂಕ್ ಉಳಿತಾಯ ಖಾತೆಯಲ್ಲಿ ಕನಿಷ್ಠ ಎಷ್ಟು ಹಣ ಇರಬೇಕು?
ದೇಶಪ್ರಚಲಿತರಾಜ್ಯ ವಾರ್ತೆ

ಬ್ಯಾಂಕ್ ಉಳಿತಾಯ ಖಾತೆಯಲ್ಲಿ ಕನಿಷ್ಠ ಎಷ್ಟು ಹಣ ಇರಬೇಕು?

Shakthi News
October 2, 2024
0
Facebook1WhatsApp XTelegram
GL
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಕನಿಷ್ಠ ಮೊತ್ತ ನಿರ್ವಹಣೆ ಮಾಡುವ ಕುರಿತು ಹೊಸ ನಿಯಮಗಳನ್ನು ಜಾರಿಗೆ ತರಲು ಮುಂದಾಗಿದೆ 

ಈ ಸುದ್ದಿಯನ್ನು ಶೇರ್ ಮಾಡಿ

ಬ್ಯಾಂಕ್ ಖಾತೆಯಲ್ಲಿ ಕನಿಷ್ಠ ಎಷ್ಟು ಮೊತ್ತ ಇರಿಸಬೇಕು ಎಂಬುದರ ಬಗ್ಗೆ ಭಾರತೀಯ ರಿಸರ್ವ್ ಬ್ಯಾಂಕ್ (Reserve Bank Of India) ಹೊಸ ನಿಯಮ ಜಾರಿಗೆ ತರಲಿದೆ. ಈ ನಿಯಮ ಇದೇ ತಿಂಗಳು ಅಕ್ಟೋಬರ್ 15ರಿಂದ ಜಾರಿಗೆ ಬರಲಿದೆ. ರಿಸರ್ವ್ ಬ್ಯಾಂಕ್ ನಿಯಮಗಳ ಪ್ರಕಾರ, ಗ್ರಾಹಕರು ಉಳಿತಾಯ ಖಾತೆಯಲ್ಲಿ (Saving Account) ಒಂದು ವರ್ಷದೊಳಗೆ 10 ಲಕ್ಷ  ರೂ ಅಥವಾ ಅದಕ್ಕಿಂತ ಹೆಚ್ಚು ಹಣ ಜಮೆ ಮಾಡಬಹುದು. ಹಣ ಜಮೆ ಮಾಡುವಾಗ ತೆರಿಗೆ ಮತ್ತು ಶುಲ್ಕಗಳ ಬಗ್ಗೆ ನಿಮ್ಮ ಬ್ಯಾಂಕ್‌ನಿಂದ ತಿಳಿದುಕೊಳ್ಳುವುದು. 

chennai-shopping
maithri

ಕೆಲವೊಮ್ಮೆ ಬ್ಯಾಂಕ್‌ಗಳು ನಿಮ್ಮ ಖಾತೆಯನ್ನು ಪರಿಶೀಲಿಸಿ ವಿಸ್ತೃತವಾದ ಮಾಹಿತಿಯನ್ನು ಕೇಳಬಹುದು. ಉಳಿತಾಯ ಖಾತೆ ಅಥವಾ ಇನ್ಯಾವುದೋ ಅಕೌಂಟ್‌ಗಳಲ್ಲಿ ಹಣದ ಹರಿವು ಹೆಚ್ಚಾಗುತ್ತಿದ್ರೆ ಆದಾಯ ತೆರಿಗೆ ಇಲಾಖೆಯಿಂದ ನಿಮಗೆ ನೋಟಿಸ್ ಸಿಗಬಹುದು. ಹಿರಿಯ ನಾಗರೀಕರು 1 ಲಕ್ಷ ರೂಪಾಯಿವರೆಗೆ ಹಣ ಉಳಿತಾಯ ಮಾಡಬಹುದು. ಈ ಹಣದ ಮೇಲೆ ಯಾವುದೇ ರೀತಿಯ ತನಿಖೆ ನಡೆಯುವುದಿಲ್ಲ.

ಇಂದು ಬ್ಯಾಂಕ್‌ಗಳು ಖಾತೆಯಲ್ಲಿ ಕನಿಷ್ಠ ( ₹500-₹1000)

ಬ್ಯಾಲೆನ್ಸ್ ಮೇಂಟೈನ್ (Minimum Balance Maintain) ಮಾಡದಿದ್ದರೆ ಗ್ರಾಹಕರಿಗೆ ದಂಡ ವಿಧಿಸಲಾಗುತ್ತದೆ. ಬಹುದಿನಗಳ ಬಳಿಕ ಖಾತೆಗೆ ಹಣ ಜಮೆ ಆದ್ರೆ ಮಿನಿಮಮ್ ಬ್ಯಾಲೆನ್ಸ್ ನಿರ್ವಹಣೆ ಮಾಡದ್ದಕ್ಕೆ ದಂಡ  ಕಡಿತಗೊಳಿಸಲಾಗುತ್ತದೆ. ಈ ಮುಖೇನ ಬ್ಯಾಂಕುಗಳು ಮಿನಿಮಮ್ ಬ್ಯಾಲೆನ್ಸ್ ಹೆಸರಿನಲ್ಲಿ ಕೋಟಿ ಕೋಟಿ ಹಣವನ್ನು ತಮ್ಮ ಬಳಿಯಲ್ಲಿ ಉಳಿಸಿಕೊಳ್ಳುತ್ತವೆ. 

ಕನಿಷ್ಠ ಮೊತ್ತ ನಿರ್ವಹಣೆ ಮಾಡದ್ದಕ್ಕೆ 300 ರಿಂದ 600 ರೂಪಾಯಿವರೆಗೆ ದಂಡ ವಸೂಲಿ ಮಾಡಲಾಗುತ್ತದೆ. ದಂಡದ ಪ್ರಮಾಣ ಬ್ಯಾಂಕುಗಳಿಂದ ಬ್ಯಾಂಕಿಗೆ ಬೇರೆ ಬೇರೆಯಾಗಿರುತ್ತದೆ. ಪಂಜಾಬ್ ನ್ಯಾಷನಲ್ ಬ್ಯಾಂಕ್ (Punjab National Bank) 1,538 ಕೋಟಿ ರೂಪಾಯಿ ದಂಡ ವಸೂಲಿ ಮಾಡಿ ದಾಖಲೆ ಬರೆದಿದೆ.  ದೇಶದ ಅತಿದೊಡ್ಡ ಬ್ಯಾಂಕ್ ಆಗಿರುವ ಎಸ್‌ಬಿಐ (State Bank Of India) ಈ ರೀತಿಯ ದಂಡ ವಸೂಲಿ ಮಾಡಿಸೋದನ್ನು ನಿಲ್ಲಿಸಿದೆ. ಕಳೆದ ಐದು ವರ್ಷಗಳಲ್ಲಿ ಖಾಸಗಿ ಮತ್ತು ಸರ್ಕಾರಿ ಬ್ಯಾಂಕುಗಳು (Private And Govt Banks) ಕನಿಷ್ಠ ಮೊತ್ತ ನಿರ್ವಹಣೆ ಹೆಸರಿನಲ್ಲಿ ಕೋಟಿ ಕೋಟಿ ಹಣ ತಮ್ಮದಾಗಿಸಿಕೊಂಡಿವೆ.  

ಇದೀಗ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಕನಿಷ್ಠ ಮೊತ್ತ ನಿರ್ವಹಣೆ ಮಾಡುವ ಕುರಿತು ಹೊಸ ನಿಯಮಗಳನ್ನು ಜಾರಿಗೆ ತರಲು ಮುಂದಾಗಿದೆ ಎಂದು ವರದಿಯಾಗಿದೆ. ಹೊಸ ನಿಯಮ ಜಾರಿಗೆ ಬರುತ್ತಾ ಅಥವಾ ನಿಯಮಗಳಲ್ಲಿ ಬದಲಾವಣೆ  ತರುತ್ತಾ ಎಂಬುವುದು ಮುಂದಿನ ದಿನಗಳಲ್ಲಿ ತಿಳಿಯಲಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer
Tags:account balancepassbook maintenancerbisbaccount
Facebook1WhatsApp XTelegram
Previous Article

ರುಡ್ ಸೆಟ್ ವತಿಯಿಂದ ಉಚಿತ ಕಂಪ್ಯೂಟರ್ ತರಬೇತಿ

Next Article

ಪುತ್ತೂರು : ಪಿಲಿಗೊಬ್ಬು ಸೀಸನ್‌ -2 ಪ್ರಯುಕ್ತ ಫುಡ್ ಫೆಸ್ಟ್‌ಗೆ ಚಾಲನೆ | ಪುತ್ತೂರಿನ ಪಿಲಿಗೊಬ್ಬು ಹತ್ತೂರಿಗೂ ಮಾದರಿಯಾಗಲಿ | ಫುಡ್ ಫೆಸ್ಟ್'ನಲ್ಲಿ ಸ್ವಚ್ಛತೆಗೆ ವಿಶೇಷ ಆದ್ಯತೆ

Shakthi News

What's your reaction?

  • 5
    94c
  • 5
    94cc
  • 4
    ai technology
  • 4
    ajjavara
  • 4
    alwas
  • 4
    apology
  • 4
    artificial intelegence
  • 4
    avg
  • 4
    bihar minister
  • 4
    bjp
  • 4
    bjp leader
  • 4
    bjp national president
  • 4
    bt ranjan
  • 4
    co-operative
  • 4
    coastal
  • 4
    crime
  • 4
    crime news
  • 3
    cyclothon
  • 3
    darmasthala
  • 3
    death news
  • 3
    dust bin
  • 3
    education
  • 3
    fraud
  • 3
    gl
  • 3
    gods own country
  • 3
    gold
  • 3
    google for education
  • 3
    independence
  • 3
    jewel
  • 3
    jewellers
  • 3
    jnana vikasa
  • 2
    karnataka state
  • 2
    kerala village
  • 2
    kukke - kollur temple
  • 2
    lokayuktha
  • 2
    lokayuktha raid
  • 2
    manipal
  • 2
    minister krishna bairegowda
  • 2
    mla ashok rai
  • 2
    mohan alwa
  • 2
    mudubidre
  • 2
    nidana news
  • 2
    nirvathu mukku
  • 2
    nitin nabin
  • 2
    police
  • 1
    ptr tahasildar
  • 1
    puttur
  • 1
    puttur news
  • 1
    puttur tahasildar
  • 1
    republic
  • 1
    revenue
  • 1
    revenue department
  • 1
    revenue minister
  • 1
    school
  • 1
    senior citizen
  • 1
    silver
  • 1
    society
  • 1
    sowmya
  • 1
    students
  • 0
    tahasildar
  • 0
    tahasildar absconded
  • 0
    teachers
  • 0
    tour
  • 0
    trending
  • 0
    udupi
  • 0
    wastage

Related Posts

ಪ್ರಚಲಿತ
313
70

ನೆಲ್ಯಾಡಿ ಬಳಿ ಭೀಕರ ಅಪಘಾತ: ಬೈಕ್ ಸವಾರ ಮೃತ್ಯು..!!

by Shakthi News
April 30, 2026

ನೆಲ್ಯಾಡಿ: ದ್ವಿಚಕ್ರ ವಾಹನ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ…

death-suspend
ರಾಜ್ಯ ವಾರ್ತೆ
206
40

ಗಾಂಜಾ ಆರೋಪಕ್ಕೆ ವಿದ್ಯಾರ್ಥಿ ಬಲಿ: ಮೂವರು ಪೊಲೀಸರ ಅಮಾನತು!!

by Shakthi News
April 29, 2026

ವಿದ್ಯಾರ್ಥಿ ಆದಿತ್ಯ ಮ್ಯಾಗೇರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾಗಿರಿ ಪೊಲೀಸ್…

online-gaming
ದೇಶ
128
26

ಆನ್’ಲೈನ್ ಗೇಮಿಂಗಿಗೆ ಕೇಂದ್ರದ ಅಂಕುಶ!! ಆತ್ಮಹತ್ಯೆ, ಸಾಲಬಾಧೆಯ ಮೊರೆ ಹೋಗುತ್ತಿರುವ ಯುವಕರ ರಕ್ಷಣೆಗೆ ಮುಂದಾದ ಕೇಂದ್ರ!

by Shakthi News
May 1, 2026

ದೇಶದ ಯುವಜನತೆ ಆನ್‌ಲೈನ್ ಗೇಮ್‌ಗಳತ್ತ ಹೆಚ್ಚಾಗಿ ಆಕರ್ಷಿತರಾಗುತ್ತಿರುವ ಹಿನ್ನೆಲೆಯಲ್ಲಿ, ಅದರ…

cattle
ಪ್ರಚಲಿತ
226
44

ಅಕ್ರಮ ಜಾನುವಾರು ಸಾಗಾಟ ತಡೆದ ಕಡಬ ಪೊಲೀಸರು: ಓರ್ವ ಸೆರೆ!

by Shakthi News
April 3, 2026

ಅಕ್ರಮ ಜಾನುವಾರು ಸಾಗಾಟವನ್ನು ಪತ್ತೆ ಹಚ್ಚಿರುವ ಕಡಬ ಠಾಣಾ ಪೊಲೀಸರು, ಓರ್ವನನ್ನು ಬಂಧಿಸಿ, 18…

wedding
ದೇಶ
202
40

ಸ್ಮಶಾನದಲ್ಲಿ ಸಪ್ತಪದಿ ತುಳಿದ ಜೋಡಿ!!

by Shakthi News
April 28, 2026

ಜೀವನಕ್ಕೆ ವಿದಾಯ ಹೇಳುವ ಜಾಗದಲ್ಲಿ ಜೋಡಿಯೊಂದು ಹೊಸ ಜೀವನದ ಹಾದಿ ತುಳಿದಿದ್ದಾರೆ. ಅಂದರೆ…

drowned
ಪ್ರಚಲಿತ
527
110

ಉಜಿರೆ: ಈಜಲು ನೀರಿಗಿಳಿದ ಬಾಲಕ ಮಹಮ್ಮದ್ ಹಫೀಝ್ ಮುಳುಗಿ ಸಾವು!

by Shakthi News
March 28, 2026

ಬೆಳ್ತಂಗಡಿ: ಈಜಲು ನೀರಿಗಿಳಿದ ಬಾಲಕನೋರ್ವ ಮುಳುಗಿ ಮೃತಪಟ್ಟ ಘಟನೆ ನಡ ಗ್ರಾಮದ ಅಂತ್ರಾಯಪಲ್ಕೆ…

press
ಪ್ರಚಲಿತ
589
125

ಪುತ್ತೂರು ದೇವಳದಲ್ಲಿ ಮತ್ತೆ ಸಕ್ರೀಯರಾದ ಪಿ.ಜಿ. ಜಗನ್ನಿವಾಸ್ ರಾವ್: ಆಕ್ರೋಶ ಹೊರಹಾಕಿದ ಸಂತ್ರಸ್ತೆಯ ತಾಯಿ!! ಪುತ್ತೂರು ಜಾತ್ರಾ ಸಂದರ್ಭ ಧ್ವಜಸ್ತಂಭದ ಮುಂದೆ ಕುಳಿತು ನ್ಯಾಯಕ್ಕೆ ಆಗ್ರಹಿಸುವ ಎಚ್ಚರಿಕೆ!!

by Shakthi News
April 2, 2026

ಪುತ್ತೂರು: ತನ್ನ ಮಗಳಿಗೆ ನ್ಯಾಯ ನೀಡಲು ಪ್ರಯತ್ನಿಸದ ಪಿ.ಜಿ. ಜಗನ್ನಿವಾಸ್ ರಾವ್ ಅವರು ಮಗನನ್ನೇ…

puttur-shopping-fest-result
ಪ್ರಚಲಿತ
366
80

ಪುತ್ತೂರು ಶಾಪಿಂಗ್ ಹಬ್ಬದ ವಿಜೇತರ ಡೀಟೈಲ್ಸ್ ಇಲ್ಲಿದೆ…

by Shakthi News
March 31, 2026

ಪುತ್ತೂರು: ಪುತ್ತೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಹಮ್ಮಿಕೊಂಡಿದ್ದ ಪುತ್ತೂರು ಶಾಪಿಂಗ್…

kodagu
ರಾಜ್ಯ ವಾರ್ತೆ
712
148

ಚಾರಣಕ್ಕೆ ತೆರಳಿ ಕಣ್ಮರೆಯಾಗಿದ್ದ ಟೆಕ್ಕಿ ಶರಣ್ಯ ಪತ್ತೆ! ಫಲಿಸಿದ ಕಾವು ಬಂಗ್ಲೆಗುಡ್ಡೆ ಮಾರಿಗುಡಿ ದೈವಸ್ಥಾನದಲ್ಲಿ ನಡೆದ ಪ್ರಾರ್ಥನೆ!

by Shakthi News
April 6, 2026

ತಡಿಯಾಂಡಮೋಳ್ ಟ್ರೆಕ್ಕಿಂಗಿಗೆ ತೆರಳಿ ನಾಪತ್ತೆಯಾಗಿದ್ದ ಕೇರಳ ಮೂಲದ ಐಟಿ ಉದ್ಯೋಗಿ ಶರಣ್ಯ ಅವರು…

dog-meat
ದೇಶ
276
63

ನಾಯಿ ಮಾಂಸ: ಹೈಕೋರ್ಟ್‌ ತೀರ್ಪು!!

by Shakthi News
April 23, 2026

ನಾಗಾಲ್ಯಾಂಡ್‌ನಲ್ಲಿ ನಾಯಿ ಮಾಂಸ ವ್ಯಾಪಾರ ಮತ್ತು ಮಾರಾಟ ನಿಷೇಧಕ್ಕೆ ಸಂಬಂಧಿಸಿದ ಎರಡು ಪ್ರಮುಖ…

PreviousNext1 of 112
Shakthi News

About Shakthi Newz

Welcome to Shakthi Newz, your trusted source for fact-based, authentic, and community-driven news. Based in the heart of Puttur, Dakshina Kannada district, Shakthi Newz is a digital media platform committed to delivering truth, transparency, and impactful storytelling. At Shakthi Newz, we believe that accurate information has the power to shape a better society. Our mission is to illuminate the truth and empower our readers with real-time updates on significant events and developments from around the globe. We go beyond the headlines, ensuring every story is backed by verified facts, thoughtful analysis, and community relevance.Read More

  • 0YoutubeSubscribersJoin us on YoutubeSubscribe
  • 0InstagramFollowersJoin us on InstagramFollow Us

ಸುದ್ದಿಗಾಗಿ ಜಾಲಾಡು

ಕರಾವಳಿ

ಸುಳ್ಯ: ಸಮೀಕ್ಷೆ ವೇಳೆ ಶಿಕ್ಷಕಿಯ ಮೇಲೆರಗಿದ ನಾಯಿ!

by Shakthi News
October 4, 2025
289
65

ಹೊಸ ಸುದ್ದಿಗಳು

deadbody

ಬಂಟ್ವಾಳ: ನದಿ ಕಿನಾರೆಯಲ್ಲಿ ಅಪರಿಚಿತ ಗಂಡಸಿನ ಮೃತದೇಹ ಪತ್ತೆ!

ಬಂಟ್ವಾಳ: ನಗರ ಪೊಲೀಸ್ ಠಾಣಾ ವ್ಯಾಪ್ತಿಯ ನೇತ್ರಾವತಿ ನದಿ ಕಿನಾರೆಯಲ್ಲಿ ಅಪರಿಚಿತ ಗಂಡಸಿನ ಮೃತದೇಹವೊಂದು…

film

ಮೇ 8ರಂದು ತೆರೆ ಕಾಣಲಿದೆ ಮಂಗಮಾಯ ಸಿನಿಮಾ

ಪುತ್ತೂರು: ಪುತ್ತೂರು ಬ್ರದರ್ಸ್ ಎಂಟರ್ಟೇನ್ಮಂಟ್ ನಿರ್ಮಾಣದ ಕನ್ನಡ ಚಲನಚಿತ್ರ 'ಮಂಗಮಾಯ' ಮೇ…

chapalla

ಸವಣೂರಿನ ಚಾಪಳ್ಳದಲ್ಲಿ ಭೀಕರ ಅಪಘಾತ: ಓರ್ವ ಮೃತ್ಯು!!

ಪುತ್ತೂರು: ಸವಣೂರಿನ ಚಾಪಳ್ಳದಲ್ಲಿ ಭೀಕರ ಅಪಘಾತ ನಡೆದಿರುವ ಬಗ್ಗೆ ವರದಿಯಾಗಿದ್ದು, ಓರ್ವ ಸ್ಥಳದಲ್ಲೇ…

ಕಬಕದಲ್ಲಿ ಪುರೋಹಿತರಿಗೆ ಹಲ್ಲೆ: ಪ್ರಕರಣ ದಾಖಲು!!

ಪುತ್ತೂರು: ಮಗುವಿಗೆ ಕಾರು ತಾಗಿಸಿದ ಆರೋಪದಲ್ಲಿ ಪುರೋಹಿತರೊಬ್ಬರಿಗೆ ಹಲ್ಲೆ ನಡೆಸಿದ ಘಟನೆ ಮೇ 4ರಂದು…

jaya

ಕ್ರೇನ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು!!

ಬೆಳ್ತಂಗಡಿ: ದ್ವಿಚಕ್ರ ವಾಹನದ ಹಿಂಭಾಗಕ್ಕೆ ಕ್ರೇನ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ…

ಬಳಕೆದಾರರ ಆದ್ಯ ಗಮನಕ್ಕೆ

ಶಕ್ತಿನ್ಯೂಸ್ ಸುದ್ದಿತಾಣದಲ್ಲಿ ಪ್ರಕಟಿಸಲಾಗುವ ಜಾಹೀರಾತುಗಳು ವಿಶ್ವಾಸಾರ್ಹವಾದವುಗಳೇ ಆಗಿದ್ದರೂ, ಅವುಗಳೊಡನೆ ವ್ಯವಹರಿಸುವುದು ಓದುಗರ ವಿವೇಚನೆಗೆ ಬಿಟ್ಟದ್ದಾಗಿರುತ್ತದೆ.

ಜಾಹೀರಾತುಗಳಲ್ಲಿನ ಮಾಹಿತಿ, ಗುಣಮಟ್ಟ, ಲೋಪ-ದೋಷ, ಇತ್ಯಾದಿಗಳ ಬಗ್ಗೆ ಆಸಕ್ತರು ಜಾಹೀರಾತುದಾರರೊಡನೆಯೇ ವ್ಯವಹರಿಸಬೇಕಾಗುತ್ತದೆ ಹಾಗೂ ಅವುಗಳಿಗೆ ನಮ್ಮ ಈ ವೆಬ್ ತಾಣದ ಸಂಪಾದಕೀಯ ಮಂಡಳಿಯಾಗಲೀ, ವೆಬ್ ನಿರ್ವಹಣಾ ಸಂಸ್ಥೆಯಾಗಲೀ ಜವಾಬ್ದಾರಿಯಾಗಿರುವುದಿಲ್ಲ.

CRUST Web Development
Shakthi News
© 2024 | Design: CRUST Puttur
  • About Us
  • Privacy
  • Disclaimer
  • Terms of Use
  • Contact Us
Shakthi News
  • ಮುಖಪುಟ
  • ಕರಾವಳಿ
  • ರಾಜ್ಯ
  • ದೇಶ
  • ವಿದೇಶ
  • ಸ್ಥಳೀಯ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಕೃಷಿ
  • ಕ್ರೀಡೆ
  • ಧಾರ್ಮಿಕ
  • ಅಪರಾಧ
  • ಸಿನೇಮಾ
  • ವಿಶೇಷ
  • ಟ್ರೆಂಡಿಂಗ್ ನ್ಯೂಸ್
© 2024 | Design: CRUST Puttur

Login

Welcome, Login to your account.

Forget password?

Register

Welcome, Create your new account

You have an account? Go to Sign In

Recover your password.

A password will be e-mailed to you.

Sign In