pashupathi
ಪ್ರಚಲಿತ

ಪುತ್ತೂರು :ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ತಂಡಕ್ಕೆ ಔಟ್ ಸ್ಟ್ಯಾಂಡಿಂಗ್ ಪರ್ಫಾರ್ಮೆನ್ಸ್ ವಿನ್ನರ್ ಪ್ರಶಸ್ತಿ

tv clinic
ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಏರಿಯಾ ಬಿ ರೀಜನಲ್ ಕಾನ್ ಕೋರ್ಸ್ ಬಿ ಮತ್ತು ಎಫ್ ವಲಯ ಸಮ್ಮೇಳನ *ಸ್ಫೂರ್ತಿ* ಉಡುಪಿ ಜಿಲ್ಲೆಯ ಕುಂದಾಪುರದ ಬಸ್ರೂರು ಆದಿತ್ಯ ಷೋರ್ ರೆಸಾರ್ಟ್ ನಲ್ಲಿ ನಡೆಯಿತು. ಪುತ್ತೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ ನಿಕಟ ಪೂರ್ವ ಅಧ್ಯಕ್ಷೆ, ಸರ್ಕಾರಿ  ಬಾಲಿಕಾ ಪದವಿ ಪೂರ್ವ ಕಾಲೇಜು ಕಾರ್ಯ ಅಧ್ಯಕ್ಷೆ ಮಲ್ಲಿಕಾ ಜೆ ರೈ ಸಾರಥ್ಯದ ಪುತ್ತೂರು ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ತಂಡ ಔಟ್ ಸ್ಟ್ಯಾಂಡಿಂಗ್ ಪರ್ಫಾರ್ಮರ್ ಸ್ಪೆಷಲ್ ಪ್ರೋಗ್ರಾಮ್  ವಿನ್ನರ್ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿತು. 

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಏರಿಯಾ ಬಿ ರೀಜನಲ್ ಕಾನ್ ಕೋರ್ಸ್ ಬಿ ಮತ್ತು ಎಫ್ ವಲಯ ಸಮ್ಮೇಳನ *ಸ್ಫೂರ್ತಿ* ಉಡುಪಿ ಜಿಲ್ಲೆಯ ಕುಂದಾಪುರದ ಬಸ್ರೂರು ಆದಿತ್ಯ ಷೋರ್ ರೆಸಾರ್ಟ್ ನಲ್ಲಿ ನಡೆಯಿತು. ಪುತ್ತೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ ನಿಕಟ ಪೂರ್ವ ಅಧ್ಯಕ್ಷೆ, ಸರ್ಕಾರಿ  ಬಾಲಿಕಾ ಪದವಿ ಪೂರ್ವ ಕಾಲೇಜು ಕಾರ್ಯ ಅಧ್ಯಕ್ಷೆ ಮಲ್ಲಿಕಾ ಜೆ ರೈ ಸಾರಥ್ಯದ ಪುತ್ತೂರು ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ತಂಡ ಔಟ್ ಸ್ಟ್ಯಾಂಡಿಂಗ್ ಪರ್ಫಾರ್ಮರ್ ಸ್ಪೆಷಲ್ ಪ್ರೋಗ್ರಾಮ್  ವಿನ್ನರ್ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿತು.     NP Csl. PPF. ಚಿತ್ರ ಕುಮಾರ್, NVP ಹುಸೇನ್ ಹೈ ಕಾಡಿ, ಪುಷ್ಪ ಎಸ್ ಶೆಟ್ಟಿ, IPNP ವರ್ಗೀಸ್ ವೈದ್ಯನ್ , ಸಿದ್ದಾರ್ಥ್ ಮರೇಡ್ ಬೆಳಗಾವಿ, ಡಾ. ನಾಗೇಶ್ ಫಿಜಿಷಿಯನ್ ಹಾಗೂ ಎಸ್‌ಸಿಐ ಕುಂದಾಪುರ ಇವರ ಉಪಸ್ಥಿತಿಯಲ್ಲಿ ಔಟ್ ಸ್ಟ್ಯಾಂಡಿಂಗ್ ಪರ್ಫಾರ್ಮರ್ ವಿನ್ನರ್ ಪ್ರಶಸ್ತಿಯನ್ನು  ಮಲ್ಲಿಕಾ ಜೆ ರೈ, ಉಷಾ ಎನ್ ಆಚಾರ್, ರೋಹಿಣಿ ಎಂ. ಪಿ, ವೀಣಾ ಬಿ ಕೆ, ಗಂಗಾಧರ್ ಆಚಾರ್ಯ, ಪ್ರಹ್ಲಾದ್, ಅನ್ನಪೂರ್ಣಿಮಾ ಆರ್ ರೈ ಯವರ ಪುತ್ತೂರು ತಂಡಕ್ಕೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

akshaya college

 


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಜುಲೈ 12ರಂದು ರಾಷ್ಟ್ರೀಯ ಲೋಕ ಅದಾಲತ್ | ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಪುತ್ತೂರಿನ ನ್ಯಾಯಾಧೀಶರು

ಪುತ್ತೂರು: ರಾಜೀ ಸಂದಾನದ ಮೂಲಕ ಬಗೆಹರಿಸಿಕೊಳ್ಳಬಹುದಾದ ವ್ಯಾಜ್ಯಗಳನ್ನು ಬಗೆಹರಿಸಿಕೊಳ್ಳಲು…

ಅನಧಿಕೃತ ಶಾಲೆಗಳ ಸಂಖ್ಯೆ ಬಹಿರಂಗಪಡಿಸಿದ ಸರ್ಕಾರ: ಕಠಿಣ ಕ್ರಮದ ಸೂಚನೆ | ದ.ಕ., ಉಡುಪಿಯಲ್ಲೂ ಇದೆ ಅಕ್ರಮ ಶಾಲೆಗಳು!!

ಬೆಂಗಳೂರು: ರಾಜ್ಯದಲ್ಲಿ ಅನಧಿಕೃತ ಶಾಲೆಗಳ ಸಂಖ್ಯೆಯನ್ನು‌ ಸರಕಾರ ಬಹಿರಂಗಪಡಿ ಸಿದ್ದು, ಶಾಲಾ…