ಮರದ ತುಂಡುಗಳನ್ನು ಲೋಡ್ ಮಾಡುತ್ತಿದ್ದ ವೇಳೆ ಚಾಲಕ ಏಕಾಏಕಿ ಲಾರಿ ಚಲಾಯಿಸಿದ ಪರಿಣಾಮ ಮರದ ತುಂಡು ಬಿದ್ದು ವ್ಯಕ್ತಿಯೋರ್ವನ ಸಾವಿಗೆ ಕಾರಣನಾದ ಚಾಲಕನಿಗೆ ಪುತ್ತೂರು ನ್ಯಾಯಾಲಯವು ಜೈಲು ಶಿಕ್ಷೆ ಮತ್ತು ದಂಡ ವಿಧಿಸಿ ತೀರ್ಪು ನೀಡಿದೆ.
ಬೊಳುವಾರಿನ ಆಂಜನೇಯ ಯಕ್ಷಗಾನ ಕಲಾ ಸೇವಾ ಸಂಘದ 56ನೇ ವಾರ್ಷಿಕೋತ್ಸವ ಮತ್ತು ಆಂಜನೇಯ ಮಹಿಳಾ ಯಕ್ಷಗಾನ ಸಂಘದ 20ನೇ ವರ್ಷಾಚರಣೆಯನ್ನು ವಿಶಿಷ್ಟವಾಗಿ, ಅರ್ಥಪೂರ್ಣವಾಗಿ ಡಿಸೆಂಬರ್ 25ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದ ನಟರಾಜ ವೇದಿಕೆಯಲ್ಲಿ ಆಚರಿಸಲು ಸಿದ್ಧತಾ ಸಭೆಯು ಪುತ್ತೂರು ಪರ್ಲಡ್ಕ…
ಬ್ಯಾಂಕ್ ರಿಸರ್ವ್ ಬ್ಯಾಂಕಿನ ಎಲ್ಲಾ ನಿಯಮಗಳನ್ನು ಪಾಲಿಸಿಕೊಂಡು ಹಾಗು ಅನುಸರಣಾ ವರದಿಯನ್ನು ಸಲ್ಲಿಸಲಾಗಿದೆ. ಕೋರ್ ಬ್ಯಾಂಕಿಂಗ್ ಅಳವಡಿಸಲಾಗಿದೆ. ಹೆಚ್ಚಿನ ತೆರಿಗೆ ವ್ಯವಸ್ಥೆ ಸಮರ್ಪಕಗೊಳಿಸಲಾಗಿದೆ.ಬ್ಯಾಂಕಿನಲ್ಲಿ 15 ಕೆ.ವಿಸೋಲಾರ್ಗ್ರಿಡ್ ಅಳವಡಿಸಲಾಗಿದೆ.
ಪುತ್ತೂರು: ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಟ್ಟಂಪಾಡಿ ಇದರ ಆಶ್ರಯದಲ್ಲಿ ನ8 ರಂದು ನಡೆದ 'ಇಗ್ರೆಟ್- 2K24' ಅಂತರ್ ಕಾಲೇಜು ಮಟ್ಟದ ಸ್ಪರ್ಧೆಯಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹಲವು ಪ್ರಶಸ್ತಿ ಪಡೆದುಕೊಂಡಿರುತ್ತಾರೆ.
ಮಾಜಿ ಪ್ರಧಾನಿ ದಿ|| ಇಂದಿರಾ ಗಾಂಧಿ (09-11-2024) ಜನ್ಮ ದಿನ ಪ್ರಯುಕ್ತ ಪಾಂಡೇಶ್ವರದ ಸೈಂಟ್ ಅನ್ಸ್ ಪದವಿಪೂರ್ವ ಕಾಲೇಜಿನಲ್ಲಿ ಪ್ರೌಢ ಶಾಲಾ ಮತ್ತು ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ " ದೇಶಕ್ಕೆ ಇಂದಿರಾ ಗಾಂಧಿ ನೀಡಿದ ಕೊಡುಗೆ " ವಿಷಯದಲ್ಲಿ ಪ್ರಬಂಧ ಸ್ಪರ್ಧೆ ಆಯೋಜಿಸಲಾಯಿತು
ದ.ಕ. ಜಿ. ಪಂ ಹಿ ಪ್ರಾ ಶಾಲೆ ಸಜಂಕಾಡಿಯ ವಿದ್ಯಾರ್ಥಿಗಳಿಗೆ ಪರಂಪರಾಗತ ನಾಟಿ ವೈದ್ಯ ಪದ್ದತಿಯನ್ನು ಪರಿಚಯಿಸುವ ನಿಟ್ಟಿನಲ್ಲಿ 'ನಮ್ಮ ನಡಿಗೆ ನಾಟಿ ವೈದ್ಯರ ಮನೆಯ ಕಡೆಗೆ "ಎಂಬ ವಿಭಿನ್ನ ಕಾರ್ಯಕ್ರಮವು ಪಡುಮಲೆ ಪೂಜಾರಿ ಮೂಲೆಯ ವಿಶ್ವನಾಥ ಪೂಜಾರಿಯವರ ಮನೆಯಂಗಳದಲ್ಲಿ ನಡೆಯಿ
ಪಾರ್ಸೆಲ್ನಲ್ಲಿ ಡ್ರಗ್ಸ್ ಇದೆ ಎಂದು ಬೆದರಿಸಿ ಮಲ್ಪೆಯ ವ್ಯಕ್ತಿಯೋರ್ವರಿಗೆ ಅಪರಿಚಿತನೋರ್ವ 20 ಲಕ್ಷ ರೂ. ವಂಚಿಸಿರುವ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪುತ್ತೂರು ಶಾಸಕರಾದ ಅಶೋಕ್ ರೈ ಅವರ ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಸಹಭಾಗಿತ್ವದಲ್ಲಿ ನ.16 ರಂದು ಶನಿವಾರ ಶಾಸಕರ ಕಚೇರಿಯಲ್ಲಿ ಬೃಹತ್ ಉದ್ಗಯೋಗ ಮೇಳ
ಕಾಲೇಜಿನಲ್ಲಿ ಕುಸಿದು ಬಿದ್ದು ತೀವ್ರ ಅಸ್ವಸ್ಥರಾಗಿದ್ದ ಉಪನ್ಯಾಸಕಿ ಯೋರ್ವರು ಬುಧ ವಾರ ಮೃತಪಟ್ಟಿದ್ದಾರೆ.
ಮಾಣಿ ಮೈಸೂರು ಹೆದ್ದಾರಿಯ ಮಿತ್ತೂರು ಬಳಿ ಮರವೊಂದು ಲಾರಿ ಯ ಮೇಲೆ ಬಿದ್ದು ರಸ್ತೆ ಸಂಪೂರ್ಣ ಬ್ಲಾಕ್ ಆಗಿದೆ.
Welcome, Login to your account.
Welcome, Create your new account
A password will be e-mailed to you.