Gl
ಪ್ರಚಲಿತಸ್ಥಳೀಯ

ಪುತ್ತೂರು: ಕೆಟ್ಟು ನಿಂತ ರೈಲು – ಪ್ರಯಾಣಿಕರು ಕಂಗಾಲು!!

ಮಂಗಳೂರಿನಿಂದ ಬೆಂಗಳೂರಿಗೆ ಹೊರಟಿದ್ದ ರೈಲು ಪುತ್ತೂರಿನಲ್ಲಿ ಕೆಟ್ಟು ನಿಂತ ಘಟನೆ ಭಾನುವಾರ ಸರಿ ರಾತ್ರಿ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಮಂಗಳೂರಿನಿಂದ ಬೆಂಗಳೂರಿಗೆ ಹೊರಟಿದ್ದ ರೈಲು ಪುತ್ತೂರಿನಲ್ಲಿ ಕೆಟ್ಟು ನಿಂತ ಘಟನೆ ಭಾನುವಾರ ಸರಿ ರಾತ್ರಿ ನಡೆದಿದೆ.

Pashupathi

ಮಂಗಳೂರಿನಿಂದ ಹೊರಟಿದ್ದ ಕಣ್ಣೂರು ಎಕ್ಸ್’ಪ್ರೆಸ್’ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಪರಿಣಾಮ ಪ್ರಯಾಣಿಕರು ಸುಮಾರು ಒಂದು ಗಂಟೆಗೂ ಹೆಚ್ಚು ಸಮಯ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ ಎಂದು ತಿಳಿದುಬಂದಿದೆ.

akshaya college

ರಾತ್ರಿ 9.30ಕ್ಕೆ ಕಣ್ಣೂರು ಎಕ್ಸ್’ಪ್ರೆಸ್ ಪುತ್ತೂರು ರೈಲ್ವೇ ನಿಲ್ದಾಣಕ್ಕೆ ಆಗಮಿಸಿತ್ತು. ಬೆಳಿಗ್ಗೆ 6ರ ಸುಮಾರಿಗೆ ಬೆಂಗಳೂರಿಗೆ ತಲುಪಬೇಕಿತ್ತು, ಆದರೆ ವಿಳಂಬವಾಗುವ ಸಾಧ್ಯತೆ ಇದೆ.

ಪುತ್ತೂರಿನಿಂದ ಸುಮಾರು 1.ಕಿ.ಮೀ ಮುಂದೆ ಸಾಗಿದ ರೈಲು ಅಚಾನಕಾಗಿ ನಿಂತಿದೆ. ಸುಮಾರು 1 ಘಂಟೆಗಳ ಕಾಲ ಕೆಟ್ಟು ನಿಂತ ಬಳಿಕ ಪ್ರಯಾಣಿಕರಿಗೆ ಸಮಸ್ಯೆಯ ಬಗ್ಗೆ ತಿಳಿದು ಬಂದಿದೆ.

ಸುಬ್ರಹ್ಮಣ್ಯದಿಂದ ರೈಲು ಇಂಜಿನ್ ತರಿಸಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ವಿಯೆಟ್ನಾಂ: 2ನೇ ಅಂತಾರಾಷ್ಟ್ರೀಯ ಯೋಗ ಸ್ಪರ್ಧೆ; ಮಾಜಿ ಶಾಸಕ ರಾಮ್ ಭಟ್ ಅವರ ಪುತ್ರಿ ಸಂಧ್ಯಾ ಭಟ್ ಪ್ರಥಮ

ವಿಯೆಟ್ನಾಂ ದೇಶದ ವೋಚಿಮಿನ್ ನಗರದಲ್ಲಿ ನಡೆದ ಜೂನ್ 7 ರಂದು 2ನೇ ಅಂತಾರಾಷ್ಟ್ರೀಯ ಯೋಗ ಸಮ್ಮೇಳನ…

ದೆಹಲಿ ಸ್ವಾತಂತ್ರ್ಯ ದಿನಾಚರಣೆ: ಕರ್ನಾಟಕದಿಂದ ಯುವ ರಾಯಭಾರಿಯಾಗಿ ಶ್ರೀಕಾಂತ್ ಪೂಜಾರಿ‌ ಬಿರಾವು ನೇಮಕ

ಪುತ್ತೂರು: ಈ ಬಾರಿ ದೆಹಲಿಯಲ್ಲಿ ನಡೆಯುವ ಸ್ವಾತಂತ್ರೋತ್ಸವ ಕಾರ್ಯಕ್ರಮ ದಲ್ಲಿ ಮೈ ಭಾರತ್ ನ ಯುವ…

1 of 107