ಹಾಸನ: ಹಾಸನದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಪೊಲೀಸ್ ಕಾನ್ಸ್ಟೇಬಲ್ ಒಬ್ಬರನ್ನು ದುಷ್ಕರ್ಮಿಗಳು ಬರ್ಬರ ಹತ್ಯೆ ಮಾಡಿದ್ದಾರೆ ಮಾರಕಾಸ್ತ್ರಗಳಿಂದ ಕೊಚ್ಚಿ ಪೊಲೀಸ್ ಕಾನ್ಸ್ಟೇಬಲ್ನನ್ನು ಬರ್ಬರ ಹತ್ಯೆ ಮಾಡಿರುವ ಘಟನೆ ಹಾಸನ ತಾಲೂಕಿನ ದುದ್ದ ಗ್ರಾಮದಲ್ಲಿ ನಡೆದಿದೆ. ಅರಸೀಕೆರೆ ತಾಲೂಕಿನ ಬಾಗೇಶಪುರ…
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಸ್ಕೊರ್ಪಿಯೊ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಘಟನೆ ನ.5 ರಂದು ನಸುಕಿನ ಜಾವ ನಡೆದಿದೆ.
ಬ್ಯಾಂಕ್ ಖಾತೆ ಹ್ಯಾಕ್ ಮತ್ತು ಕೋಟ್ಯಾಂತರ ರೂ. ವಂಚನೆ ಮಾಡಿರುವ ಆರೋಪ ಹೊತ್ತ ಕೈದಿಯನ್ನು ಮೈಸೂರು ಕ್ರೈಂ ಪೊಲೀಸರು ಮಂಗಳೂರಿಗೆ ಕರೆದುಕೊಂಡು ಹೋಗುತ್ತಿದ್ದರು.
ಕರ್ನಾಟಕ ಸರ್ಕಾರ ರಾಜ್ಯದಲ್ಲಿ 11 ಹೊಸ ಮೆಡಿಕಲ್ ಕಾಲೇಜುಗಳನ್ನು ಆರಂಭಿಸಲು ತೀರ್ಮಾನಿಸಿದೆ. ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಈ ಮಾದರಿ ಕಾಲೇಜುಗಳು ನಿರ್ಮಾಣವಾಗಲಿದೆ. ಯಾವ ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜುಗಳು ಇಲ್ಲವೋ ಅಲ್ಲಿ ಹೊಸ ಕಾಲೇಜುಗಳು ನಿರ್ಮಾಣಗೊಳ್ಳಲಿವೆ
ಸವಣೂರು ಕೆನರಾ ಬ್ಯಾಂಕ್ ಶಾಖೆಯಲ್ಲಿ ಸೇವಾ ನ್ಯೂನತೆಗಳನ್ನು ಸರಿಪಡಿಸುವಂತೆ ಆಗ್ರಹಿಸಿ ಬ್ಯಾಂಕ್ ಮುಂಭಾಗ ಗ್ರಾಹಕರಿಂದ ನ.4ರಂದು ಪ್ರತಿಭಟನೆ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿದ ಬಸ್ಸೊಂದು ಕಮರಿಗೆ ಉರುಳಿ ಬಿದ್ದ ಪರಿಣಾಮ ಕನಿಷ್ಠ 20 ಪ್ರಯಾಣಿಕರು ಮೃತಪಟ್ಟು ಹಲವು ಮಂದಿ ಗಂಭೀರ
ಕರ್ನಾಟಕದಲ್ಲಿ ಸಾವಿರಾರು ರೈತರು ವಕ್ಸ್ ಕಾಯ್ದೆಯಿಂದಾಗಿ ಆತಂಕದಲ್ಲಿ ಇರುವಾಗ ನೆರೆಯ ಕೇರಳದ ಕೊಚ್ಚಿ ಸಮೀಪದ ಇಡೀ ಗ್ರಾಮವೊಂದರ 610 ಕುಟುಂಬಗಳು ವಕ್ಸ್ ಮಂಡಳಿಯಿಂದ 464 ಎಕರೆಯಷ್ಟು ಪೂರ್ಣ ಆಸ್ತಿಯನ್ನು ಕಳೆದುಕೊಳ್ಳುವ ಆತಂಕಕ್ಕೀಡಾಗಿದೆ. ಮುನಂಬಂ ಹಾಗೂ ಅಕ್ಕಪಕ್ಕದ ಕೆಲ ಗ್ರಾಮಗಳ 600 ಕ್ಕೂ ಹೆಚ್ಚು…
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಪದವಿಯೊಂದಿಗೆ ಭಾಷಾ ಶುದ್ದಿಯನ್ನು ಬೆಳೆಸಿಕೊಳ್ಳುವುದು ಅತೀ ಅಗತ್ಯ. ಅದರಲ್ಲೂ ಓದು ಮತ್ತು ಬರೆವಣಿಗೆ ಒಬ್ಬ ಪತ್ರಕರ್ತನ ಬದುಕಿನ ಅನಿವಾರ್ಯ ಅಂಗ' ಎಂದು ಪುತ್ತೂರಿನ ಅಂಬಿಕಾ ಮಹಾವಿದ್ಯಾಲಯದ ಪ್ರಾಚಾರ್ಯ ರಾಕೇಶ್ ಕುಮಾರ್ ಕಮ್ಮಜೆ ಹೇಳಿದರು.
ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ರೈ ಎಸ್ಟೇಟ್ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಜನಸೇವಾ ಕೇಂದ್ರ ಪುತ್ತೂರು ಆಶ್ರಯದಲ್ಲಿ ‘ಅಶೋಕ ಜನ-ಮನ 2024’ ವಸ್ತ್ರ ವಿತರಣಾ ಬೃಹತ್ ಕಾರ್ಯಕ್ರಮ ಪುತ್ತೂರಿನ ಕೊಂಬೆಟ್ಟು ಜ್ಯೂನಿಯರ್ ಕಾಲೇಜು ಕ್ರೀಡಾಂಗಣದಲ್ಲಿ ನಡೆಯಿತು.
ಮಧ್ಯಂತರ ಜಾಮೀನು ಪಡೆದು ಹೊರಬಂದ ದರ್ಶನ್ ಇದೀಗ ವೈದ್ಯರ ಸುಪರ್ದಿಗೆ ಜಾರಿದ್ದಾರೆ. ಸದ್ಯ ಕೆಂಗೇರಿಯ ಬಿಜಿಎಸ್ ಆಸ್ಪತ್ರೆಯಲ್ಲಿ ನಟ ದರ್ಶನ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ವೈದ್ಯರ ಅಬ್ಬರ್ವೇಷನ್ನಲ್ಲಿರುವ ದಾಸನಿಗೆ ಒಟ್ಟು 7 ಟೆಸ್ಟನ್ನು ಮಾಡಲಾಗಿದೆ.
Welcome, Login to your account.
Welcome, Create your new account
A password will be e-mailed to you.