ಪ್ರಚಲಿತ

ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ಸಭೆ.

tv clinic
ಅಖಿಲ ಕರ್ನಾಟಕ ಹಿರಿಯರ ಸೇಪ್ರತಿಷ್ಠಾನ (ರಿ) ಮೆಲ್ಕಾರ್ ಬಂಟ್ವಾಳ ಇದರ ಕೇಂದ್ರ ಸಮಿತಿಯ ಸಭೆಯು ಪುತ್ತೂರು ವಿವೇಕಾನಂದ ಕಾಲೇಜಿನ ನಿವೃತ್ತ ಪ್ರಾಚಾರ್ಯ  ಪ್ರೊ.ವೇದವ್ಯಾಸ ರಾಮಕುಂಜ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಮೆಲ್ಕಾರ್ ಬಂಟ್ವಾಳ ಇದರ ಕೇಂದ್ರ ಸಮಿತಿಯ ಸಭೆ ಪುತ್ತೂರು ವಿವೇಕಾನಂದ ಕಾಲೇಜಿನ ನಿವೃತ್ತ ಪ್ರಾಚಾರ್ಯ  ಪ್ರೊ.ವೇದವ್ಯಾಸ ರಾಮಕುಂಜ  ಇವರ ನಿವಾಸದಲ್ಲಿ ಜರಗಿತು. 

core technologies

ಪ್ರತಿಷ್ಠಾನದ ಅಧ್ಯಕ್ಷ  ಕೆಯ್ಯೂರು ನಾರಾಯಣ ಭಟ್ ಅಧ್ಯಕ್ಷತೆ ವಹಿಸಿದ್ದರು.   ಪ್ರತಿ ತಾಲೂಕು ಘಟಕದ ಪುನಾರಚನೆ,ಕೇಂದ್ರ ಸಮಿತಿಯ ಸಭೆಗೆ ಗೈರಾಗುತ್ತಿರುವ ಪದಾಧಿಕಾರಿಗಳ ಬದಲಾವಣೆ,ಕೇಂದ್ರ ಸಮಿತಿಗೆ ಮುಂದಿನ ಮೂರು ವರ್ಷಗಳ ಅವಧಿಗೆ ನೂತನ ಪದಾಧಿಕಾರಿಗಳ ಆಯ್ಕೆ, ಡಿಸೆಂಬರ್ ನಲ್ಲಿ ಜರಗುವ ತೃತೀಯ ವಾರ್ಷಿಕೋತ್ಸವ, ತಾಲೂಕ ಘಟಕದ ಅಧ್ಯಕ್ಷ  ಮತ್ತು ಕಾರ್ಯದರ್ಶಿ ಕೇಂದ್ರಸಮಿತಿಯ  ಪ್ರತಿ ತಿಂಗಳ ಸಭೆಯಲ್ಲಿ ಪ್ರತಿನಿಧಿಗಳಾಗಿ  ಹಾಜರಿರುವ ಅಗತ್ಯದ ಬಗ್ಗೆ ಚರ್ಚಿಸಲಾಯಿತು.

akshaya college

 ಪ್ರತಿಷ್ಠಾನದ ಗೌರವಾಧ್ಯಕ್ಷ  ಪ್ರೊ.ಎ .ವಿ ನಾರಾಯಣ , ಮಹಿಳಾ ಪ್ರತಿನಿಧಿ ಪ್ರೊ.ವತ್ಸಲಾ ರಾಜ್ನಿ,ಸಹ ಸಂಚಾಲಕ ಭಾಸ್ಕರ ಬಾರ್ಯ, ಅನಾರು ಕೃಷ್ಣಶರ್ಮ, ಗುಂಡ್ಯಡ್ಕ ಈಶ್ವರ ಭಟ್, ಚಂದ್ರಶೇಖರ ಆಳ್ವ ಪಡುಮಲೆ, ಭವಾನಿ ಶಂಕರ ಶೆಟ್ಟಿ ಪುತ್ತೂರು, ಜಯಾನಂದ ಪೆರಾಜೆ, ಉದಯಶಂಕರ ರೈ ಪುಣಚ, ರಾಜಮಣಿ ರಾಮಕುಂಜ ಬಂಟ್ವಾಳ, ಸೀತಾರಾಮ.ಕೆ, ಸೋಮನಾಥ ಬೇಕಲ್, ಚಂದ್ರಕಲಾ ಎಸ್‌.ಬಿ ಭಾಗವಹಿಸಿದ್ದರು.

ಉಪಾಧ್ಯಕ್ಷ ಲೋಕೇಶ್ ಹೆಗ್ಡೆ ಸ್ವಾಗತಿಸಿ ಪ್ರೊ. ವೇದವ್ಯಾಸ ವಂದಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಮೈತ್ರಿ ಎಲೆಕ್ಟ್ರಿಕ್ ಕಂ. ವತಿಯಿಂದ ಎಲೆಕ್ಟ್ರಿಷಿಯನ್ಸ್ ಗಳಿಗೆ ಅರಿತು ಕೊಳ್ಳಿ- ಹ್ಯಾವೆಲ್ಸ್ ಫ್ಯಾಕ್ಟರಿ ಭೇಟಿ

ಪುತ್ತೂರು: ಇಲ್ಲಿನ ಮೈತ್ರಿ ಇಲೆಕ್ಟ್ರಿಕ್ ಕಂ. ಇದರ ಪ್ರಮುಖ ಗ್ರಾಹಕ ಇಲೆಕ್ಟ್ರೀಷಿಯನ್’ಗಳಿಗೆ…

ಅಂಬಿಕಾದ ಅಡುಗೆಮನೆಗೆ ಆಧುನಿಕ ಸ್ಪರ್ಶ! ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಅಂಬಿಕಾ ಶಿಕ್ಷಣ ಸಂಸ್ಥೆಗಳಿಂದ ಹೈಟೆಕ್ ವ್ಯವಸ್ಥೆ

ಪುತ್ತೂರು: ಪುತ್ತೂರಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ…