Gl harusha
ಪ್ರಚಲಿತ

ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಭಾಸ್ಕ‌ರ್ ಅಪಘಾತದಲ್ಲಿ ಮೃತ್ಯು!

ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಭಾಸ್ಕರ್ (45)ನೇರಳಕಟ್ಟೆ ಪೆರುವಾಜೆ ಬೀರಕೋಡಿ ನಿವಾಸಿಯಾಗಿರುವ ಭಾಸ್ಕರ್ ಅವರು ಅ.17 ರಂದು ಮಂಗಳೂರಿನಲ್ಲಿ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಭಾಸ್ಕರ್ (45) ಅ.17 ರಂದು ಮಂಗಳೂರಿನಲ್ಲಿ ನಡೆದ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

Pashupathi

ನೇರಳಕಟ್ಟೆ ಪೆರುವಾಜೆ ಬೀರಕೋಡಿ ನಿವಾಸಿಯಾಗಿರುವ ಭಾಸ್ಕರ್ ಅವರು, ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿಯಾಗಿ ಕೆಲಸ ನಿರ್ವಹಿಸುತ್ತಿದ್ದರು.

akshaya college

ಭಾಸ್ಕರ್ ಚಲಾಯಿಸುತ್ತಿದ್ದ ಬೈಕ್ – ನ್ಯಾನೋ ಕಾರು ನಡುವೆ ಅಪಘಾತ ಸಂಭವಿಸಿತ್ತು. ತೀವ್ರ ಗಾಯಗೊಂಡ ಅವರನ್ನು ಮಂಗಳೂರು ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂಧಿಸದೆ ಅ.18ರಂದು ಬೆಳಗ್ಗೆ ನಿಧನರಾಗಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts