tamanvi
ಕರಾವಳಿಪ್ರಚಲಿತಸ್ಥಳೀಯ

ಮಂಗಳೂರು: ಬಂಟ್ವಾಳದ ಯುವಕ ಸಮುದ್ರ ಪಾಲು!

D_shiva_bhat
ಮಂಗಳೂರು: ಇಲ್ಲಿನ ಮುಕ್ಕ ರೆಡ್‌ ರಾಕ್ ಕಡಲ ಕಿನಾರೆಯ ನೀರಿನಲ್ಲಿ ಆಡುತ್ತಿದ್ದ ಯುವಕನೋರ್ವ ಸಮುದ್ರ ಪಾಲಾಗಿರುವ ಘಟನೆ ಅ.22ರ ಮಂಗಳವಾರ ರಾತ್ರಿ ನಡೆದಿರುವ ಬಗ್ಗೆ ವರದಿಯಾಗಿದೆ‌.

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಇಲ್ಲಿನ ಮುಕ್ಕ ರೆಡ್‌ ರಾಕ್ ಕಡಲ ಕಿನಾರೆಯ ನೀರಿನಲ್ಲಿ ಆಡುತ್ತಿದ್ದ ಯುವಕನೋರ್ವ ಸಮುದ್ರ ಪಾಲಾಗಿರುವ ಘಟನೆ ಅ.22ರ ಮಂಗಳವಾರ ರಾತ್ರಿ ನಡೆದಿರುವ ಬಗ್ಗೆ ವರದಿಯಾಗಿದೆ‌.

maithri

ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ನಿವಾಸಿ, ಕೃಷ್ಣಕುಮಾರ್ ಸೋಮಯಾಜಿ ಅವರ ಪುತ್ರ ಪ್ರಜ್ವಲ್ (21) ನೀರುಪಾಲಾದ ಯುವಕ.

ಪ್ರಜ್ವಲ್ ಸುಮಾರು 8 ಮಂದಿ ಸ್ನೇಹಿತರೊಂದಿಗೆ ಅ.22ರ ಮಂಗಳವಾರ ಸಂಜೆ ಮುಕ್ಕ ರೆಡ್ ರಾಕ್ ಬಳಿಯ ಸಮುದ್ರ ಕಿನಾರೆಯಲ್ಲಿ ಆಟವಾಡುತ್ತಿದ್ದರು ಎನ್ನಲಾಗಿದೆ.

ಈ ಸಂದರ್ಭ ಸಮುದ್ರದ ಅಲೆಗೆ ಸಿಲುಕಿ ಪ್ರಜ್ವಲ್ ಸಮುದ್ರಪಾಲಾಗಿದ್ದು, ಉಳಿದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

1 of 204