tamanvi
ಪ್ರಚಲಿತ

ರಸ್ತೆಯಿಂದ ನದಿಗೆ ಬಿದ್ದ ಟಿಪ್ಪ‌ರ್: ಚಾಲಕ ಪ್ರಾಣಾಪಾಯದಿಂದ ಪಾರು

D_shiva_bhat
ನದಿಯಲ್ಲಿ ತಾತ್ಕಾಲಿಕವಾಗಿ ನಿರ್ಮಿಸಲಾಗಿದ್ದ ರಸ್ತೆಯಿಂದ ಟಿಪ್ಪರ್‌ವೊಂದು ನದಿಗೆ ಬಿದ್ದ  ಭೀಕರ  ಘಟನೆ ನಡೆದಿದೆ.ಪೊಳಲಿ-ಅಡ್ಡರು ಪಲ್ಗುಣಿ ಸೇತುವೆಯ ದುರಸ್ಥಿ ಕಾಮಗಾರಿಯ ಹಿನ್ನಲೆಯಲ್ಲಿ ತಾತ್ಕಾಲಿಕ ರಸ್ತೆ ನಿರ್ಮಿಸಲಾಗಿತ್ತು

ಈ ಸುದ್ದಿಯನ್ನು ಶೇರ್ ಮಾಡಿ

ಕೈಕಂಬ : ಪಲ್ಗುಣಿ ನದಿಯಲ್ಲಿ ತಾತ್ಕಾಲಿಕವಾಗಿ ನಿರ್ಮಿಸಲಾಗಿದ್ದ ರಸ್ತೆಯಿಂದ ಟಿಪ್ಪರ್‌ವೊಂದು ನದಿಗೆ ಬಿದ್ದ  ಭೀಕರ  ಘಟನೆ ನಡೆದಿದೆ.ಪೊಳಲಿ-ಅಡ್ಡರು ಪಲ್ಗುಣಿ ಸೇತುವೆಯ ದುರಸ್ಥಿ ಕಾಮಗಾರಿಯ ಹಿನ್ನಲೆಯಲ್ಲಿ ತಾತ್ಕಾಲಿಕ ರಸ್ತೆ ನಿರ್ಮಿಸಲಾಗಿತ್ತು. ಸೇತುವೆಯ ದುರಸ್ಥಿ ಕಾಮಗಾರಿಯು ಭರದಿಂದ ಸಾಗುತ್ತಿದ್ದು, ಈ ಹಿನ್ನಲೆಯಲ್ಲಿ ಇದಕ್ಕೆ ಬೇಕಾದ ಸಾಮಾಗ್ರಿಗಳನ್ನು ತರಲು ನದಿಗೆ ಮಣ್ಣು ಹಾಕಿ ತಾತ್ಕಾಲಿಕ ರಸ್ತೆ ನಿರ್ಮಿಸಲಾಗಿತ್ತು. ರಸ್ತೆಗೆ ಜಲ್ಲಿ ಕಲ್ಲು ತಂದು ಹಾಕಿ ಟಿಪ್ಪ‌ರ್ ಅನ್ನು ಹಿಂದಕ್ಕೆ ತಿರುಗಿಸುವ ವೇಳೆ ನಿಯಂತ್ರಣ ತಪ್ಪಿ ಸುಮಾರು10 ಅಡಿಯಷ್ಟು ನದಿ ನೀರಿಗೆ ಮಗುಚಿ ಬಿದ್ದಿದೆ.

maithri

ಘಟನೆಯಿಂದಾಗಿ ಟಿಪ್ಪರ್ ನ ನಾಲ್ಕು ಚಕ್ರಗಳು ಮೇಲ್ಮುಖವಾಗಿ ಬಿದ್ದಿದ್ದು, ಚಾಲಕ ಪ್ರಣಾಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುರುಷರಕಟ್ಟೆ ಪ್ರಕರಣ: ಯುವತಿ ಮನೆಯವರಿಗೆ ಧೈರ್ಯ ತುಂಬಿದ ಪುತ್ತೂರು ಒಕ್ಕಲಿಗ ಗೌಡ ಸಮುದಾಯದ ಪ್ರಮುಖರು

ಪುತ್ತೂರು: ಪುರುಷರಕಟ್ಟೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಯುವತಿಯ ಮನೆಗೆ ಗೌಡ ಸಮುದಾಯದ…