ಪ್ರಚಲಿತಸ್ಥಳೀಯ

ಅ. 21: ಸೋಮವಾರದ ಪುತ್ತೂರು ಸಂತೆ ರದ್ದು!!

tv clinic
ಪುತ್ತೂರು: ಐತಿಹಾಸಿಕ ಪುತ್ತೂರು ಸಂತೆಯನ್ನು ಅ. 21ರಂದು ರದ್ದು ಪಡಿಸಿ ನಗರಸಭೆ ಪೌರಾಯುಕ್ತರು ಆದೇಶ ಹೊರಡಿಸಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಐತಿಹಾಸಿಕ ಪುತ್ತೂರು ಸಂತೆಯನ್ನು ಅ. 21ರಂದು ರದ್ದು ಪಡಿಸಿ ನಗರಸಭೆ ಪೌರಾಯುಕ್ತರು ಆದೇಶ ಹೊರಡಿಸಿದ್ದಾರೆ.

core technologies

ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ವಿಧಾನ ಪರಿಷತ್‌ಗೆ ನೂತನ ಸದಸ್ಯರೋರ್ವರ (MLC) ಆಯ್ಕೆಗಾಗಿ ಅ. 21ರಂದು ಉಪಚುನಾವಣೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಸಂತೆ ರದ್ದುಗೊಳಿಸಲಾಗಿದೆ.

akshaya college

ನಗರಸಭಾ ಕಚೇರಿಯೂ ಮತಗಟ್ಟೆಯಾಗಿದ್ದು ಮತಗಟ್ಟೆಯ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದೆ. ಹಾಗಾಗಿ ಅ. 21ರಂದು ಕಿಲ್ಲೆ ಮೈದಾನದಲ್ಲಿ ನಡೆಯಬೇಕಿದ್ದ ಸೋಮವಾರದ ಸಂತೆಯನ್ನು ರದ್ದು ಪಡಿಸಲಾಗಿದೆ ಎಂದು ನಗರಸಭೆ ಪೌರಾಯುಕ್ತ ಮಧು ಎಸ್.ಮನೋಹರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಶಿರಾಡಿ ಘಾಟ್’ನಲ್ಲಿ ಹೆದ್ದಾರಿ, ರೈಲ್ವೇ ಸುರಂಗ ಮಾರ್ಗದ ಸಮೀಕ್ಷೆಗೆ ಸಮಿತಿ ರಚನೆ: ಸಂಸದ ಕ್ಯಾ. ಚೌಟ ಹೇಳಿದ್ದೇನು?

ಮಂಗಳೂರು: ಮಂಗಳೂರು- ಬೆಂಗಳೂರು ಹೈಸ್ಪೀಡ್‌ ಕಾರಿಡಾರ್​​ಗೆ ಸಂಬಂಧಿಸಿದಂತೆ ಹಾಸನದಿಂದ ದಕ್ಷಿಣ…

ಉಪ್ಪಿನಂಗಡಿ: ಸೇತುವೆ ಕಾಮಗಾರಿ ವೇಳೆ ಮೊಸಳೆ ಪ್ರತ್ಯಕ್ಷ! ನದಿಗಿಳಿಯುತ್ತೀರಾದರೆ ಎಚ್ಚರ: ಹಲವೆಡೆ ಪತ್ತೆಯಾಗಿವೆ ಮೊಸಳೆ!!

ಉಪ್ಪಿನಂಗಡಿ: ಮುಗೇರಡ್ಕ ಸಮೀಪ ನೇತ್ರಾವತಿ ನದಿಯ ಮರಳಿನ ದಿಬ್ಬದಲ್ಲಿ ಮೊಸಳೆಯೊಂದು ವಿಶ್ರಾಂತಿ…

1 of 136