ಕರಾವಳಿಪ್ರಚಲಿತಸ್ಥಳೀಯ

ಮಂಗಳೂರು: ಬಂಟ್ವಾಳದ ಯುವಕ ಸಮುದ್ರ ಪಾಲು!

ಮಂಗಳೂರು: ಇಲ್ಲಿನ ಮುಕ್ಕ ರೆಡ್‌ ರಾಕ್ ಕಡಲ ಕಿನಾರೆಯ ನೀರಿನಲ್ಲಿ ಆಡುತ್ತಿದ್ದ ಯುವಕನೋರ್ವ ಸಮುದ್ರ ಪಾಲಾಗಿರುವ ಘಟನೆ ಅ.22ರ ಮಂಗಳವಾರ ರಾತ್ರಿ ನಡೆದಿರುವ ಬಗ್ಗೆ ವರದಿಯಾಗಿದೆ‌.

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಇಲ್ಲಿನ ಮುಕ್ಕ ರೆಡ್‌ ರಾಕ್ ಕಡಲ ಕಿನಾರೆಯ ನೀರಿನಲ್ಲಿ ಆಡುತ್ತಿದ್ದ ಯುವಕನೋರ್ವ ಸಮುದ್ರ ಪಾಲಾಗಿರುವ ಘಟನೆ ಅ.22ರ ಮಂಗಳವಾರ ರಾತ್ರಿ ನಡೆದಿರುವ ಬಗ್ಗೆ ವರದಿಯಾಗಿದೆ‌.

maithri

ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ನಿವಾಸಿ, ಕೃಷ್ಣಕುಮಾರ್ ಸೋಮಯಾಜಿ ಅವರ ಪುತ್ರ ಪ್ರಜ್ವಲ್ (21) ನೀರುಪಾಲಾದ ಯುವಕ.

ಪ್ರಜ್ವಲ್ ಸುಮಾರು 8 ಮಂದಿ ಸ್ನೇಹಿತರೊಂದಿಗೆ ಅ.22ರ ಮಂಗಳವಾರ ಸಂಜೆ ಮುಕ್ಕ ರೆಡ್ ರಾಕ್ ಬಳಿಯ ಸಮುದ್ರ ಕಿನಾರೆಯಲ್ಲಿ ಆಟವಾಡುತ್ತಿದ್ದರು ಎನ್ನಲಾಗಿದೆ.

ಈ ಸಂದರ್ಭ ಸಮುದ್ರದ ಅಲೆಗೆ ಸಿಲುಕಿ ಪ್ರಜ್ವಲ್ ಸಮುದ್ರಪಾಲಾಗಿದ್ದು, ಉಳಿದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ನಮ್ಮ ಗ್ರಾಮಕ್ಕೆ ಅನುದಾನ ನೀಡಿಲ್ಲ ಎಂದು ಸುದ್ದಿಗೋಷ್ಠಿ ನಡೆಸಿದ ವ್ಯಕ್ತಿಯಿಂದಲೇ ಕಾಮಗಾರಿ ಉದ್ಘಾಟಿಸಿದ ಶಾಸಕ!

ಪುತ್ತೂರು: ಕುಡಿಪ್ಪಾಡಿ ಗ್ರಾಮಕ್ಕೆ ಶಾಸಕರು ಅನುದಾನ ನೀಡಿಲ್ಲ, ಇಲ್ಲಿನ ರಸ್ತೆಗಳು ಸಂಚಾರಕ್ಕೆ…

ಕಲ್ಲರ್ಪೆಯಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ | ಸಂತೆಗೆ ಆಗಮಿಸಿದೆ ಮಹಿಳೆಯರೇ ತಯಾರಿಸಿದ ಗೃಹೋಪಯೋಗಿ ಉತ್ಪನ್ನಗಳು

ಪುತ್ತೂರು: ತಾಲೂಕು ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ ಬುಧವಾರ ಆರ್ಯಾಪು ಗ್ರಾಮದ ಕಲ್ಲರ್ಪೆ ಬಸ್…

1 of 197