ಬೀದಿ ನಾಯಿ ದಾಳಿಗೆ ಬಾಲಕನೋರ್ವvಸಾವನ್ನಪ್ಪಿದಾನೆ. ಈ ಘಟನೆ ಚಿತ್ರದುರ್ಗದ ಮೊಳಕಾಲ್ಕೂರು ತಾಲೂಕಿನ ರಾಮಾಪುರ ಗ್ರಾಮದಲ್ಲಿ ನಡೆದಿದೆ.
ಎರಡು ವಾಹನಗಳ ನಡುವೆ ನಡೆದ ಅಪಘಾತದಲ್ಲಿ ಸಹಕಾರಿ ಸಂಸ್ಥೆಯ ಉದ್ಯೋಗಿ ಐವರ್ನಾಡು ಗ್ರಾಮದ ಪಾಲೆಪ್ಪಾಡಿ, ನಿವಾಸಿ
ಪೈಚಾರು ಸಮೀಪ ಆರ್ತಾಜೆ ಬಳಿ ಎರಡು ಬೈಕ್ಗಳ ಮಧ್ಯೆ ಅಪಘಾತ
ಸರಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಹಲವರಿಂದ ಲಕ್ಷಾಂತರ ರೂಪಾಯಿ ವಂಚಿಸಿದ ಪ್ರಕರಣದ ಮಾಜಿ ಡಿವೈಎಫ್ ಐ ನೇತಾರೆ ಬಾಡೂರು ಎಎಲ್ಪಿ ಶಾಲೆ ಅಧ್ಯಾಪಿಕೆ ಶೇಣಿ ಬಲ್ಕಕಲ್ಲುವಿನ ಸಚಿತಾ ರೈ ವಿರುದ್ದ ಮಹಿಳೆಯೊಬ್ಬರು ಉಪ್ಪಿನಂಗಡಿ ಠಾಣೆಯಲ್ಲೂ ವಂಚನೆ ದೂರು ನೀಡಿದ್ದಾರೆ.
ಪಿಕಪ್ ವ್ಯಾನ್ ನಲ್ಲಿ ಮಾದಕವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಕ್ರಿಮಿನಲ್ ಗ್ಯಾಂಗ್ ಗೆ ಸೇರಿದ ಮೂವರನ್ನು ವಾಹನ ಸಹಿತ ಬಂಧಿಸಲಾಗಿದೆ.
ಕಲ್ಲರ್ಪೆಯ ಜಯಭಾರತಿ (56) ಅವರು ಮನೆಯಲ್ಲಿ ಶನಿವಾರ ರಾತ್ರಿ ಮಲಗಿದ್ದ ಸಂದರ್ಭದಲ್ಲಿ ಮಹಿಳೆಯ ಬಾವ ಶಂಕರ ಅವರು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ ಗಂಭೀರ ಗಾಯಗೊಂಡಿರುವ ಮಹಿಳೆಯನ್ನು ಸಂಬಂಧಿಕರು ಸುಳ್ಯದ ಆಸ್ಪತ್ರೆಗೆ ಕರೆತಂದು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಂಟ್ವಾಳ: ಇಲ್ಲಿನ ಖಾಸಗಿ ಶಾಲೆಯ ವಿದ್ಯಾರ್ಥಿಗಳನ್ನು ಕರೆದುಕೊಂಡು ಬರುತ್ತಿದ್ದ ಬಸ್ ಚಾಲಕನಿಗೆ ಮೂರ್ಚೆ ರೋಗ ( ಪಿಡ್ಸ್) ಉಂಟಾಗಿ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಪೊಳಲಿ ಸಮೀಪದ ಬಡಕಬೈಲು ಎಂಬಲ್ಲಿ ಅ.14ರಂದು ಬೆಳಿಗ್ಗೆ ನಡೆದಿದೆ.
ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಮತ್ತು ಸೌಹಾರ್ದ ಯಕ್ಷಗಾನ ಸಮಿತಿ ಸಹಯೋಗದಲ್ಲಿ ಶ್ರೀ ಶಾರದಾ ಕಲಾಮಂಟಪದಲ್ಲಿ ಜರಗಿದ 30ನೇ ವರ್ಷದ ಶ್ರೀ ಶಾರದೋತ್ಸವ ಕಾರ್ಯಕ್ರಮದಲ್ಲಿ ಉಪನ್ಯಾಸಕ, ಯಕ್ಷಗಾನ ಅರ್ಥಧಾರಿ ಗುಡ್ಡಪ್ಪ ಬಲ್ಯರನ್ನು ಸನ್ಮಾನಿಸಲಾಯಿತು.
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳಾದ ಪರಶುರಾಮ್ ವಾಘ್ಮೋರೆ ಮತ್ತು ಮನೋಹರ್ ಯಡವೆಗೆ ವಿಶೇಷ ನ್ಯಾಯಾಲಯ ಅಕ್ಟೋಬರ್ 9ರಂದು ಜಾಮೀನು ನೀಡಿದ್ದು ಜೈಲಿನಿಂದ ಹೊರಬಂದ ಆರೋಪಿಗಳಿಗೆ ಹಿಂದೂಪರ ಸಂಘಟನೆಗಳು ಸನ್ಮಾನಿಸಿದೆ.
ಕಾರ್ಕಳ ತಾಲೂಕು ಕಚೇರಿ ಜಂಕ್ಷನ್ ಬಳಿ ಬೈಪಾಸ್ ರಸ್ತೆಯಲ್ಲಿಯಿರುವ ಎಂಆರ್ಪಿಎಲ್ ಪೆಟ್ರೋಲ್ ಬಂಕ್ನಲ್ಲಿ ಕಾರಿಗೆ ಟ್ಯಾಂಕ್ ತುಂಬ ಪೆಟ್ರೋಲ್ ತುಂಬಿಸಿ ಹಣ ಕೊಡದೆ ಪರಾರಿಯಾಗಿದ್ದ ಅಸಾಮಿಯನ್ನು ಪತ್ತೆಹಚ್ಚುವಲ್ಲಿ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ.
Welcome, Login to your account.
Welcome, Create your new account
A password will be e-mailed to you.