ಮುಂಬಯಿ: ಮಹಾರಾಷ್ಟ್ರದ ಭಂಡಾರ ಜಿಲ್ಲೆಯಲ್ಲಿರುವ ರಕ್ಷಣಾ ಉತ್ಪನ್ನಗಳನ್ನು ತಯಾರಿಸುವ ಆರ್ಡಿನೆನ್ಸ್ ಕಾರ್ಖಾನೆಯಲ್ಲಿ ಶುಕ್ರವಾರ ಸಂಭವಿಸಿದ ಭಾರಿ ಸ್ಫೋಟದಲ್ಲಿ ಕನಿಷ್ಠ 8 ಮಂದಿ ಮೃತರಾಗಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ. ಮಹಾರಾಷ್ಟ್ರದ ಭಂಡಾರ ಜಿಲ್ಲೆಯ ಕಾರ್ಖಾನೆಯಲ್ಲಿ ಬೆಳಗ್ಗೆ 10.30ರ ಸುಮಾರಿಗೆ ಸ್ಫೋಟ ಸಂಭವಿಸಿದೆ. 8 ಮಂದಿ ಸಾವನ್ನಪ್ಪಿದ್ದಾರೆ. ಸ್ಫೋಟ ಸಂಭವಿಸುವ ವೇಳೆ ಕಾರ್ಖಾಣೆಯಲ್ಲಿ ಸುಮಾರು 20 ಕಾರ್ಮಿಕರು ಇದ್ದರು. 7 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಕೆಲವು ಮಂದಿ ನಾಪತ್ತೆಯಾಗಿದ್ದು, ಅವರಿಗಾಗಿ ರಕ್ಷಣಾ ತಂಡಗಳು ಶೋಧ ನಡೆಸುತ್ತಿವೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದು, ಗಾಯಗೊಂಡವರಿಗೆ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದೆ ಎಂದು ಜಿಲ್ಲಾಧಿಕಾರಿ ಸಂಜಯ್ ಕೋಲ್ಪೆ ತಿಳಿಸಿದ್ದಾರೆ. ಸ್ಫೋಟದ ಬಿರುಸಿಗೆ ಕಾರ್ಖಾನೆಯ ಛಾವಣಿ ಕುಸಿದಿದ್ದು, ಅದರ ಅಡಿಯಲ್ಲಿ 12 ಮಂದಿ ಸಿಲುಕಿದ್ದರು, ಅವರಲ್ಲಿ ಕೆಲವರನ್ನು ರಕ್ಷಿಸಲಾಗಿದೆ. ಸ್ಫೋಟದ ಶಬ್ದ 5 ಕಿ.ಮೀ ವರೆಗೆ ಕೇಳಿಸಿದೆ. ಸ್ಥಳದಲ್ಲಿ ದಟ್ಟ ಹೊಗೆ ಮುಗಿಲೆತ್ತರಕ್ಕೆ ವ್ಯಾಪಿಸಿದೆ
ಶಸ್ತ್ರಾಸ್ತ್ರ ಕಾರ್ಖಾನೆಯಲ್ಲಿ ಭೀಕರ ಸ್ಫೋಟ : 8 ಮಂದಿ ಮೃತ್ಯು!!
What's your reaction?
- 2494c
- 2394cc
- 23ai technology
- 23ajjavara
- 22alwas
- 22apology
- 22artificial intelegence
- 21avg
- 21belthangady-provocative-speech-case-conviction
- 21bihar minister
- 20bjp
- 20bjp leader
- 20bjp national president
- 19bt ranjan
- 19co-operative
- 19coastal
- 18Court convicts accused in provocative speech case
- 18crime
- 18crime news
- 17cyclothon
- 17darmasthala
- 16death news
- 16dust bin
- 16education
- 15fraud
- 15gl
- 15gods own country
- 14gold
- 14google for education
- 14independence
- 13jewel
- 13jewellers
- 13jnana vikasa
- 12karnataka state
- 12kerala village
- 12kukke - kollur temple
- 11lokayuktha
- 11lokayuktha raid
- 11manipal
- 10minister krishna bairegowda
- 10mla ashok rai
- 9mohan alwa
- 9mudubidre
- 9nidana news
- 8nirvathu mukku
- 8nitin nabin
- 8police
- 7ptr tahasildar
- 7puttur
- 7puttur news
- 6puttur tahasildar
- 6republic
- 6revenue
- 5revenue department
- 5revenue minister
- 5school
- 4senior citizen
- 4silver
- 4society
- 3sowmya
- 3students
- 2tahasildar
- 2tahasildar absconded
- 2teachers
- 1tour
- 1trending
- 1udupi
- 0wastage
Related Posts
ಚೇತನ್ಪ್ರಕಾಶ್ ಕಜೆ ಅವರಿಗೆ ಹೆಲ್ತ್ಕೇರ್ ಎಕ್ಸಲೆನ್ಸ್ ಪ್ರಶಸ್ತಿ ಪ್ರದಾನ | ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿಯ ಎಂ.ಡಿ.ಗೆ ಕನ್ನಡಪ್ರಭ, ಏಷ್ಯಾನೆಟ್ ಸುವರ್ಣ ನ್ಯೂಸ್ 2026ರ ಗೌರವ
ಪುತ್ತೂರು: ಲ್ಯಾಬೊರೇಟರಿ ಕ್ಷೇತ್ರದಲ್ಲಿ ಹಲವು ಹೊಸತನಗಳ ಮೂಲಕ ಕಳೆದ ಹಲವಾರು ವರ್ಷಗಳಿಂದ…
ವಿದ್ಯುತ್ ವಿತರಣೆ ಖಾಸಗೀಕರಣದಿಂದ ಹಿಂದೆ ಸರಿದ ಕಂಪೆನಿ | ಖಾಸಗೀಕರಣದ ವಿರುದ್ಧ ನಿಲುವು ವ್ಯಕ್ತಪಡಿಸಿದ್ದಕ್ಕಾಗಿ ಶಾಸಕ ಅಶೋಕ್ ರೈ ಅವರಿಗೆ ಸನ್ಮಾನ
ಪುತ್ತೂರು: ದ.ಕ ಜಿಲ್ಲೆ ಸಹಿತ ಕರ್ನಾಟಕ ರಾಜ್ಯದಾದ್ಯಂತ ವಿದ್ಯುತ್ ವಿತರಣೆಯ ಖಾಸಗೀಕರಣ ವಿರುದ್ಧ…
ನೀಟ್ ಪ್ರತಿಭಟನೆ: ದ.ಕ. ಜಿಲ್ಲೆಯ ಸುಮಾರು 12 ಸಾವಿರ ವಿದ್ಯಾರ್ಥಿಗಳ ಕಣ್ಣೀರು ಸಂಸದರಿಗೇಕೆ ಕಾಣಿಸುತ್ತಿಲ್ಲ: ಇಬ್ರಾಹಿಂ ಗೋಳಿಕಟ್ಟೆ ಪ್ರಶ್ನೆ | ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯಕ್ಕೆ ಖಂಡನೆ
ಪುತ್ತೂರು: ನೀಟ್ ಪ್ರಶ್ನಾಪತ್ರಿಕೆ ಲೀಕ್ ಆಗಿರುವುದರಿಂದ ನಮ್ಮ ಜಿಲ್ಲೆ ದಕ್ಷಿಣ ಕನ್ನಡದಲ್ಲಿ…
ಕರ್ನಾಟಕ ಪತ್ರಕರ್ತರ ಸಂಘ ಪುತ್ತೂರು ತಾ| ಘಟಕದ ಪದಾಧಿಕಾರಿಗಳ ಪದಪ್ರದಾನ- ಸಾಧಕರಿಗೆ ಸನ್ಮಾನ
ಪುತ್ತೂರು: ಕರ್ನಾಟಕ ಪತ್ರಕರ್ತರ ಸಂಘದ ಪುತ್ತೂರು ಘಟಕದ 2026-27ನೇ ಸಾಲಿನ ನೂತನ ಪದಾಧಿಕಾರಿಗಳ…
ತಂತ್ರಜ್ಞಾನದ ಜೊತೆಗೆ ತತ್ವಜ್ಞಾನವಿರಲಿ: ಒಡಿಯೂರು ಶ್ರೀ | ಶಿವಂ ಕಂಪ್ಯೂಟರ್ಸ್ & ಸೆಕ್ಯೂರಿಟಿ ಸಿಸ್ಟಮ್ಸ್’ನ 2ನೇ ಮಳಿಗೆ ಉಪ್ಪಿನಂಗಡಿಯಲ್ಲಿ ಶುಭಾರಂಭ
ಪುತ್ತೂರು: ತಂತ್ರಜ್ಞಾನ ಶಿಕ್ಷಕನ ಸ್ಥಾನದವರೆಗೂ ಬಂದು ನಿಂತಿದೆ. ಆದರೆ ಆ ಎಐ ಶಿಕ್ಷಕ…
ನಾಳೆ ಪುತ್ತೂರು ರೋಟರ್ಯಾಕ್ಟ್ ಕ್ಲಬ್ ಪದಸ್ವೀಕಾರ ಸಮಾರಂಭ | ಅಧ್ಯಕ್ಷರಾಗಿ ಶ್ರೀಕಾಂತ್, ಕಾರ್ಯದರ್ಶಿಯಾಗಿ ಸುಕನ್ಯಾ, ಸಭಾಪತಿಯಾಗಿ ಶ್ರೀಧರ್ ಆಚಾರ್ಯ
ಪುತ್ತೂರು: ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಇದರ 2026-27ನೇ ಸಾಲಿನ ನೂತನ ಅಧ್ಯಕ್ಷರಾಗಿ…
ಪುರುಷರಕಟ್ಟೆ ಪ್ರಕರಣ: ಯುವತಿ ಮನೆಯವರಿಗೆ ಧೈರ್ಯ ತುಂಬಿದ ಪುತ್ತೂರು ಒಕ್ಕಲಿಗ ಗೌಡ ಸಮುದಾಯದ ಪ್ರಮುಖರು
ಪುತ್ತೂರು: ಪುರುಷರಕಟ್ಟೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಯುವತಿಯ ಮನೆಗೆ ಗೌಡ ಸಮುದಾಯದ…
ಫಿಫಾ ವಿಶ್ವಕಪ್ 2026: ಹಾಲಿ ಚಾಂಪಿಯನ್ ಅರ್ಜೆಂಟೀನಾವನ್ನು ಮಣಿಸಿದ ಸ್ಪೇನ್!
ಐತಿಹಾಸಿಕ 2026ರ ಫಿಫಾ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಅರ್ಜೆಂಟೀನಾ ತಂಡವನ್ನು…
ಬೆಳ್ತಂಗಡಿ: ನವವಿವಾಹಿತ ಆತ್ಮಹತ್ಯೆ – ತನಿಖೆ ಚುರುಕು!!
ಕಳೆದ ತಿಂಗಳಷ್ಟೇ ಹಸೆಮಣೆ ಏರಿದ್ದ ಯುವ ಉದ್ಯಮಿಯೊಬ್ಬರು ಪತ್ನಿಯ ಮನೆಯಲ್ಲಿ ಆತ್ಮಹತ್ಯೆಗೆ…
ದ್ವಿತೀಯ ಪಿಯುಸಿ ಫಲಿತಾಂಶ: ಆಳ್ವಾಸ್ ಕಾಲೇಜಿನ ದಿಶಾ ರಾಜ್ಯಕ್ಕೆ ಪ್ರಥಮ!
ಪ್ರಸಕ್ತ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಆನ್ಲೈನ್ನಲ್ಲಿ…























