ಪುತ್ತೂರು: ಬಂದ್ ಮಾಡದ ಅಂಗಡಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಹಿಂದೂ ಪರ ಸಂಘಟನೆಗಳು, ಪುತ್ತೂರು ಬಸ್ ನಿಲ್ದಾಣ ಬಳಿ ಜಮಾಯಿಸಿದ ಘಟನೆ ಶುಕ್ರವಾರ 11 ಗಂಟೆ ಸುಮಾರಿಗೆ ನಡೆಯಿತು.
ಪುತ್ತೂರು: ಬಂದ್'ನ ತೀವ್ರತೆ ಕ್ರಮೇಣ ಪುತ್ತೂರು ಪೇಟೆಗೂ ತಟ್ಟುತ್ತಿದೆ.
ಮಂಗಳೂರಿಗೆ ದಿನನಿತ್ಯ ತೆರಳುತ್ತಿದ್ದ ಪ್ರಯಾಣಿಕರು ಎಂದಿನಂತೆ ಪುತ್ತೂರು ಬಸ್ ನಿಲ್ದಾಣಕ್ಕೆ ಬಂದರೆ, ಬಸ್ ಇಲ್ಲ...!
ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಹಿಂದೂ ಪರ ಸಂಘಟನೆಗಳು ದಕ್ಷಿಣ ಕನ್ನಡ ಜಿಲ್ಲೆ ಬಂದ್'ಗೆ ಕರೆ ನೀಡಲಾಗಿದೆ.
ಬೊಳುವಾರು ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘದ ಗೌರವ ಕಾರ್ಯದರ್ಶಿ ರಂಗನಾಥ ರಾವ್ ಅವರ ಸಹಸ್ರಚಂದ್ರ ದರ್ಶನ ಶಾಂತಿ ಅಂಗವಾಗಿ ಬೆಂಗಳೂರು ಅಕ್ಷಯ ನಗರ ಶ್ರೀ ಸುಬ್ರಹ್ಮಣ್ಯ ಮಠದಲ್ಲಿ ಏ. 28ರಂದು ಪುತ್ತೂರು ಬೊಳುವಾರು ಆಂಜನೇಯ ಮಹಿಳಾ ಯಕ್ಷಗಾನ ಸಂಘದ ವತಿಯಿಂದ ಹಟ್ಟಿಯಂಗಡಿ ರಾಮ ಭಟ್ಟ ವಿರಚಿತ ‘ಶರಸೇತು ಬಂಧ’…
ಬಹುನಿರೀಕ್ಷಿತ ಮಂಗಳೂರಿನ ಗುರುಪುರ-ನೇತ್ರಾವತಿ ನದಿಯಲ್ಲಿ ಮಂಗಳೂರು ವಾಟರ್ ಮೆಟ್ರೋ ಯೋಜನೆ ಕಾರ್ಯಗತಗೊಳಿಸಲು ಬುಧವಾರ ಕರ್ನಾಟಕ ಜಲಸಾರಿಗೆ ಮಂಡಳಿ ಅನುಮೋದನೆ ನೀಡಿತು.
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು (Mangaluru) ಸೆಂಟ್ರಲ್ ರೈಲು ನಿಲ್ದಾಣದಿಂದ ಪುತ್ತೂರಿನ (Puttur) ವರೆಗೆ ತೆರಳುತ್ತಿದ್ದ ಪ್ಯಾಸೆಂಜರ್ ರೈಲನ್ನು ಕರ್ನಾಟಕದ ಪ್ರಸಿದ್ಧ ತೀರ್ಥಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ (Kukke Subrahmanya) ವರೆಗೆ ವಿಸ್ತರಿಸಲಾಗಿದೆ.
ಜಿಲ್ಲಾ ಕಾರಾಗೃಹದಲ್ಲಿ ಮೊಬೈಲ್ ಜಾಮರ್ ಅಳವಡಿಸಿದ್ದರಿಂದ ಸುತ್ತಲಿನ ಸುಮಾರು 1 ಕಿ. ಮೀ. ಪ್ರದೇಶದಲ್ಲಿ ನೆಟ್ವರ್ಕ್ ಸಮಸ್ಯೆ ಉಂಟಾಗಿರುವುದನ್ನು ವಿರೋಧಿಸಿ ಶಾಸಕ ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ಇಂದು ನಾಗರಿಕರು ಪ್ರತಿಭಟನೆ ನಡೆಸಿದ್ದು ಈ ವೇಳೆ ಜೈಲಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ಪದ್ಮುಂಜ ಸರಕಾರಿ ಪ್ರೌಢಶಾಲೆಯಲ್ಲಿ ಈ ಸಾಲಿನ ಎಸೆಸ್ಸೆಲ್ಸಿ ಪರೀಕ್ಷೆಯಿಂದ 2 ಹೆಣ್ಣುಮಕ್ಕಳಿಗೆ ಕಲಿಕೆಯಲ್ಲಿ ಹಿಂದುಳಿದಿದ್ದಾರೆಂಬ ಕಾರಣಕ್ಕೆ ಪರೀಕ್ಷೆ ಬರೆಯಲು ಅವಕಾಶ ನಿರಾಕರಿಸಲಾಗಿದೆ ಎಂಬ ಪ್ರಕರಣದ ವಿದ್ಯಾರ್ಥಿನಿಯರು ಬುಧವಾರ ಪರೀಕ್ಷೆಗೆ ಹಾಜರಾಗಿದ್ದಾರೆ.
ಪುತ್ತೂರು: ದ್ವಾರಕಾ ಪ್ರತಿಷ್ಠಾನ, ತುಮಕೂರು ಯಕ್ಷದೀವಿಗೆ ಪ್ರಸ್ತುತಿಯಲ್ಲಿ ನಾಳೆಗೂ ಉಳಿಯಲಿ ನೆಲ – ಜಲ ಧ್ಯೇಯವಾಕ್ಯದ ಚಂದ್ರಮಂಡಲ ಚರಿತೆ ಯಕ್ಷಗಾನ ಮಾ. 30ರಂದು ಸಂಜೆ ಕಿಲ್ಲೆ ಮೈದಾನ ಬಳಿಯ ಚಿಣ್ಣರ ಪಾರ್ಕಿನಲ್ಲಿ ಪ್ರಸ್ತುತಿಗೊಂಡಿತು.ಪ್ರಾರಂಭದಲ್ಲಿ ದ್ವಾರಕಾ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕ…
Welcome, Login to your account.
Welcome, Create your new account
A password will be e-mailed to you.