tamanvi
ಪ್ರಚಲಿತ

ರೈಲು ಡಿಕ್ಕಿ:ಮೂವರ ಸಾವು!!

ಸಂಜೆ ಕೆಲಸ ಮುಗಿಸಿ ಮನೆಗೆ ಬರುತ್ತಿದ್ದಾಗ ರೀಲ್ಸ್ ಮಾಡಲು ಮುಂದಾಗಿದ್ದಾರೆ. ರೈಲು ಡಿಕ್ಕಿಯಾದ ರಭಸಕ್ಕೆ ಮೃತದೇಹಗಳು ಛಿದ್ರ ಛಿದ್ರವಾಗಿ ಬಿದ್ದಿವೆ.

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು: ರೀಲ್ಸ್ ಮಾಡುವಾಗ ರೈಲು ಡಿಕ್ಕಿಯಾಗಿ ಮೂವರು

ಮೃತಪಟ್ಟ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಹೊರವಲಯದ ಸಿದ್ದನಾಯಕನಹಳ್ಳಿ ರೈಲ್ವೇ ಹಳಿ ಬಳಿ ನಡೆದಿದೆ.

ಉತ್ತರ ಪ್ರದೇಶ ಮೂಲದ ರಾಹುಲ್ (18) ಬಿಕೇಶ್ (20) ಲಲನ್ (24) ಮೃತಪಟ್ಟವರು. ಮೂವರೂ ಕಾರ್ಪೆಂಟರ್ ಆಗಿ ಕೆಲಸ ಮಾಡುತ್ತಿದ್ದರು.

ಸಂಜೆ ಕೆಲಸ ಮುಗಿಸಿ ಮನೆಗೆ ಬರುತ್ತಿದ್ದಾಗ ರೀಲ್ಸ್ ಮಾಡಲು ಮುಂದಾಗಿದ್ದಾರೆ. ರೈಲು ಡಿಕ್ಕಿಯಾದ ರಭಸಕ್ಕೆ ಮೃತದೇಹಗಳು ಛಿದ್ರ ಛಿದ್ರವಾಗಿ ಬಿದ್ದಿವೆ.

ಸತ್ಯಸಾಯಿ ಪ್ಯಾಸೆಂಜರ್ ರೈಲು ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಯಶವಂತಪುರ ರೈಲ್ವೇ ಪೊಲೀಸರು ಪರಿಶೀಲನೆ ನಡೆಸಿ ಮೃತದೇಹಗಳನ್ನು ವಶಕ್ಕೆ ಪಡೆದಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿನಲ್ಲಿ ಸಂಭ್ರಮದ 28ನೇ ವರ್ಷದ ‘ಶ್ರೀಕೃಷ್ಣಲೋಕ’ ;1,250ಕ್ಕೂ ಅಧಿಕ ಪುಟಾಣಿ ಕೃಷ್ಣ-ರಾಧೆಯರಿಂದ ವೈಭವದ ಶೋಭಾಯಾತ್ರೆ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧೀನದಲ್ಲಿರುವ ಪರ್ಲಡ್ಕ ಶಿವಪೇಟೆಯ ವಿವೇಕಾನಂದ…

ಸೆ.18ರಂದು ಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆ; ಕರಾವಳಿ ಅಭಿವೃದ್ಧಿ ಪ್ರಸ್ತಾವನೆಗಳಿಗೆ ಸಿಗಲಿದೆ ಆದ್ಯತೆ

ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಡಳಿತವನ್ನು ಜನರ ಬಳಿಗೆ ಕೊಂಡೊಯ್ಯುವ…

ಪುತ್ತೂರು: ₹3 ಲಕ್ಷ ಮೌಲ್ಯದ ಚಿನ್ನ, ಹಣವಿದ್ದ ಪರ್ಸ್ ವಾರಸುದಾರರಿಗೆ ಹಸ್ತಾಂತರ; ಆಟೋ ಚಾಲಕನ ಪ್ರಾಮಾಣಿಕತೆಗೆ ಮೆಚ್ಚುಗೆ

ಪುತ್ತೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಕ್ಕ ಪರ್ಸ್‌ವೊಂದನ್ನು ಅದರ ವಾರಸುದಾರರನ್ನು…