Gl
ಪ್ರಚಲಿತ

ಕಾಲೇಜು ವಿದ್ಯಾರ್ಥಿನಿಯ ಅತ್ಯಾಚಾರ .!! ಕಡಬದ ಯುವಕನ ಬಂಧನ

ತಾಲೂಕು ಕೋಡಿಂಬಾಳ ಗ್ರಾಮದ ಓಂಕಲ್ ನಿವಾಸಿ ಪ್ರವೀಣ್ ಪೂಜಾರಿ ಬಂಧಿತ ಆರೋಪಿಯಾಗಿದ್ದಾನೆ.ಬಂಧಿತ ಆರೋಪಿ ಪ್ರವೀನ್ ಪೂಜಾರಿ ಓಂಕಲ್ ಅಪ್ರಾಪ್ತ ಜೊತೆ ಪ್ರೀತಿಯಲ್ಲಿ ಬಿದ್ದಿದ್ದ ಈತ ಜೊತೆಗೆಯಾಗಿ ಸುತ್ತಾಟ ಮಾಡಿದ್ದ.

ಈ ಸುದ್ದಿಯನ್ನು ಶೇರ್ ಮಾಡಿ

ಕಡಬ ತಾಲೂಕು ಕೋಡಿಂಬಾಳ ಗ್ರಾಮದ ಓಂಕಲ್ ನಿವಾಸಿ ಪ್ರವೀಣ್ ಪೂಜಾರಿ ಬಂಧಿತ ಆರೋಪಿಯಾಗಿದ್ದಾನೆ.ಬಂಧಿತ ಆರೋಪಿ ಪ್ರವೀನ್ ಪೂಜಾರಿ ಓಂಕಲ್ ಅಪ್ರಾಪ್ತ ಜೊತೆ ಪ್ರೀತಿಯಲ್ಲಿ ಬಿದ್ದಿದ್ದ ಈತ ಜೊತೆಗೆಯಾಗಿ ಸುತ್ತಾಟ ಮಾಡಿದ್ದ. ಅನೇಕ ಬಾರಿ ಪುತ್ತೂರು ಬಳಿಯ ಬಾಡಿಗೆ ರೂಂ ಗೆ ಕರೆದೊಯ್ದು ದೈಹಿಕವಾಗಿ ಬಳಸಿಕೊಂಡಿದ್ದ. ಅಲ್ಲದೆ ಗರ್ಭಿಣಿಯಾಗದಂತೆ ಮಾತ್ರೆಯನ್ನು ತಂದು ಕೊಟ್ಟಿದ್ದ. ಇದರ ಜೊತೆಗೆ ಖಾಸಗಿ ಕ್ಷಣದ ನಗ್ನ ವೀಡಿಯೋಗಳನ್ನು ತನ್ನ ಮೊಬೈಲ್ ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದ ಎಂದು ದೂರಿನಲ್ಲಿ ಅಪ್ರಾಪ್ತ ಉಲ್ಲೇಖಿದ್ದಾರೆ.

Pashupathi

ಡಿ.30 ರಂದು ಕುಂಬ್ರದಲ್ಲಿರುವ ಬಾಡಿಗೆ ರೂಂಗೆ ಕರೆದೊಯ್ದು ಅಲ್ಲೇ ಉಳಿದುಕೊಂಡು ದೈಹಿಕ ಸಂಪರ್ಕ ಬೆಳೆಸಿದ್ದ. ಮರುದಿನ (ಡಿ.31ರಂದು) ರೂಂ ನಲ್ಲಿ ಇರುವಾಗಲೇ ಅಪ್ರಾಪ್ತಯು ತನ್ನ ತಂದೆಗೆ ಕರೆ ಮಾಡಿದ ವಿಚಾರವಾಗಿ ತರಾಟೆಗೆ ತೆಗೆದು ದೈಹಿಕ ಹಿಂಸೆ ನೀಡಿ ಜಗಳವಾಡಿದ್ದ. ಬಳಿಕ ಪರಂಗಿಪೇಟೆ ಬಳಿ   ಬೈಕಿನಲ್ಲಿ ಬಿಟ್ಟು ಹೋಗಿದ್ದ.

ನೊಂದ ಅಪ್ರಾಪ್ತ ಆತನಿಗೆ ಕರೆ ಮಾಡಿದರೂ ಉತ್ತರಿಸಿದ ಹಿನ್ನೆಲೆ ನೊಂದು ಆತ್ಮಹತ್ಯೆಗೆ ಯತ್ನಿಸುವ ನಿರ್ಧಾರಕ್ಕೆ ಬಂದು ಪೋನ್ ಮೂಲಕ ಮನೆಯವರ ಜೊತೆ ಮಾತನಾಡಿ ವಿಷಯ ತಿಳಿಸಿದ ಹಿನ್ನೆಲೆ ಮನೆಯವರು ಧೈರ್ಯ ತುಂಬಿ ಮನೆಗೆ ಕರೆದುಕೊಂಡು ಬಂದಿದ್ದರು. ಬೇರೆ ಹುಡುಗಿ ಜೊತೆ ನಿಶ್ಚಿತಾರ್ಥ ಮಾಡಿಕೊಂಡು ಆ ವಿಷಯವನ್ನು ಮುಚ್ಚಿಟ್ಟು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಹಾಗೂ ಮಾನಸಿಕವಾಗಿ ಕಿರುಕುಳ ನೀಡಿದಲ್ಲದೆ ಹಲ್ಲೆ ಮಾಡಿದಾತನ ವಿರುದ್ದ ಕ್ರಮ ಕೈಗೊಳ್ಳುವಂತೆ ದೂರು ನೀಡಲಾಗಿತ್ತು.

ದೂರು ಸ್ವೀಕರಿದ ಕಡಬ ಪೊಲೀಸರು ಸುಳ್ಯದಲ್ಲಿದ್ದ ಯುವಕನನ್ನು ವಶಕ್ಕೆ ಪಡೆದು ಠಾಣೆಗೆ ಕರೆದುಕೊಂಡು ಬಂದು ವಿಚಾರಣೆಗೆ ಒಳಪಡಿಸಿದ್ದರು. ಬಳಿಕ ನ್ಯಾಯಾಂಗ ಬಂಧನದ ಪ್ರಕ್ರಿಯೆ ಮಾಡಿರುವುದಾಗಿ ತಿಳಿದು ಬಂದಿದೆ. ಆರೋಪಿ ವಿರುದ್ದ ಅಟ್ರಾಸಿಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಮುಸ್ಲಿಂ ಯುವಕನನ್ನು ಹೊರಹಾಕಿ ಎಂದ ಸಚಿವ ಗುಂಡೂರಾವ್! ಮಾಧ್ಯಮದೊಂದಿಗೆ ಮಾತನಾಡಿ ತನ್ನ ಅಳಲು ತೋಡಿಕೊಂಡ ಯುವಕ!

ಸುದ್ದಿಗೋಷ್ಠಿ ನಡೆಯುತ್ತಿರುವ ನಡುವೆಯೇ ತನ್ನ ಆಕ್ರೋಶ ವ್ಯಕ್ತಪಡಿಸುತ್ತಿದ್ದ ಯುವಕನೋರ್ವನನ್ನು…

ಉಪ್ಪಿನಂಗಡಿ ಮುಖ್ಯರಸ್ತೆಗೆ ಸ್ವಾತಂತ್ರ್ಯ ಹೋರಾಟಗಾರ ಹುತಾತ್ಮ ಮಂಜ ಬೈದ್ಯ ಹೆಸರು | ಶಾಸಕ ಅಶೋಕ್ ರೈ ಘೋಷಣೆ

ಬಿಲ್ಲವ ಸಮುದಾಯಕ್ಕೆ ಸೇರಿದ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿ ಹುತಾತ್ಮರಾದ ಉಪ್ಪಿನಂಗಡಿ…