Gl
ಪ್ರಚಲಿತ

ಮಂಗಳೂರು: ಕೋಟೆಕಾರು ಸೇವಾ ಬ್ಯಾಂಕ್ ದರೋಡೆ ಪ್ರಕರಣ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಗೆ ಗುಂಡು ಹಾರಿಸಿದ ಪೋಲಿಸರು.!!

ರಾಜ್ಯವನ್ನೇ ಬೆಚ್ಚ ಬೀಳಿಸಿದ್ದ  ಕೋಟೆಕಾರು ವ್ಯವಸಾಯ  ಸೇವಾ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಆರೋಪಿಯೊಬ್ಬನಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ಇಂದು ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಉಳ್ಳಾಲ: ರಾಜ್ಯವನ್ನೇ ಬೆಚ್ಚ ಬೀಳಿಸಿದ್ದ  ಕೋಟೆಕಾರು  ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಆರೋಪಿಯೊಬ್ಬನಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ತಲಪಾಡಿಯ ಕಾಟುಂಗರ ಗುಡ್ಡೆ ಬಳಿ ಇಂದು ನಡೆದಿದೆ. 

Pashupathi

ದರೋಡೆ ಪ್ರಕರಣದಲ್ಲಿ ಬಂಧಿತನಾಗಿರುವ ಮುಂಬೈ ಚೆಂಬೂರು ತಿಲಕ್ ನಗರ ನಿವಾಸಿ ಕಣ್ಣನ್ ಮಣಿ ಎಂಬಾತನ ಮೇಲೆ ಮಂಗಳೂರು ಸಿಟಿ ಕ್ರೈಂ ಬ್ರ್ಯಾಂಚ್ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ.

akshaya college

ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯ ಕರ್ನಾಟಕ – ಕೇರಳ ಗಡಿಯ ತಲಪಾಡಿ ಗ್ರಾಮದ ಕಾಟುಂಗರ ಗುಡ್ಡೆ ಬಳಿ ಈ ಘಟನೆ ನಡೆದಿದೆ. ಸ್ಥಳ ಮಹಜರು ಮಾಡುವ ವೇಳೆ ತಪ್ಪಿಸಿಕೊಳ್ಳುವ ಕಣ್ಣನ್ ಮಣಿ ಯತ್ನ ನಡೆಸಿದ್ದ ಎಂದು ವರದಿಯಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಮುಸ್ಲಿಂ ಯುವಕನನ್ನು ಹೊರಹಾಕಿ ಎಂದ ಸಚಿವ ಗುಂಡೂರಾವ್! ಮಾಧ್ಯಮದೊಂದಿಗೆ ಮಾತನಾಡಿ ತನ್ನ ಅಳಲು ತೋಡಿಕೊಂಡ ಯುವಕ!

ಸುದ್ದಿಗೋಷ್ಠಿ ನಡೆಯುತ್ತಿರುವ ನಡುವೆಯೇ ತನ್ನ ಆಕ್ರೋಶ ವ್ಯಕ್ತಪಡಿಸುತ್ತಿದ್ದ ಯುವಕನೋರ್ವನನ್ನು…

ಉಪ್ಪಿನಂಗಡಿ ಮುಖ್ಯರಸ್ತೆಗೆ ಸ್ವಾತಂತ್ರ್ಯ ಹೋರಾಟಗಾರ ಹುತಾತ್ಮ ಮಂಜ ಬೈದ್ಯ ಹೆಸರು | ಶಾಸಕ ಅಶೋಕ್ ರೈ ಘೋಷಣೆ

ಬಿಲ್ಲವ ಸಮುದಾಯಕ್ಕೆ ಸೇರಿದ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿ ಹುತಾತ್ಮರಾದ ಉಪ್ಪಿನಂಗಡಿ…