ಮಂಗಳೂರು: ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸನ್ನು ವ್ಯಕ್ತಿಯೊಬ್ಬ ಅಡ್ಡಗಟ್ಟಿ ಗಾಜು ಒಡೆದು ಹಾಕಿ ದಾಂಧಲೆ ಎಸಗಿ ಪ್ರಯಾಣಿಕರನ್ನು ಭೀತಿಗೊಳಪಡಿಸಿದ ಘಟನೆ ಇಂದು ನಸುಕಿನ ಹೊತ್ತು ಹಾಸನದ ಬಳಿ ಸಂಭವಿಸಿದೆ. ದಾಂಧಲೆ ಎಸಗಿದ ವ್ಯಕ್ತಿ ಈ ಪರಿಸರದ ಪುಡಿ ರೌಡಿ ಎನ್ನಲಾಗಿದೆ. ಬಸ್ ತಡೆದು ಅಟ್ಟಹಾಸ ಮೆರೆದು ಲಾಂಗ್ನಿಂದ ಹಲ್ಲೆಗೆ ಯತ್ನಿಸಿದ್ದಾನೆ. ಘಟನೆ ಹಾಸನ ಹೊರವಲಯದ ಬೈಪಾಸ್ ರಸ್ತೆಯಲ್ಲಿ ನಡೆದಿದೆ. ಗುರುವಾರ ನಸುಕಿನ ಜಾವ 2 ಗಂಟೆಗೆ ಬೈಪಾಸ್ ರಸ್ತೆಯ ದೇವರಾಯಪಟ್ಟಣದ ಬಸ್ಸಿಗೆ ಕೆಎ 51 ಎಂವಿ 8912 ನಂಬರ್ನ ಸ್ವಿಫ್ಟ್ ಕಾರನ್ನು ಅಡ್ಡ ಇಟ್ಟು ನಿಲ್ಲಿಸಿದ್ದಾನೆ. ಕಾರಿನಿಂದ ಇಳಿದ ಬಳಿಕ ಗಲಾಟೆ ಮಾಡಿ ಬಸ್ಸಿನ ಗ್ಲಾಸನ್ನು ಒಡೆದು ಹಾಕಿದ್ದಾನೆ. ಪುಡಿ ರೌಡಿಯ ಹುಚ್ಚಾಟ ಬಸ್ಸಿನಲ್ಲಿದ್ದವರ ಮೊಬೈಲ್ಗಳಲ್ಲಿ ಸೆರೆಯಾಗಿದೆ. ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಆರೋಪಿಯ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
ಮಂಗಳೂರಿಗೆ ಬರುತ್ತಿದ್ದ ಬಸ್ ತಡೆದು ಹಲ್ಲೆ !!
What's your reaction?
- 1694c
- 1694cc
- 15ai technology
- 15artificial intelegence
- 14avg
- 14bt ranjan
- 13co-operative
- 13crime news
- 12death news
- 12gl
- 11google for education
- 11independence
- 10jewellers
- 10karnataka state
- 9lokayuktha
- 9lokayuktha raid
- 8manipal
- 8minister krishna bairegowda
- 7mla ashok rai
- 7nidana news
- 6ptr tahasildar
- 6puttur
- 5puttur news
- 5puttur tahasildar
- 4revenue
- 4revenue department
- 3revenue minister
- 3society
- 2sowmya
- 2tahasildar
- 1tahasildar absconded
- 1udupi
Related Posts
ಪುತ್ತೂರು: ಹೆಚ್ಚೇನು ದಾಳಿಗೆ ವಿದ್ಯಾರ್ಥಿನಿ ಇಶಾ ಬಲಿ…!!
ಪುತ್ತೂರು: ಸೇಡಿಯಾಪು ಕೂಟೇಲು ಸಮೀಪ ಹೆಚ್ಚೇನು ದಾಳಿಗೆ ಗಂಭೀರಗೊಂಡಿದ್ದ ವಿದ್ಯಾರ್ಥಿನಿಯೊಬ್ಬರು…
ಬಿಗ್ ಬಾಸ್ ಮನೆಗೆ ಬೀಗ ಜಡಿದ ಇಲಾಖೆ| ಸ್ಪರ್ಧಿಗಳಿಗೂ ನೀಡಲಾಗಿದೆ ಸೂಚನೆ
ಕಂದಾಯ ಮತ್ತು ಮಾಲಿನ್ಯ ನಿಯಂತ್ರಣ ಮಂಡಳಿ ನಿಯಮಗಳನ್ನು ಉಲ್ಲಂಘನೆ ಮಾಡಿ ಅನಧಿಕೃತ…
ಬಿಜೆಪಿ ಮುಖಂಡ ವೆಂಕಟೇಶ್ ಜಂತಗಲ್ ಬರ್ಬರ ಕೊಲೆ!
ಗಂಗಾವತಿ: ಬಿಜೆಪಿ ಯುವ ಮೋರ್ಚಾ ನಗರ ಘಟಕದ ಅಧ್ಯಕ್ಷ ಕೆ ವೆಂಕಟೇಶ್ ಜಂತಗಲ್ (32) ಇವರನ್ನು…
ವಿಷ ಸೇವಿಸಿ ದಂಪತಿ ಆತ್ಮಹತ್ಯೆ!
ಮಂಜೇಶ್ವರ ಠಾಣಾ ವ್ಯಾಪ್ತಿಯ ಕಡಂಬಾರ್ ಎಂಬಲ್ಲಿ ಯುವ ದಂಪತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ…
ಶರಣ್ ಪಂಪೈಲ್ ಗೆ 2 ಲಕ್ಷ ರೂ. ದಂಡ!
ಹೈಕೋರ್ಟ್ ಆದೇಶ ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ ವಿಶ್ವ ಹಿಂದೂ ಪರಿಷತ್ ಸಹ ಕಾರ್ಯದರ್ಶಿ…
ಇಬ್ಬರು ಸಹೋದರರಿಗೆ ಮರಣ ದಂಡನೆ ನೀಡಿದ ಹೈಕೋರ್ಟ್ ಪೀಠ!!
ಕಲಬುರಗಿ: ಸಹೋದರಿಗೆ ಮರ್ಯಾದೆ ಹತ್ಯೆಗೈದ ಇಬ್ಬರು ಸಹೋದರರಿಗೆ ಕರ್ನಾಟಕ ಹೈಕೋರ್ಟ್ ಪೀಠ…
ಕೆಮ್ಮಿನ ಸಿರಫ್ ಸೇವಿಸಿ ಮಕ್ಕಳ ಸಾವು ಪ್ರಕರಣ: ಕಂಪೆನಿ ಮಾಲಕ ಸೆರೆ!
ಕೋಲ್ಡ್ ರಿಲೀಫ್ ಕೆಮ್ಮಿನ ಔಷಧ ಸೇವಿಸಿ 22 ಮಕ್ಕಳ ಸಾವಿಗೆ ಕಾರಣವಾದ ಕಂಪನಿ ಮಾಲೀಕನನ್ನು…
ಅಶ್ರಫ್ ಕೊಲೆ ಪ್ರಕರಣ; ಭರತ್ ಕುಮ್ಡೇಲುಗೆ ನ್ಯಾಯಾಂಗ ಬಂಧನ..!
ಬಂಟ್ವಾಳ: ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2017ನೇ ವರ್ಷದಲ್ಲಿ ಕಲಾಯಿ ಅಶ್ರಫ್…
ವಿಪಕ್ಷ ನಾಯಕ ಆರ್.ಅಶೋಕ್ ಬೆಂಗಾವಲು ವಾಹನದ ಚಾಲಕ ಆತ್ಮಹತ್ಯೆ!
ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಬೆಂಗಾವಲು ವಾಹನ ಚಾಲಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.…
ಚಾರ್ಜಿಂಗ್ ವೇಳೆ EV Bike ಸ್ಫೋಟ, ತಪ್ಪಿದ ಭಾರೀ ಅನಾಹುತ!
ಬೆಂಗಳೂರು: ಚಾರ್ಜಿಂಗ್ ಹಾಕಿದ್ದ ಇವಿ ಬೈಕ್ ಇದ್ದಕ್ಕಿದ್ದಂತೆ ಸ್ಫೋಟಗೊಂಡು ಸುಟ್ಟು ಕರಕಲಾದ…