tamanvi
ಪ್ರಚಲಿತ

ಪುತ್ತೂರು ನಗರ ಪೊಲೀಸ್‌ ಠಾಣೆಯ ನಿವೃತ್ತ ಎ.ಎಸ್.ಐ ಕೃಷ್ಣ ಶೆಟ್ಟಿ ನಿಧನ!

D_shiva_bhat
ನಗರ ಪೊಲೀಸ್ ಠಾಣೆಯಲ್ಲಿ ಎ.ಎಸ್.ಐ ಆಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿದ್ದ ಕೃಷ್ಣ ಶೆಟ್ಟಿ ಇಂದು ನಸುಕಿನ ಜಾವ ಬೆಂಗಳೂರಿನಲ್ಲಿ ನಿಧನರಾದರು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು : ನಗರ ಪೊಲೀಸ್ ಠಾಣೆಯಲ್ಲಿ ಎ.ಎಸ್.ಐ ಆಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿದ್ದ ಕೃಷ್ಣ ಶೆಟ್ಟಿ ಇಂದು ನಸುಕಿನ ಜಾವ ಬೆಂಗಳೂರಿನಲ್ಲಿ ನಿಧನರಾದರು.

maithri

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮರ್ದಾಳ ಮೂಲದವರಾದ ಅವರು ಪುತ್ತೂರು ನಗರ ಪೊಲೀಸ್‌ ಠಾಣೆಯಲ್ಲಿ ಎ.ಎಸ್.ಐ ಆಗಿ ನಿವೃತ್ತಿಗೊಂಡಿದ್ದರು. ಬಳಿಕ ಬೆಂಗಳೂರಿನಲ್ಲಿ ನೆಲೆಸಿದ್ದರು.

ಮೃತರು ಪತ್ನಿ ಮಂಜುಳಾ ಶೆಟ್ಟಿ, ಪುತ್ರರಾದ ವಿಜೇಶ್ ಶೆಟ್ಟಿ, ಅರುಣ್ ಶೆಟ್ಟಿ ಮತ್ತು ಪುತ್ರಿ ದೀಪಿಕಾ ಶೆಟ್ಟಿ, ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳನ್ನು ಅಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಪುರುಷರಕಟ್ಟೆ ಪ್ರಕರಣ: ಯುವತಿ ಮನೆಯವರಿಗೆ ಧೈರ್ಯ ತುಂಬಿದ ಪುತ್ತೂರು ಒಕ್ಕಲಿಗ ಗೌಡ ಸಮುದಾಯದ ಪ್ರಮುಖರು

ಪುತ್ತೂರು: ಪುರುಷರಕಟ್ಟೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಯುವತಿಯ ಮನೆಗೆ ಗೌಡ ಸಮುದಾಯದ…