tamanvi
ಪ್ರಚಲಿತ

ಮಂಗಳೂರು: ಕೋಟೆಕಾರು ಸೇವಾ ಬ್ಯಾಂಕ್ ದರೋಡೆ ಪ್ರಕರಣ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಗೆ ಗುಂಡು ಹಾರಿಸಿದ ಪೋಲಿಸರು.!!

D_shiva_bhat
ರಾಜ್ಯವನ್ನೇ ಬೆಚ್ಚ ಬೀಳಿಸಿದ್ದ  ಕೋಟೆಕಾರು ವ್ಯವಸಾಯ  ಸೇವಾ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಆರೋಪಿಯೊಬ್ಬನಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ಇಂದು ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಉಳ್ಳಾಲ: ರಾಜ್ಯವನ್ನೇ ಬೆಚ್ಚ ಬೀಳಿಸಿದ್ದ  ಕೋಟೆಕಾರು  ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಆರೋಪಿಯೊಬ್ಬನಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ತಲಪಾಡಿಯ ಕಾಟುಂಗರ ಗುಡ್ಡೆ ಬಳಿ ಇಂದು ನಡೆದಿದೆ. 

maithri

ದರೋಡೆ ಪ್ರಕರಣದಲ್ಲಿ ಬಂಧಿತನಾಗಿರುವ ಮುಂಬೈ ಚೆಂಬೂರು ತಿಲಕ್ ನಗರ ನಿವಾಸಿ ಕಣ್ಣನ್ ಮಣಿ ಎಂಬಾತನ ಮೇಲೆ ಮಂಗಳೂರು ಸಿಟಿ ಕ್ರೈಂ ಬ್ರ್ಯಾಂಚ್ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ.

ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯ ಕರ್ನಾಟಕ – ಕೇರಳ ಗಡಿಯ ತಲಪಾಡಿ ಗ್ರಾಮದ ಕಾಟುಂಗರ ಗುಡ್ಡೆ ಬಳಿ ಈ ಘಟನೆ ನಡೆದಿದೆ. ಸ್ಥಳ ಮಹಜರು ಮಾಡುವ ವೇಳೆ ತಪ್ಪಿಸಿಕೊಳ್ಳುವ ಕಣ್ಣನ್ ಮಣಿ ಯತ್ನ ನಡೆಸಿದ್ದ ಎಂದು ವರದಿಯಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುರುಷರಕಟ್ಟೆ ಪ್ರಕರಣ: ಯುವತಿ ಮನೆಯವರಿಗೆ ಧೈರ್ಯ ತುಂಬಿದ ಪುತ್ತೂರು ಒಕ್ಕಲಿಗ ಗೌಡ ಸಮುದಾಯದ ಪ್ರಮುಖರು

ಪುತ್ತೂರು: ಪುರುಷರಕಟ್ಟೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಯುವತಿಯ ಮನೆಗೆ ಗೌಡ ಸಮುದಾಯದ…