ಸಂಜೆ ಕೆಲಸ ಮುಗಿಸಿ ಮನೆಗೆ ಬರುತ್ತಿದ್ದಾಗ ರೀಲ್ಸ್ ಮಾಡಲು ಮುಂದಾಗಿದ್ದಾರೆ. ರೈಲು ಡಿಕ್ಕಿಯಾದ ರಭಸಕ್ಕೆ ಮೃತದೇಹಗಳು ಛಿದ್ರ ಛಿದ್ರವಾಗಿ ಬಿದ್ದಿವೆ.
ಪೋಳ್ಯ: ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮೂವರು ಗಾಯಗೊಂಡ ಘಟನೆ ಪೋಳ್ಯ ಸಮೀಪದ ಪುಳಿತ್ತಡಿ ಎಂಬಲ್ಲಿ ನಡೆದಿದೆ. ಬಿ.ಸಿ.ರೋಡ್ ಸಾಗರ್ ಆಡಿಟೋರಿಯಂ ನಲ್ಲಿ ನಡೆಯುತ್ತಿದ್ದ ಮದುವೆ ಸಮಾರಂಭಕ್ಕೆ ತೆರಳುತ್ತಿದ್ದ ಕೆಮ್ಮಾಯಿ ಸಮೀಪದ ನಿವಾಸಿಗಳಿದ್ದ ಕಾರು ಹಾಗೂ ಮಂಗಳೂರಿನಿಂದ ಪುತ್ತೂರು…
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ದರ್ಶನ್ ಜಾಮೀನು ಪ್ರಶ್ನಿಸಿ ಬೆಂಗಳೂರು ಪೊಲೀಸರು ಸುಪ್ರೀಂಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ
ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ ಕಾಮಗಾರಿ ವೇಳೆ ಅವಘಡವೊಂದು ಸಂಭವಿಸಿದೆ. ತೆಂಗಿನಮರ ಮುರಿದು ಬಿದ್ದು ದೇವಸ್ಥಾನದ ನಿತ್ಯ ಕಾರ್ಮಿಕನೋರ್ವನಿಗೆ ಗಾಯ ಉಂಟಾಗಿದೆ ಎಂದು ತಿಳಿದುಬಂದಿದೆ. ದೇವಳದ ಪುಷ್ಕರಣಿ ಸಮೀಪ ಅವಘಡ ನಡೆದಿದೆ. ರವಿ (35) ಗಾಯಗೊಂಡವರು. ಅವರನ್ನು ತಕ್ಷಣ ಪುತ್ತೂರಿನ…
ಜುಗಾರಿ ಕಳಕ್ಕೆ ಶುಕ್ರವಾರ ರಾತ್ರಿ ದಾಳಿ ನಡೆಸಿದ ಬಂದರು ಠಾಣೆ ಪೊಲೀಸರು ಇಸ್ಪೀಟ್ ಆಟದಲ್ಲಿ ತೊಡಗಿದ್ದ 12 ಮಂದಿಯನ್ನು ಬಂಧಿಸಿದ್ದಾರೆ.
ಕರ್ನಾಟಕದ ಅಂಚೆ ಚೀಟಿಗಳು ಮತ್ತು ನೋಂದಣಿ ಇಲಾಖೆ (Stamps and Registration Department)ಯು ಅಧಿಕೃತ ಅಧಿಸೂಚನೆಯ ಮೂಲಕ Group - D ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ.
ನದಿಯಲ್ಲಿ ತಾತ್ಕಾಲಿಕವಾಗಿ ನಿರ್ಮಿಸಲಾಗಿದ್ದ ರಸ್ತೆಯಿಂದ ಟಿಪ್ಪರ್ವೊಂದು ನದಿಗೆ ಬಿದ್ದ ಭೀಕರ ಘಟನೆ ನಡೆದಿದೆ.ಪೊಳಲಿ-ಅಡ್ಡರು ಪಲ್ಗುಣಿ ಸೇತುವೆಯ ದುರಸ್ಥಿ ಕಾಮಗಾರಿಯ ಹಿನ್ನಲೆಯಲ್ಲಿ ತಾತ್ಕಾಲಿಕ ರಸ್ತೆ ನಿರ್ಮಿಸಲಾಗಿತ್ತು
ಈಶಾನ್ಯ ಗಡಿ ರೈಲ್ವೆ ಇಲಾಖೆ (North East Frontier Railway Zone) ದೇಶದಾದ್ಯಂತ ವಿವಿಧ ಹುದ್ದೆಗಳಿಗೆ ನೇಮಕಾತಿ (Employment Notification) ನಿವೃತ್ತಿ ಹೊಂದಿದ ನಾನ್ ಗೆಜೆಟೆಡ್ ಸಿಬ್ಬಂದಿಗಳನ್ನು ಗುತ್ತಿಗೆ ಆಧಾರದಲ್ಲಿ/ಪುನರ್ ನಿಯೋಜಿಸಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿರುವುದು.
ದ್ವಾರಕಾ ಕಾರ್ಪೊರೇಷನ್ ಪ್ರೈ ಲಿ ಇದರ ಅಂಗ ಸಂಸ್ಥೆಯಾದ ದ್ವಾರಕಾ ಪ್ರತಿಷ್ಠಾನ ಪುತ್ತೂರು ವತಿಯಿಂದ ನೆಲಪ್ಪಾಲ್ ಉದ್ಯಾನವನದಲ್ಲಿ ನೃತ್ಯೋಲ್ಲಾಸ ಕಾರ್ಯಕ್ರಮದ ಉದ್ಘಾಟನೆಯನ್ನು ಫೆ.9ರಂದು ಪುತ್ತೂರು ನಗರಸಭೆ ಸದಸ್ಯ ಜೀವಂಧರ್ ಜೈನ್ ಅವರು ಉದ್ಘಾಟಿಸಿ, ಶುಭ ಹಾರೈಸಿದರು
Welcome, Login to your account.
Welcome, Create your new account
A password will be e-mailed to you.