ಮಂಗಳೂರು: ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸನ್ನು ವ್ಯಕ್ತಿಯೊಬ್ಬ ಅಡ್ಡಗಟ್ಟಿ ಗಾಜು ಒಡೆದು ಹಾಕಿ ದಾಂಧಲೆ ಎಸಗಿ ಪ್ರಯಾಣಿಕರನ್ನು ಭೀತಿಗೊಳಪಡಿಸಿದ ಘಟನೆ ಇಂದು ನಸುಕಿನ ಹೊತ್ತು ಹಾಸನದ ಬಳಿ ಸಂಭವಿಸಿದೆ. ದಾಂಧಲೆ ಎಸಗಿದ ವ್ಯಕ್ತಿ ಈ ಪರಿಸರದ ಪುಡಿ ರೌಡಿ ಎನ್ನಲಾಗಿದೆ. ಬಸ್ ತಡೆದು ಅಟ್ಟಹಾಸ ಮೆರೆದು ಲಾಂಗ್ನಿಂದ ಹಲ್ಲೆಗೆ ಯತ್ನಿಸಿದ್ದಾನೆ. ಘಟನೆ ಹಾಸನ ಹೊರವಲಯದ ಬೈಪಾಸ್ ರಸ್ತೆಯಲ್ಲಿ ನಡೆದಿದೆ. ಗುರುವಾರ ನಸುಕಿನ ಜಾವ 2 ಗಂಟೆಗೆ ಬೈಪಾಸ್ ರಸ್ತೆಯ ದೇವರಾಯಪಟ್ಟಣದ ಬಸ್ಸಿಗೆ ಕೆಎ 51 ಎಂವಿ 8912 ನಂಬರ್ನ ಸ್ವಿಫ್ಟ್ ಕಾರನ್ನು ಅಡ್ಡ ಇಟ್ಟು ನಿಲ್ಲಿಸಿದ್ದಾನೆ. ಕಾರಿನಿಂದ ಇಳಿದ ಬಳಿಕ ಗಲಾಟೆ ಮಾಡಿ ಬಸ್ಸಿನ ಗ್ಲಾಸನ್ನು ಒಡೆದು ಹಾಕಿದ್ದಾನೆ. ಪುಡಿ ರೌಡಿಯ ಹುಚ್ಚಾಟ ಬಸ್ಸಿನಲ್ಲಿದ್ದವರ ಮೊಬೈಲ್ಗಳಲ್ಲಿ ಸೆರೆಯಾಗಿದೆ. ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಆರೋಪಿಯ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
ಮಂಗಳೂರಿಗೆ ಬರುತ್ತಿದ್ದ ಬಸ್ ತಡೆದು ಹಲ್ಲೆ !!
What's your reaction?
- 3794c
- 3694cc
- 36ai technology
- 35ajjavara
- 35alwas
- 34apology
- 34artificial intelegence
- 33avg
- 32bihar minister
- 32bjp
- 31bjp leader
- 31bjp national president
- 30bt ranjan
- 30co-operative
- 29coastal
- 29crime
- 28crime news
- 27cyclothon
- 27darmasthala
- 26death news
- 26dust bin
- 25education
- 25fraud
- 24gl
- 24gods own country
- 23gold
- 22google for education
- 22independence
- 21jewel
- 21jewellers
- 20jnana vikasa
- 20karnataka state
- 19kerala village
- 18kukke - kollur temple
- 18lokayuktha
- 17lokayuktha raid
- 17manipal
- 16minister krishna bairegowda
- 16mla ashok rai
- 15mohan alwa
- 15mudubidre
- 14nidana news
- 13nirvathu mukku
- 13nitin nabin
- 12police
- 12ptr tahasildar
- 11puttur
- 11puttur news
- 10puttur tahasildar
- 10republic
- 9revenue
- 8revenue department
- 8revenue minister
- 7school
- 7senior citizen
- 6silver
- 6society
- 5sowmya
- 4students
- 4tahasildar
- 3tahasildar absconded
- 3teachers
- 2tour
- 2trending
- 1udupi
- 1wastage
Related Posts
ಬಿ.ಸಿ.ರೋಡ್ ಇರಿತ ಪ್ರಕರಣ: ಏಕಮುಖ ಪ್ರೀತಿಯೇ ಕೊಲೆಗೆ ಕಾರಣ!!
ಬಿ.ಸಿ.ರೋಡ್ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣ ಸಮೀಪ ಯುವತಿಗೆ ಇರಿದು ಹತ್ಯೆ ನಡೆಸಿದ ಘಟನೆಗೆ…
ಬಿ.ಸಿ.ರೋಡ್: ಯುವತಿಗೆ ಚೂರಿ ಇರಿತ – ಆರೋಪಿ ಪರಾರಿ!
ಬಂಟ್ವಾಳ: ಬಿ.ಸಿ.ರೋಡ್ ಬಸ್ ನಿಲ್ದಾಣ ಬಳಿ ಯುವತಿಯೋರ್ವಳಿಗೆ ಅಪರಿಚಿತ ವ್ಯಕ್ತಿ ಆಯುಧದಿಂದ ದಾಳಿ…
ಬರಿಮಾರ್: ಶಾಲಾ ಬಸ್ ಮೇಲೆ ಬಿದ್ದ ಮರ; ಬಾಲಕಿ ಮೃತ್ಯು, ಹಲವರಿಗೆ ಗಾಯ!!
ಪುತ್ತೂರು: ಚಲಿಸುತ್ತಿದ್ದ ಶಾಲಾ ಬಸ್ ಮೇಲೆ ಭಾರೀ ಗಾತ್ರದ ಮರವೊಂದು ಉರುಳಿ ಬಿದ್ದು, ಓರ್ವ…
ವಿದ್ಯಾರ್ಥಿನಿ ಗರ್ಭಿಣಿ ಪ್ರಕರಣ- ಆರೋಪಿ ಉಪ್ಪಿನಂಗಡಿಯ ಶುಭರಾಜ್ ಬಂಧನ!!
ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಬಾಲಕಿ ಗರ್ಭಿಣಿಯಾಗಿರುವ ಪ್ರಕರಣ ಸಂಬಂಧ ಬೆಳ್ತಂಗಡಿ…
ಉಪ್ಪಿನಂಗಡಿ: ಬಸ್ ನಿರ್ವಾಹಕರ ನಡುವೆ ಜಗಳ, ಹಲ್ಲೆ – ಪ್ರಕರಣ ದಾಖಲು!!
ಉಪ್ಪಿನಂಗಡಿ: ಖಾಸಗಿ ಬಸ್ಸುಗಳ ಟೈಮಿಂಗ್ಸ್ ವಿಚಾರದಲ್ಲಿ ಉಂಟಾದ ವಾಗ್ವಾದ ಹಾಡಹಗಲೇ ಕಬ್ಬಿಣದ…
ಉಪ್ಪಿನಂಗಡಿ: ಖೋಟಾ ನೋಟು ಮುದ್ರಣ ಜಾಲ ಪತ್ತೆ!! ಖೋಟಾ ನೋಟು, ಯಂತ್ರ ಸೇರಿದಂತೆ 7 ಆರೋಪಿಗಳ ಬಂಧನ!
ಎಲೆಕ್ಟ್ರಾನಿಕ್ ಉಪಕರಣಗಳ ಸಹಾಯದಿಂದ ಭಾರತೀಯ ಕರೆನ್ಸಿ ನೋಟುಗಳನ್ನು (ಖೋಟಾ ನೋಟು)…
ಮಂತ್ರಾಲಯಕ್ಕೆ ತೆರಳುತ್ತಿದ್ದ ಕಾರು ಅಪಘಾತ; ಮಂಗಳೂರು ಮೂಲದ ಉದ್ಯಮಿ ರವಿ ಶೆಟ್ಟಿ ಮೃತ್ಯು!
ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠಕ್ಕೆ ದರ್ಶನಕ್ಕೆ ತೆರಳುತ್ತಿದ್ದ ವೇಳೆ ಸಂಭವಿಸಿದ…
ತಮ್ಮನ ತಲೆಗೆ ಕಲ್ಲು ಎತ್ತಿಹಾಕಿ ಕೊಲೆಗೈದ ಅಣ್ಣ!
ರಾತ್ರಿ ಮಲಗಿದ್ದ ತಮ್ಮನ ತಲೆಗೆ ಕಲ್ಲು ಎತ್ತಿಹಾಕಿ ಅಣ್ಣನೇ ಕೊಲೆಗೈದಿರುವ ಘಟನೆ ಚೊಕ್ಕಬೆಟ್ಟು…
ಬಂಟ್ವಾಳ: ಸುಳ್ಳು, ಪ್ರಚೋದನಾತ್ಮಕ ಪೋಸ್ಟ್ ಪ್ರಸಾರದ ವಿರುದ್ಧ ಪ್ರಕರಣ ದಾಖಲು!!
ಲಾವಣ್ಯ ಹತ್ಯೆ ಪ್ರಕರಣದ ಆರೋಪಿಯ ಭಾವಚಿತ್ರವನ್ನು ಎಡಿಟ್ ಮಾಡಿ, ಭಜರಂಗದಳ ಕಾರ್ಯಕರ್ತ ಎಂದು…
ಸಂಸದ ಸಹಿತ ಬಿಜೆಪಿ ಮುಖಂಡರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಆಗ್ರಹ
ಪುತ್ತೂರು: ಪುರುಷರಕಟ್ಟೆ ಘಟನೆಯನ್ನು ಇಟ್ಟುಕೊಂಡು ಬಿಜೆಪಿಯು ಕೋಮು ಗಲಭೆ ಸೃಷ್ಟಿಸಲು ನಡೆಸಿದ…




















