Shakthi News
  • ಮುಖಪುಟ
  • ರಾಜ್ಯ
  • ಕರಾವಳಿ
  • ದೇಶ
  • ವಿದೇಶ
  • ಸ್ಥಳೀಯ
  • ವಾಣಿಜ್ಯ
  • ಕೃಷಿ
  • ಅಪರಾಧ
  • ಧಾರ್ಮಿಕ
  • ವಿಶೇಷ
  • ಸಿನೇಮಾ
  • ಶಿಕ್ಷಣ
  • ಉದ್ಯೋಗ
  • ಕ್ರೀಡೆ
  • ಟ್ರೆಂಡಿಂಗ್ ನ್ಯೂಸ್
Shakthi News
  • Home
  • ಪ್ರಚಲಿತ
  • ಬ್ಯಾಂಕ್ ಉಳಿತಾಯ ಖಾತೆಯಲ್ಲಿ ಕನಿಷ್ಠ ಎಷ್ಟು ಹಣ ಇರಬೇಕು?
ದೇಶಪ್ರಚಲಿತರಾಜ್ಯ ವಾರ್ತೆ

ಬ್ಯಾಂಕ್ ಉಳಿತಾಯ ಖಾತೆಯಲ್ಲಿ ಕನಿಷ್ಠ ಎಷ್ಟು ಹಣ ಇರಬೇಕು?

Shakthi News
October 2, 2024
0
Facebook1WhatsApp XTelegram
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಕನಿಷ್ಠ ಮೊತ್ತ ನಿರ್ವಹಣೆ ಮಾಡುವ ಕುರಿತು ಹೊಸ ನಿಯಮಗಳನ್ನು ಜಾರಿಗೆ ತರಲು ಮುಂದಾಗಿದೆ 

ಈ ಸುದ್ದಿಯನ್ನು ಶೇರ್ ಮಾಡಿ

ಬ್ಯಾಂಕ್ ಖಾತೆಯಲ್ಲಿ ಕನಿಷ್ಠ ಎಷ್ಟು ಮೊತ್ತ ಇರಿಸಬೇಕು ಎಂಬುದರ ಬಗ್ಗೆ ಭಾರತೀಯ ರಿಸರ್ವ್ ಬ್ಯಾಂಕ್ (Reserve Bank Of India) ಹೊಸ ನಿಯಮ ಜಾರಿಗೆ ತರಲಿದೆ. ಈ ನಿಯಮ ಇದೇ ತಿಂಗಳು ಅಕ್ಟೋಬರ್ 15ರಿಂದ ಜಾರಿಗೆ ಬರಲಿದೆ. ರಿಸರ್ವ್ ಬ್ಯಾಂಕ್ ನಿಯಮಗಳ ಪ್ರಕಾರ, ಗ್ರಾಹಕರು ಉಳಿತಾಯ ಖಾತೆಯಲ್ಲಿ (Saving Account) ಒಂದು ವರ್ಷದೊಳಗೆ 10 ಲಕ್ಷ  ರೂ ಅಥವಾ ಅದಕ್ಕಿಂತ ಹೆಚ್ಚು ಹಣ ಜಮೆ ಮಾಡಬಹುದು. ಹಣ ಜಮೆ ಮಾಡುವಾಗ ತೆರಿಗೆ ಮತ್ತು ಶುಲ್ಕಗಳ ಬಗ್ಗೆ ನಿಮ್ಮ ಬ್ಯಾಂಕ್‌ನಿಂದ ತಿಳಿದುಕೊಳ್ಳುವುದು. 

maithri

ಕೆಲವೊಮ್ಮೆ ಬ್ಯಾಂಕ್‌ಗಳು ನಿಮ್ಮ ಖಾತೆಯನ್ನು ಪರಿಶೀಲಿಸಿ ವಿಸ್ತೃತವಾದ ಮಾಹಿತಿಯನ್ನು ಕೇಳಬಹುದು. ಉಳಿತಾಯ ಖಾತೆ ಅಥವಾ ಇನ್ಯಾವುದೋ ಅಕೌಂಟ್‌ಗಳಲ್ಲಿ ಹಣದ ಹರಿವು ಹೆಚ್ಚಾಗುತ್ತಿದ್ರೆ ಆದಾಯ ತೆರಿಗೆ ಇಲಾಖೆಯಿಂದ ನಿಮಗೆ ನೋಟಿಸ್ ಸಿಗಬಹುದು. ಹಿರಿಯ ನಾಗರೀಕರು 1 ಲಕ್ಷ ರೂಪಾಯಿವರೆಗೆ ಹಣ ಉಳಿತಾಯ ಮಾಡಬಹುದು. ಈ ಹಣದ ಮೇಲೆ ಯಾವುದೇ ರೀತಿಯ ತನಿಖೆ ನಡೆಯುವುದಿಲ್ಲ.

ಇಂದು ಬ್ಯಾಂಕ್‌ಗಳು ಖಾತೆಯಲ್ಲಿ ಕನಿಷ್ಠ ( ₹500-₹1000)

ಬ್ಯಾಲೆನ್ಸ್ ಮೇಂಟೈನ್ (Minimum Balance Maintain) ಮಾಡದಿದ್ದರೆ ಗ್ರಾಹಕರಿಗೆ ದಂಡ ವಿಧಿಸಲಾಗುತ್ತದೆ. ಬಹುದಿನಗಳ ಬಳಿಕ ಖಾತೆಗೆ ಹಣ ಜಮೆ ಆದ್ರೆ ಮಿನಿಮಮ್ ಬ್ಯಾಲೆನ್ಸ್ ನಿರ್ವಹಣೆ ಮಾಡದ್ದಕ್ಕೆ ದಂಡ  ಕಡಿತಗೊಳಿಸಲಾಗುತ್ತದೆ. ಈ ಮುಖೇನ ಬ್ಯಾಂಕುಗಳು ಮಿನಿಮಮ್ ಬ್ಯಾಲೆನ್ಸ್ ಹೆಸರಿನಲ್ಲಿ ಕೋಟಿ ಕೋಟಿ ಹಣವನ್ನು ತಮ್ಮ ಬಳಿಯಲ್ಲಿ ಉಳಿಸಿಕೊಳ್ಳುತ್ತವೆ. 

ಕನಿಷ್ಠ ಮೊತ್ತ ನಿರ್ವಹಣೆ ಮಾಡದ್ದಕ್ಕೆ 300 ರಿಂದ 600 ರೂಪಾಯಿವರೆಗೆ ದಂಡ ವಸೂಲಿ ಮಾಡಲಾಗುತ್ತದೆ. ದಂಡದ ಪ್ರಮಾಣ ಬ್ಯಾಂಕುಗಳಿಂದ ಬ್ಯಾಂಕಿಗೆ ಬೇರೆ ಬೇರೆಯಾಗಿರುತ್ತದೆ. ಪಂಜಾಬ್ ನ್ಯಾಷನಲ್ ಬ್ಯಾಂಕ್ (Punjab National Bank) 1,538 ಕೋಟಿ ರೂಪಾಯಿ ದಂಡ ವಸೂಲಿ ಮಾಡಿ ದಾಖಲೆ ಬರೆದಿದೆ.  ದೇಶದ ಅತಿದೊಡ್ಡ ಬ್ಯಾಂಕ್ ಆಗಿರುವ ಎಸ್‌ಬಿಐ (State Bank Of India) ಈ ರೀತಿಯ ದಂಡ ವಸೂಲಿ ಮಾಡಿಸೋದನ್ನು ನಿಲ್ಲಿಸಿದೆ. ಕಳೆದ ಐದು ವರ್ಷಗಳಲ್ಲಿ ಖಾಸಗಿ ಮತ್ತು ಸರ್ಕಾರಿ ಬ್ಯಾಂಕುಗಳು (Private And Govt Banks) ಕನಿಷ್ಠ ಮೊತ್ತ ನಿರ್ವಹಣೆ ಹೆಸರಿನಲ್ಲಿ ಕೋಟಿ ಕೋಟಿ ಹಣ ತಮ್ಮದಾಗಿಸಿಕೊಂಡಿವೆ.  

ಇದೀಗ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಕನಿಷ್ಠ ಮೊತ್ತ ನಿರ್ವಹಣೆ ಮಾಡುವ ಕುರಿತು ಹೊಸ ನಿಯಮಗಳನ್ನು ಜಾರಿಗೆ ತರಲು ಮುಂದಾಗಿದೆ ಎಂದು ವರದಿಯಾಗಿದೆ. ಹೊಸ ನಿಯಮ ಜಾರಿಗೆ ಬರುತ್ತಾ ಅಥವಾ ನಿಯಮಗಳಲ್ಲಿ ಬದಲಾವಣೆ  ತರುತ್ತಾ ಎಂಬುವುದು ಮುಂದಿನ ದಿನಗಳಲ್ಲಿ ತಿಳಿಯಲಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer
Tags:account balancepassbook maintenancerbisbaccount
Facebook1WhatsApp XTelegram
Previous Article

ರುಡ್ ಸೆಟ್ ವತಿಯಿಂದ ಉಚಿತ ಕಂಪ್ಯೂಟರ್ ತರಬೇತಿ

Next Article

ಪುತ್ತೂರು : ಪಿಲಿಗೊಬ್ಬು ಸೀಸನ್‌ -2 ಪ್ರಯುಕ್ತ ಫುಡ್ ಫೆಸ್ಟ್‌ಗೆ ಚಾಲನೆ | ಪುತ್ತೂರಿನ ಪಿಲಿಗೊಬ್ಬು ಹತ್ತೂರಿಗೂ ಮಾದರಿಯಾಗಲಿ | ಫುಡ್ ಫೆಸ್ಟ್'ನಲ್ಲಿ ಸ್ವಚ್ಛತೆಗೆ ವಿಶೇಷ ಆದ್ಯತೆ

Shakthi News

What's your reaction?

  • 5
    94c
  • 5
    94cc
  • 4
    ai technology
  • 4
    ajjavara
  • 4
    alwas
  • 4
    apology
  • 4
    artificial intelegence
  • 4
    avg
  • 4
    bihar minister
  • 4
    bjp
  • 4
    bjp leader
  • 4
    bjp national president
  • 4
    bt ranjan
  • 4
    co-operative
  • 4
    coastal
  • 4
    crime
  • 4
    crime news
  • 3
    cyclothon
  • 3
    darmasthala
  • 3
    death news
  • 3
    dust bin
  • 3
    education
  • 3
    fraud
  • 3
    gl
  • 3
    gods own country
  • 3
    gold
  • 3
    google for education
  • 3
    independence
  • 3
    jewel
  • 3
    jewellers
  • 3
    jnana vikasa
  • 2
    karnataka state
  • 2
    kerala village
  • 2
    kukke - kollur temple
  • 2
    lokayuktha
  • 2
    lokayuktha raid
  • 2
    manipal
  • 2
    minister krishna bairegowda
  • 2
    mla ashok rai
  • 2
    mohan alwa
  • 2
    mudubidre
  • 2
    nidana news
  • 2
    nirvathu mukku
  • 2
    nitin nabin
  • 2
    police
  • 1
    ptr tahasildar
  • 1
    puttur
  • 1
    puttur news
  • 1
    puttur tahasildar
  • 1
    republic
  • 1
    revenue
  • 1
    revenue department
  • 1
    revenue minister
  • 1
    school
  • 1
    senior citizen
  • 1
    silver
  • 1
    society
  • 1
    sowmya
  • 1
    students
  • 0
    tahasildar
  • 0
    tahasildar absconded
  • 0
    teachers
  • 0
    tour
  • 0
    trending
  • 0
    udupi
  • 0
    wastage

Related Posts

dasappa_rai
ಪ್ರಚಲಿತ
137
26

ಕೆ.ಎಚ್. ದಾಸಪ್ಪ ರೈಗೆ ‘ಭ್ರಾಮರೀ ಯಕ್ಷಮಣಿ’ ಪ್ರಶಸ್ತಿ

by Shakthi News
June 18, 2026

ಯಕ್ಷಗಾನ ಕ್ಷೇತ್ರದಲ್ಲಿ ಆರು ದಶಕಗಳಿಗೂ ಅಧಿಕ ಕಾಲ ಸೇವೆ ಸಲ್ಲಿಸಿರುವ ಹಿರಿಯ ಕಲಾವಿದ ಕೆ.ಎಚ್.…

cng
ದೇಶ
73
15

ಸಿಎನ್‌ಜಿ ಬೆಲೆ ಮತ್ತೆ 2 ರೂ. ಹೆಚ್ಚಳ!!

by Shakthi News
May 30, 2026

ಮುಂಬೈ: ಪೆಟ್ರೋಲ್‌, ಡೀಸೆಲ್‌ ಬಳಿಕ ಇದೀಗ ಸಂಕುಚಿತ ನೈಸರ್ಗಿಕ ಅನಿಲ (ಸಿಎನ್‌ಜಿ) ದರ ಮತ್ತೆ…

bhagavan
ರಾಜ್ಯ ವಾರ್ತೆ
222
43

‘ಶ್ರೀರಾಮ ದಶರಥನಿಗೆ ಹುಟ್ಟಿದ ಮಗನಲ್ಲ’: ಮತ್ತೆ ಭಗವಾನ್ ವಿವಾದ!! ಸೀತೆ, ಲಕ್ಷ್ಮಣನನ್ನೇ ಕೊಂದ ರಾಮ ಆದರ್ಶ ಹೇಗೆ: ಭಗವಾನ್ ಪ್ರಶ್ನೆ

by Shakthi News
June 9, 2026

ಪುತ್ರಕಾಮೇಷ್ಠಿ ಪೂಜೆಯ ಬಳಿಕ ರಾಮ ಹುಟ್ಟುತ್ತಾನೆ. ಆ ಪೂಜೆ ಬಳಿಕ ರಾಣಿ ಪುರೋಹಿತರ ಜೊತೆ ರಾತ್ರಿ…

hindu
ದೇಶ
1,225
256

ಬಕ್ರೀದ್ ದಿನ ವಿಶಾಲ್ ಆಗಿ ಮತಾಂತರಗೊಂಡ ಬಿಲಾಲ್! ಮುಸ್ಲಿಂ ಧರ್ಮ ತ್ಯಜಿಸಿ ಹಿಂದೂ ಧರ್ಮ ಸ್ವೀಕರಿಸಿ ರಾಮಚರಿತ ಮಾನಸ ಪಠಣ!

by Shakthi News
June 1, 2026

ಇಸ್ಲಾಂ ಧರ್ಮದ ಪವಿತ್ರ ಹಬ್ಬವಾದ ಬಕ್ರೀದ್ ಆಚರಣೆಯಂದೇ ಬಿಲಾಲ್ ಎಂಬ ಮುಸ್ಲಿಂ ಯುವಕ ಹಿಂದೂ…

shivam
ಪ್ರಚಲಿತ
73
15

ತಂತ್ರಜ್ಞಾನದ ಜೊತೆಗೆ ತತ್ವಜ್ಞಾನವಿರಲಿ: ಒಡಿಯೂರು ಶ್ರೀ | ಶಿವಂ ಕಂಪ್ಯೂಟರ್ಸ್ & ಸೆಕ್ಯೂರಿಟಿ ಸಿಸ್ಟಮ್ಸ್’ನ 2ನೇ ಮಳಿಗೆ ಉಪ್ಪಿನಂಗಡಿಯಲ್ಲಿ ಶುಭಾರಂಭ

by Shakthi News
May 29, 2026

ಪುತ್ತೂರು: ತಂತ್ರಜ್ಞಾನ ಶಿಕ್ಷಕನ ಸ್ಥಾನದವರೆಗೂ ಬಂದು ನಿಂತಿದೆ. ಆದರೆ ಆ ಎಐ ಶಿಕ್ಷಕ…

bakery
ರಾಜ್ಯ ವಾರ್ತೆ
379
83

ಬೇಕರಿ ತಿನಿಸು, ಚಿಪ್ಸ್‌ಗಳಲ್ಲಿ ಕ್ಯಾನ್ಸರ್ ಕಾರಕ ರಾಸಾಯನಿಕ ಬಣ್ಣ: ಅಧಿಕೃತ ಘೋಷಣೆ

by Shakthi News
May 27, 2026

ವಿವಿಧ ಬೇಕರಿ ಉತ್ಪನ್ನಗಳು ಹಾಗೂ ಚಿಪ್ಸ್‌ಗಳಲ್ಲಿ ಮಿತಿಮೀರಿ ವಿಷಕಾರಿ ಹಾಗೂ ಕ್ಯಾನ್ಸರ್ ಕಾರಕ…

ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಶೇ. 3 – 8ರಷ್ಟು ಏರಿಕೆ!
ರಾಜ್ಯ ವಾರ್ತೆ
92
19

ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಶೇ. 3 – 8ರಷ್ಟು ಏರಿಕೆ!

by Shakthi News
June 9, 2026

ಡಿಸೇಲ್ ಬೆಲೆ ಸೇರಿದಂತೆ ವಿವಿಧ ವೆಚ್ಚಗಳ ಏರಿಕೆಯ ಪರಿಣಾಮವಾಗಿ ಖಾಸಗಿ ಬಸ್‌ಗಳ ಟಿಕೆಟ್ ದರವನ್ನು…

suvendu
ದೇಶ
58
12

ಬಂಗಾಳದ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಪ್ರಮಾಣ!

by Shakthi News
May 9, 2026

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಪಶ್ಚಿಮ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ…

sudeep-rai
ಪ್ರಚಲಿತ
424
92

ಬೆಳ್ತಂಗಡಿ: ನವವಿವಾಹಿತ ಆತ್ಮಹತ್ಯೆ – ತನಿಖೆ ಚುರುಕು!!

by Shakthi News
March 30, 2026

ಕಳೆದ ತಿಂಗಳಷ್ಟೇ ಹಸೆಮಣೆ ಏರಿದ್ದ ಯುವ ಉದ್ಯಮಿಯೊಬ್ಬರು ಪತ್ನಿಯ ಮನೆಯಲ್ಲಿ ಆತ್ಮಹತ್ಯೆಗೆ…

mango
ದೇಶ
148
32

ಭಾರತದ ಮಾವಿನಹಣ್ಣಿಗೆ ನೇಪಾಳವೂ ನಿರ್ಬಂಧ!!

by Shakthi News
June 10, 2026

ಭಾರತದಿಂದ ಆಮದು ಮಾಡಿಕೊಳ್ಳುವ ಮಾವಿನ ಹಣ್ಣಿನ ಮೇಲೆ ನೇಪಾಳ ತಾತ್ಕಾಲಿಕ ನಿರ್ಬಂಧ ಹೇರಿದೆ.…

PreviousNext1 of 114
Shakthi News

About Shakthi Newz

Welcome to Shakthi Newz, your trusted source for fact-based, authentic, and community-driven news. Based in the heart of Puttur, Dakshina Kannada district, Shakthi Newz is a digital media platform committed to delivering truth, transparency, and impactful storytelling. At Shakthi Newz, we believe that accurate information has the power to shape a better society. Our mission is to illuminate the truth and empower our readers with real-time updates on significant events and developments from around the globe. We go beyond the headlines, ensuring every story is backed by verified facts, thoughtful analysis, and community relevance.Read More

  • 0YoutubeSubscribersJoin us on YoutubeSubscribe
  • 0InstagramFollowersJoin us on InstagramFollow Us

ಸುದ್ದಿಗಾಗಿ ಜಾಲಾಡು

ಕರಾವಳಿ

ಚಾರ್ಮಾಡಿ ಘಾಟಿಯಲ್ಲಿ ಟ್ರಾಫಿಕ್ ಜಾಮ್!

by Shakthi News
June 2, 2025
196
40

ಹೊಸ ಸುದ್ದಿಗಳು

ಆಲಂಕಾರು: ಪತ್ನಿಯ ಹತ್ಯೆಗೈದು ಪತಿ ಆತ್ಮಹತ್ಯೆ ಶಂಕೆ – ಅನಾಥವಾದ ಮಗು!!

ಕಡಬ: ದಂಪತಿ ಶವ ಪತ್ತೆಯಾಗಿದ ಘಟನೆ ಆಲಂಕಾರು ಕಜೆಯಲ್ಲಿ ಬಾಡಿಗೆ ಮನೆಯಲ್ಲಿ ಜೂ.20ರಂದು ಮೃತಪಟ್ಟ…

dks

ಪ್ರಜಾಸೇವೆ ಇಲಾಖೆ ಸ್ಥಾಪನೆ | ಸಾರ್ವಜನಿಕರ ಕುಂದು ಕೊರತೆ ನಿರ್ವಹಣೆಗೆ ಸಿಎಂ…

ಸಾರ್ವಜನಿಕರ ಕುಂದು ಕೊರತೆ ಆಲಿಸಲು ಒಂದು ಹೊಸ ಇಲಾಖೆಯೇ ಅಸ್ತಿತ್ವಕ್ಕೆ ಬರಲಿದೆ. ಕರ್ನಾಟಕ ರಾಜ್ಯದ ನೂತನ…

sanmana

ಅಗ್ನಿಪಥ್’ಗೆ ಆಯ್ಕೆಯಾದ ಅಭಿತ್: ದೇವಾಂಗ ಸಮಾಜದಿಂದ ಸನ್ಮಾನ

ಪುತ್ತೂರು: ಅಗ್ನಿಪಥ್ ನೇಮಕಾತಿಯಲ್ಲಿ ಭಾರತೀಯ ಭೂ ಸೇನೆಗೆ ನೇಮಕಗೊಂಡ ಅಭಿತ್ ಅವರಿಗೆ ಪುತ್ತೂರು ದೇವಾಂಗ…

talamadhale

ಅಧಿಕಮಾಸದ ವಿಶಿಷ್ಟ ಕಾರ್ಯಕ್ರಮ ಯಕ್ಷ ಪುರುಷೋತ್ತಮ ಸಂಪನ್ನ

ಪುತ್ತೂರು: ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು ಪುತ್ತೂರು ಮತ್ತು ಶ್ರವಣರಂಗ ಪ್ರತಿಷ್ಠಾನ ಸವಣೂರು…

gl

ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನ ‘ಮುಂಗಾರು ಮೇಳ’ ಇನ್ನು ಕೇವಲ 3 ದಿನಗಳು ಮಾತ್ರ

ಪುತ್ತೂರು: ಪ್ರತಿಷ್ಠಿತ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ವತಿಯಿಂದ ಆಯೋಜಿಸಲಾದ ‘ಮುಂಗಾರು ಮೇಳ’ಕ್ಕೆ…

ಬಳಕೆದಾರರ ಆದ್ಯ ಗಮನಕ್ಕೆ

ಶಕ್ತಿನ್ಯೂಸ್ ಸುದ್ದಿತಾಣದಲ್ಲಿ ಪ್ರಕಟಿಸಲಾಗುವ ಜಾಹೀರಾತುಗಳು ವಿಶ್ವಾಸಾರ್ಹವಾದವುಗಳೇ ಆಗಿದ್ದರೂ, ಅವುಗಳೊಡನೆ ವ್ಯವಹರಿಸುವುದು ಓದುಗರ ವಿವೇಚನೆಗೆ ಬಿಟ್ಟದ್ದಾಗಿರುತ್ತದೆ.

ಜಾಹೀರಾತುಗಳಲ್ಲಿನ ಮಾಹಿತಿ, ಗುಣಮಟ್ಟ, ಲೋಪ-ದೋಷ, ಇತ್ಯಾದಿಗಳ ಬಗ್ಗೆ ಆಸಕ್ತರು ಜಾಹೀರಾತುದಾರರೊಡನೆಯೇ ವ್ಯವಹರಿಸಬೇಕಾಗುತ್ತದೆ ಹಾಗೂ ಅವುಗಳಿಗೆ ನಮ್ಮ ಈ ವೆಬ್ ತಾಣದ ಸಂಪಾದಕೀಯ ಮಂಡಳಿಯಾಗಲೀ, ವೆಬ್ ನಿರ್ವಹಣಾ ಸಂಸ್ಥೆಯಾಗಲೀ ಜವಾಬ್ದಾರಿಯಾಗಿರುವುದಿಲ್ಲ.

CRUST Web Development
Shakthi News
© 2024 | Design: CRUST Puttur
  • About Us
  • Privacy
  • Disclaimer
  • Terms of Use
  • Contact Us
Shakthi News
  • ಮುಖಪುಟ
  • ಕರಾವಳಿ
  • ರಾಜ್ಯ
  • ದೇಶ
  • ವಿದೇಶ
  • ಸ್ಥಳೀಯ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಕೃಷಿ
  • ಕ್ರೀಡೆ
  • ಧಾರ್ಮಿಕ
  • ಅಪರಾಧ
  • ಸಿನೇಮಾ
  • ವಿಶೇಷ
  • ಟ್ರೆಂಡಿಂಗ್ ನ್ಯೂಸ್
© 2024 | Design: CRUST Puttur

Login

Welcome, Login to your account.

Forget password?

Register

Welcome, Create your new account

You have an account? Go to Sign In

Recover your password.

A password will be e-mailed to you.

Sign In