tamanvi
ಪ್ರಚಲಿತ

ಶಬರಿಮಲೆ ನೂತನ ಮುಖ್ಯ ಅರ್ಚಕರಾಗಿ ಎಸ್. ಅರುಣ್ ಕುಮಾರ್ ನಂಬೂತಿರಿ

D_shiva_bhat
ಶಬರಿಮಲೆ ನೂತನ ಮುಖ್ಯ ಅರ್ಚಕರಾಗಿ ಎಸ್. ಅರುಣ್ ಕುಮಾರ್ ನಂಬೂತಿರಿ

ಈ ಸುದ್ದಿಯನ್ನು ಶೇರ್ ಮಾಡಿ

ಶಬರಿಮಲೆ: ಶಬರಿಮಲೆ ಅಯ್ಯಪ್ಪ ದೇವಾಲಯದ ನೂತನ ಮುಖ್ಯ ಅರ್ಚಕರಾಗಿ (ಮೇಲ್‌ಶಾಂತಿ) ಅರುಣ್ ಕುಮಾರ್ ನಂಬೂತಿರಿ ಆಯ್ಕೆಯಾಗಿದ್ದಾರೆ.

maithri

ಶಬರಿಮಲೆ ಸನ್ನಿಧಾನದಲ್ಲಿ ಗುರುವಾರ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಚೀಟಿ ಎತ್ತುವ ಮೂಲಕ ನೂತನ ಮುಖ್ಯ ಅರ್ಚಕ ಆಯ್ಕೆ ನಡೆಯಿತು.

ಇವರು ಕೊಲ್ಲಂನ ಶಕ್ತಿಕುಳಂಜರ ಮೂಲದವರು. ಕೋಝಿಕ್ಕೋಡ್ ತಿರುಮಂಗಲಂ ಇಲ್ಲಂ ವಾಸುದೇವನ್ ನಂಬೂತಿರಿ ಅವರು ಮಾಳಿಕಪ್ಪುರಂ ದೇವಸ್ಥಾನದ ಮುಖ್ಯ ಅರ್ಚಕರಾಗಿ ಆಯ್ಕೆಯಾದರು.

ಶಬರಿಮಲೆಯ ಮುಖ್ಯ ಅರ್ಚಕರ ಪಟ್ಟಿಯಲ್ಲಿ 25 ಮಂದಿ ಮತ್ತು ಮಾಳಿಕಪ್ಪುರಂ 15 ಮಂದಿ ಇದ್ದರು. ದೇವಾಲಯದ ತಂತ್ರಿಗಳಾದ ಕಂಠರರ್‌ ರಾಜೀವರ್‌, ಕಂಠರರ್ ಬ್ರಹ್ಮದತ್ತ, ದೇವಸ್ವಂ ಮಂಡಳಿ ಅಧ್ಯಕ್ಷ ಪಿ.ಎಸ್.ಪ್ರಶಾಂತ್ ಹಾಗೂ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುರುಷರಕಟ್ಟೆ ಪ್ರಕರಣ: ಯುವತಿ ಮನೆಯವರಿಗೆ ಧೈರ್ಯ ತುಂಬಿದ ಪುತ್ತೂರು ಒಕ್ಕಲಿಗ ಗೌಡ ಸಮುದಾಯದ ಪ್ರಮುಖರು

ಪುತ್ತೂರು: ಪುರುಷರಕಟ್ಟೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಯುವತಿಯ ಮನೆಗೆ ಗೌಡ ಸಮುದಾಯದ…