Gl
ಪ್ರಚಲಿತ

ಶಬರಿಮಲೆ ನೂತನ ಮುಖ್ಯ ಅರ್ಚಕರಾಗಿ ಎಸ್. ಅರುಣ್ ಕುಮಾರ್ ನಂಬೂತಿರಿ

ಶಬರಿಮಲೆ ನೂತನ ಮುಖ್ಯ ಅರ್ಚಕರಾಗಿ ಎಸ್. ಅರುಣ್ ಕುಮಾರ್ ನಂಬೂತಿರಿ

ಈ ಸುದ್ದಿಯನ್ನು ಶೇರ್ ಮಾಡಿ

ಶಬರಿಮಲೆ: ಶಬರಿಮಲೆ ಅಯ್ಯಪ್ಪ ದೇವಾಲಯದ ನೂತನ ಮುಖ್ಯ ಅರ್ಚಕರಾಗಿ (ಮೇಲ್‌ಶಾಂತಿ) ಅರುಣ್ ಕುಮಾರ್ ನಂಬೂತಿರಿ ಆಯ್ಕೆಯಾಗಿದ್ದಾರೆ.

Pashupathi

ಶಬರಿಮಲೆ ಸನ್ನಿಧಾನದಲ್ಲಿ ಗುರುವಾರ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಚೀಟಿ ಎತ್ತುವ ಮೂಲಕ ನೂತನ ಮುಖ್ಯ ಅರ್ಚಕ ಆಯ್ಕೆ ನಡೆಯಿತು.

akshaya college

ಇವರು ಕೊಲ್ಲಂನ ಶಕ್ತಿಕುಳಂಜರ ಮೂಲದವರು. ಕೋಝಿಕ್ಕೋಡ್ ತಿರುಮಂಗಲಂ ಇಲ್ಲಂ ವಾಸುದೇವನ್ ನಂಬೂತಿರಿ ಅವರು ಮಾಳಿಕಪ್ಪುರಂ ದೇವಸ್ಥಾನದ ಮುಖ್ಯ ಅರ್ಚಕರಾಗಿ ಆಯ್ಕೆಯಾದರು.

ಶಬರಿಮಲೆಯ ಮುಖ್ಯ ಅರ್ಚಕರ ಪಟ್ಟಿಯಲ್ಲಿ 25 ಮಂದಿ ಮತ್ತು ಮಾಳಿಕಪ್ಪುರಂ 15 ಮಂದಿ ಇದ್ದರು. ದೇವಾಲಯದ ತಂತ್ರಿಗಳಾದ ಕಂಠರರ್‌ ರಾಜೀವರ್‌, ಕಂಠರರ್ ಬ್ರಹ್ಮದತ್ತ, ದೇವಸ್ವಂ ಮಂಡಳಿ ಅಧ್ಯಕ್ಷ ಪಿ.ಎಸ್.ಪ್ರಶಾಂತ್ ಹಾಗೂ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ವಿಯೆಟ್ನಾಂ: 2ನೇ ಅಂತಾರಾಷ್ಟ್ರೀಯ ಯೋಗ ಸ್ಪರ್ಧೆ; ಮಾಜಿ ಶಾಸಕ ರಾಮ್ ಭಟ್ ಅವರ ಪುತ್ರಿ ಸಂಧ್ಯಾ ಭಟ್ ಪ್ರಥಮ

ವಿಯೆಟ್ನಾಂ ದೇಶದ ವೋಚಿಮಿನ್ ನಗರದಲ್ಲಿ ನಡೆದ ಜೂನ್ 7 ರಂದು 2ನೇ ಅಂತಾರಾಷ್ಟ್ರೀಯ ಯೋಗ ಸಮ್ಮೇಳನ…

ದೆಹಲಿ ಸ್ವಾತಂತ್ರ್ಯ ದಿನಾಚರಣೆ: ಕರ್ನಾಟಕದಿಂದ ಯುವ ರಾಯಭಾರಿಯಾಗಿ ಶ್ರೀಕಾಂತ್ ಪೂಜಾರಿ‌ ಬಿರಾವು ನೇಮಕ

ಪುತ್ತೂರು: ಈ ಬಾರಿ ದೆಹಲಿಯಲ್ಲಿ ನಡೆಯುವ ಸ್ವಾತಂತ್ರೋತ್ಸವ ಕಾರ್ಯಕ್ರಮ ದಲ್ಲಿ ಮೈ ಭಾರತ್ ನ ಯುವ…