tamanvi
ಪ್ರಚಲಿತ

ಚಾರ್ಮಾಡಿ ಘಾಟಿಯಲ್ಲಿ ಕಾಡ್ಗಿಚ್ಚು – ನೂರಾರು ಎಕರೆ ಅರಣ್ಯ ಪ್ರದೇಶಕ್ಕೆ ಬೆಂಕಿ

ಚಾರ್ಮಾಡಿ ಘಾಟ್ (Charmadi Ghat) ಗುಡ್ಡದ ತುದಿಯಲ್ಲಿ ಕಾಡ್ಲಿಚ್ಚು (Wild Fire) ಕಾಣಿಸಿಕೊಂಡಿದ್ದು, ಬೆಂಕಿಯ ಕೆನ್ನಾಲಿಗೆಗೆ ನೂರಾರು ಎಕರೆ ಅರಣ್ಯ ಸುಟ್ಟು ಕರಕಲಾಗಿದೆ.ಯಾವ ಕಾರಣದಿಂದ ಬೆಂಕಿ ಉಂಟಾಗಿದೆ ಎಂದು ತಿಳಿದು ಬಂದಿಲ್ಲ.

ಈ ಸುದ್ದಿಯನ್ನು ಶೇರ್ ಮಾಡಿ

ಚಾರ್ಮಾಡಿ ಘಾಟ್ (Charmadi Ghat) ಗುಡ್ಡದ ತುದಿಯಲ್ಲಿ ಕಾಡ್ಲಿಚ್ಚು (Wild Fire) ಕಾಣಿಸಿಕೊಂಡಿದ್ದು, ಬೆಂಕಿಯ ಕೆನ್ನಾಲಿಗೆಗೆ ನೂರಾರು ಎಕರೆ ಅರಣ್ಯ ಸುಟ್ಟು ಕರಕಲಾಗಿದೆ.ಯಾವ ಕಾರಣದಿಂದ ಬೆಂಕಿ ಉಂಟಾಗಿದೆ ಎಂದು ತಿಳಿದು ಬಂದಿಲ್ಲ.

ಪ್ರಾಣಿ ಸೇರಿದಂತೆ ಅಪರೂಪದ ಸಸ್ಯ ಸಂಪತ್ತು ನಾಶವಾಗಿರುವ ಸಂಭವವಿದೆ. ಸದ್ಯ ಅರಣ್ಯ ಇಲಾಖೆಯ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ. ದ.ಕ. ಜಿಲ್ಲಾ ವಿಭಾಗದ ಘಾಟಿ ಪ್ರದೇಶ ಈ ಸ್ಥಳಕ್ಕೆ ಹತ್ತಿರವಿದ್ದು ಅಲ್ಲಿಗೂ ಬೆಂಕಿ ವ್ಯಾಪಿಸುವ ಭೀತಿ ಇದೆ. ಚಾರ್ಮಾಡಿ ಘಾಟಿಯಲ್ಲಿ ಹೆಚ್ಚಾಗಿ ಬೇಸಿಗೆಯಲ್ಲಿ ಪ್ರತಿ ವರ್ಷ ಬೆಂಕಿ ಅನಾಹುತ ಉಂಟಾಗುತ್ತಿದ್ದು ಹಲವು ಎಕರೆ ಪ್ರದೇಶ ನಾಶವಾಗುತ್ತಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿನಲ್ಲಿ ಸಂಭ್ರಮದ 28ನೇ ವರ್ಷದ ‘ಶ್ರೀಕೃಷ್ಣಲೋಕ’ ;1,250ಕ್ಕೂ ಅಧಿಕ ಪುಟಾಣಿ ಕೃಷ್ಣ-ರಾಧೆಯರಿಂದ ವೈಭವದ ಶೋಭಾಯಾತ್ರೆ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧೀನದಲ್ಲಿರುವ ಪರ್ಲಡ್ಕ ಶಿವಪೇಟೆಯ ವಿವೇಕಾನಂದ…

ಸೆ.18ರಂದು ಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆ; ಕರಾವಳಿ ಅಭಿವೃದ್ಧಿ ಪ್ರಸ್ತಾವನೆಗಳಿಗೆ ಸಿಗಲಿದೆ ಆದ್ಯತೆ

ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಡಳಿತವನ್ನು ಜನರ ಬಳಿಗೆ ಕೊಂಡೊಯ್ಯುವ…

ಪುತ್ತೂರು: ₹3 ಲಕ್ಷ ಮೌಲ್ಯದ ಚಿನ್ನ, ಹಣವಿದ್ದ ಪರ್ಸ್ ವಾರಸುದಾರರಿಗೆ ಹಸ್ತಾಂತರ; ಆಟೋ ಚಾಲಕನ ಪ್ರಾಮಾಣಿಕತೆಗೆ ಮೆಚ್ಚುಗೆ

ಪುತ್ತೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಕ್ಕ ಪರ್ಸ್‌ವೊಂದನ್ನು ಅದರ ವಾರಸುದಾರರನ್ನು…