ಮಂಗಳೂರು: ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸನ್ನು ವ್ಯಕ್ತಿಯೊಬ್ಬ ಅಡ್ಡಗಟ್ಟಿ ಗಾಜು ಒಡೆದು ಹಾಕಿ ದಾಂಧಲೆ ಎಸಗಿ ಪ್ರಯಾಣಿಕರನ್ನು ಭೀತಿಗೊಳಪಡಿಸಿದ ಘಟನೆ ಇಂದು ನಸುಕಿನ ಹೊತ್ತು ಹಾಸನದ ಬಳಿ ಸಂಭವಿಸಿದೆ. ದಾಂಧಲೆ ಎಸಗಿದ ವ್ಯಕ್ತಿ ಈ ಪರಿಸರದ ಪುಡಿ ರೌಡಿ ಎನ್ನಲಾಗಿದೆ. ಬಸ್ ತಡೆದು ಅಟ್ಟಹಾಸ ಮೆರೆದು ಲಾಂಗ್ನಿಂದ ಹಲ್ಲೆಗೆ ಯತ್ನಿಸಿದ್ದಾನೆ. ಘಟನೆ ಹಾಸನ ಹೊರವಲಯದ ಬೈಪಾಸ್ ರಸ್ತೆಯಲ್ಲಿ ನಡೆದಿದೆ. ಗುರುವಾರ ನಸುಕಿನ ಜಾವ 2 ಗಂಟೆಗೆ ಬೈಪಾಸ್ ರಸ್ತೆಯ ದೇವರಾಯಪಟ್ಟಣದ ಬಸ್ಸಿಗೆ ಕೆಎ 51 ಎಂವಿ 8912 ನಂಬರ್ನ ಸ್ವಿಫ್ಟ್ ಕಾರನ್ನು ಅಡ್ಡ ಇಟ್ಟು ನಿಲ್ಲಿಸಿದ್ದಾನೆ. ಕಾರಿನಿಂದ ಇಳಿದ ಬಳಿಕ ಗಲಾಟೆ ಮಾಡಿ ಬಸ್ಸಿನ ಗ್ಲಾಸನ್ನು ಒಡೆದು ಹಾಕಿದ್ದಾನೆ. ಪುಡಿ ರೌಡಿಯ ಹುಚ್ಚಾಟ ಬಸ್ಸಿನಲ್ಲಿದ್ದವರ ಮೊಬೈಲ್ಗಳಲ್ಲಿ ಸೆರೆಯಾಗಿದೆ. ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಆರೋಪಿಯ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
ಮಂಗಳೂರಿಗೆ ಬರುತ್ತಿದ್ದ ಬಸ್ ತಡೆದು ಹಲ್ಲೆ !!
What's your reaction?
- 3694c
- 3694cc
- 35ai technology
- 35ajjavara
- 34alwas
- 34apology
- 33artificial intelegence
- 32avg
- 32bihar minister
- 31bjp
- 31bjp leader
- 30bjp national president
- 30bt ranjan
- 29co-operative
- 29coastal
- 28crime
- 28crime news
- 27cyclothon
- 26darmasthala
- 26death news
- 25dust bin
- 25education
- 24fraud
- 24gl
- 23gods own country
- 23gold
- 22google for education
- 21independence
- 21jewel
- 20jewellers
- 20jnana vikasa
- 19karnataka state
- 19kerala village
- 18kukke - kollur temple
- 18lokayuktha
- 17lokayuktha raid
- 17manipal
- 16minister krishna bairegowda
- 15mla ashok rai
- 15mohan alwa
- 14mudubidre
- 14nidana news
- 13nirvathu mukku
- 13nitin nabin
- 12police
- 12ptr tahasildar
- 11puttur
- 10puttur news
- 10puttur tahasildar
- 9republic
- 9revenue
- 8revenue department
- 8revenue minister
- 7school
- 7senior citizen
- 6silver
- 6society
- 5sowmya
- 4students
- 4tahasildar
- 3tahasildar absconded
- 3teachers
- 2tour
- 2trending
- 1udupi
- 1wastage
Related Posts
ಹಿಂದೂ ಮುಖಂಡ ಮಂಜು ಕೊಳ ಚೂರಿ ಇರಿತ: ಐವರ ಬಂಧನ!!
ಪ್ರೀತಿಯ ವಿಚಾರದಲ್ಲಿ ರಾಜಿ ಪಂಚಾಯತಿ ನಡೆಸಲು ತೆರಳಿದ್ದ ವೇಳೆ ಹಿಂದೂ ಸಂಘಟನೆಯ ಮುಖಂಡ ಉಡುಪಿ…
ಪುತ್ತೂರು: ಕಾರು ಚಾಲಕರಿಗೆ ಪಿಸ್ತೂಲ್ ತೋರಿಸಿ ಗುಂಡು ಹಾರಿಸಲು ಯತ್ನ – ಆರೋಪಿ ಪೊಲೀಸ್ ವಶಕ್ಕೆ
ಪುತ್ತೂರು:ಕಾರಿನಲ್ಲಿ ತೆರಳುತ್ತಿದ್ದ ವ್ಯಕ್ತಿಗೆ ಪಿಸ್ತೂಲ್ ತೋರಿಸಿ ಗುಂಡು ಹಾರಿಸಲು ಯತ್ನಿಸಿದ…
ಹಿಂದೂ ಯುವ ಸೇನೆ ಮುಖಂಡನಿಗೆ ಚಾಕು ಇರಿತ ಪ್ರಕರಣ – ಅಪ್ರಾಪ್ತ ಸೇರಿ ಐವರ ಬಂಧನ!
ಉಡುಪಿ: ಮಲ್ಪೆ ಪ್ರದೇಶದಲ್ಲಿ ಹಿಂದೂ ಯುವ ಸೇನೆಯ ಮುಖಂಡ ಮಂಜುನಾಥ್ ಸಾಲ್ಯಾನ್ (ಮಂಜು ಕೊಳ) ಅವರ…
ಪುತ್ತೂರು: ಸ್ಕೂಟರ್ ಡಿಕ್ಕಿಯಿಂದ 3.5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು!!
ಪುತ್ತೂರು: ಸ್ಕೂಟರ್ ಡಿಕ್ಕಿಯಲ್ಲಿ ಇಡಲಾಗಿದ್ದ ಚಿನ್ನಾಭರಣ ಕಳವಾಗಿರುವ ಬಗ್ಗೆ ಮಹಿಳೆಯೊಬ್ಬರು…
ಉಪ್ಪಿನಂಗಡಿ: ಕಾರು ಢಿಕ್ಕಿ – ಬೈಕ್ ಸವಾರ ಮೃತ್ಯು!!
ಉಪ್ಪಿನಂಗಡಿ: 34 ನೇ ನೆಕ್ಕಿಲಾಡಿ ಬೊಳ್ಳಾರ್ ಎಂಬಲ್ಲಿ ಬೈಕೊಂದಕ್ಕೆ ಕಾರು ಡಿಕ್ಕಿ ಹೊಡೆದು ಬೈಕ್…
ವೇಣೂರಿನಲ್ಲಿ ಚಿನ್ನ ಪಾಲೀಶ್ ಹೆಸರಿನಲ್ಲಿ ವಂಚನೆ: ಆರೋಪಿಯ ಬಂಧನ
ವೇಣೂರು:ಚಿನ್ನದ ಒಡವೆಗಳನ್ನು ಪಾಲೀಶ್ ಮಾಡಿ ತೊಳೆದು ಕೊಡುತ್ತೇನೆ ಎಂದು ನಂಬಿಸಿ ವಂಚನೆ ನಡೆಸಿದ…
ಸೈಕಲಿಂದ ಬಿದ್ದು ಗಾಯಗೊಂಡಿದ್ದ ಬಾಲಕ ಆಸೀಫ್ ಮೃತ್ಯು!!
ವಿಟ್ಲ: ಸೈಕಲ್ ನಿಂದ ಬಿದ್ದ ಬಾಲಕನೋರ್ವ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ…
ವಿದೇಶಿಯರ ಕಾಯ್ದೆ ಉಲ್ಲಂಘನೆ ಪ್ರಕರಣ; ಕಾರ್ಕಳದಲ್ಲಿ ಆರೋಪಿ ಬಂಧನ
ಬಂಟ್ವಾಳ: ವಿದೇಶಿಯರ ಕಾಯ್ದೆ ಉಲ್ಲಂಘನೆ ಪ್ರಕರಣದಲ್ಲಿ ಹಲವು ವರ್ಷಗಳಿಂದ ಪೊಲೀಸರ ಕಣ್ತಪಿಸಿ…
ಮಂಗಳೂರು: ಲಂಚ ಸ್ವೀಕರಿಸುವಾಗ ಎಸ್ಡಿಎ ಲೋಕಾಯುಕ್ತ ಬಲೆಗೆ
ಮಂಗಳೂರು: ಸರ್ಕಾರಿ ಕಾಮಗಾರಿಯ ಬಿಲ್ ಪಾವತಿಗೆ ಲಂಚ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ಸಹಾಯಕ…
ಮಾಜಿ ಪ್ರೇಯಸಿಗೆಂದು ಇನ್ಯಾವುದೋ ಯುವತಿಗೆ ಆ್ಯಸಿಡ್ ದಾಳಿ!!
ತನ್ನ ಮಾಜಿ ಪ್ರೇಯಸಿ ಎಂದು ತಪ್ಪಾಗಿ ಭಾವಿಸಿ ವ್ಯಕ್ತಿಯೊಬ್ಬ ಯಾವುದೋ ಯುವತಿಗೆ ಆ್ಯಸಿಡ್…




















