Gl jewellers
ಪ್ರಚಲಿತ

ಶಬರಿಮಲೆ ನೂತನ ಮುಖ್ಯ ಅರ್ಚಕರಾಗಿ ಎಸ್. ಅರುಣ್ ಕುಮಾರ್ ನಂಬೂತಿರಿ

Karpady sri subhramanya
ಶಬರಿಮಲೆ ನೂತನ ಮುಖ್ಯ ಅರ್ಚಕರಾಗಿ ಎಸ್. ಅರುಣ್ ಕುಮಾರ್ ನಂಬೂತಿರಿ

ಈ ಸುದ್ದಿಯನ್ನು ಶೇರ್ ಮಾಡಿ

SRK Ladders

ಶಬರಿಮಲೆ: ಶಬರಿಮಲೆ ಅಯ್ಯಪ್ಪ ದೇವಾಲಯದ ನೂತನ ಮುಖ್ಯ ಅರ್ಚಕರಾಗಿ (ಮೇಲ್‌ಶಾಂತಿ) ಅರುಣ್ ಕುಮಾರ್ ನಂಬೂತಿರಿ ಆಯ್ಕೆಯಾಗಿದ್ದಾರೆ.

Akshaya College

ಶಬರಿಮಲೆ ಸನ್ನಿಧಾನದಲ್ಲಿ ಗುರುವಾರ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಚೀಟಿ ಎತ್ತುವ ಮೂಲಕ ನೂತನ ಮುಖ್ಯ ಅರ್ಚಕ ಆಯ್ಕೆ ನಡೆಯಿತು.

ಇವರು ಕೊಲ್ಲಂನ ಶಕ್ತಿಕುಳಂಜರ ಮೂಲದವರು. ಕೋಝಿಕ್ಕೋಡ್ ತಿರುಮಂಗಲಂ ಇಲ್ಲಂ ವಾಸುದೇವನ್ ನಂಬೂತಿರಿ ಅವರು ಮಾಳಿಕಪ್ಪುರಂ ದೇವಸ್ಥಾನದ ಮುಖ್ಯ ಅರ್ಚಕರಾಗಿ ಆಯ್ಕೆಯಾದರು.

ಶಬರಿಮಲೆಯ ಮುಖ್ಯ ಅರ್ಚಕರ ಪಟ್ಟಿಯಲ್ಲಿ 25 ಮಂದಿ ಮತ್ತು ಮಾಳಿಕಪ್ಪುರಂ 15 ಮಂದಿ ಇದ್ದರು. ದೇವಾಲಯದ ತಂತ್ರಿಗಳಾದ ಕಂಠರರ್‌ ರಾಜೀವರ್‌, ಕಂಠರರ್ ಬ್ರಹ್ಮದತ್ತ, ದೇವಸ್ವಂ ಮಂಡಳಿ ಅಧ್ಯಕ್ಷ ಪಿ.ಎಸ್.ಪ್ರಶಾಂತ್ ಹಾಗೂ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಕುಂಭಮೇಳದಲ್ಲಿ ಕನ್ಯಾಡಿ ಶ್ರೀಗೆ ಮಹಾಮಂಡಲೇಶ್ವರ ಪಟ್ಟಾಭಿಷೇಕ | ನಾಗಾಸಾಧು ಸನ್ಯಾಸಿ ಪರಂಪರೆಯ ಅತ್ಯುನ್ನತ ಹುದ್ದೆ

ಪ್ರಯಾಗ್‌ರಾಜ್ ನಲ್ಲಿ ನಡೆದ ಮಹಾ ಕುಂಭಮೇಳದಲ್ಲಿ ಧರ್ಮಸ್ಥಳ ಗ್ರಾಮದ ನಿತ್ಯಾನಂದ ನಗರದ ಕನ್ಯಾಡಿ…