ಪುತ್ತೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಜನವಿರೋಧಿ ನೀತಿ ಅನುಸರಿಸುತ್ತಿದ್ದು ಸೃಜನ ಪಕ್ಷಾಪಾತ, ಭ್ರಷ್ಟಾಚಾರ ಹಾಗೂ ವಿರೋಧ ಪಕ್ಷದವರನ್ನು ಧಮನಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದೆ ಎಂದು ಆರೋಪಿಸಿ ಪುತ್ತೂರು ವಿಧಾನಸಭಾ ಕ್ಷೇತ್ರದ ಗ್ರಾಮ ಪಂಚಾಯಿತಿಗಳು, ಪಟ್ಟಣ ಪಂಚಾಯಿತಿ ಮತ್ತು ನಗರಸಭೆಯ ಎದುರು ಇದೇ…
ಪುತ್ತೂರು: ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ಯುವ ಕಾಂಗ್ರೆಸ್ ಅಧ್ಯಕ್ಷ ಮೊಯ್ದಿನ್ ಅರ್ಷಾದ್ ದರ್ಬೆ ಅವರ ಮನೆಗೆ ಬೇಟಿ ನೀಡಿ ಮಾತುಕತೆ ನಡೆಸಿದರು.
ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಹಿನ್ನೆಲೆಯಲ್ಲಿ ಶಾಸಕರಾದ ಎಸ್.ಟಿ. ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಅವರನ್ನು ಬಿಜೆಪಿ ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಿದೆ.
ಮುಂದೆ ಬರುವ ತಾ.ಪಂ, ಜಿ.ಪಂ, ಗ್ರಾ.ಪಂ, ಸ್ಥಳೀಯ ಆಡಳಿತ ಚುನಾವಣೆಯಲ್ಲಿ ನಮ್ಮ ಪ್ಲಾನಿಂಗ್ ಎಷ್ಟಿದೆ ಎಂಬುದನ್ನು ಕಾರ್ಯಕರ್ತ, ಜನಪ್ರತಿನಿಧಿಯ ಪರ್ಫಾಮೆನ್ಸ್ ಮೂಲಕ ಅಳತೆ ಮಾಡಬಹುದು.ಈ ನಿಟ್ಟಿನಲ್ಲಿ ಯುವಕರಿಗೆ ಬೂತ್ ಮಟ್ಟದಲ್ಲಿ ಆದಷ್ಟು ಆದ್ಯತೆ ನೀಡಿದ್ದೇವೆ. ಹಿರಿಯರನ್ನು ಬ್ಲಾಕ್ ಮಟ್ಟಕ್ಕೆ…
ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಬಿಜೆಪಿಯ ತಿರುನಲ್ವೇಲಿ ಶಾಸಕ ನೈನಾರ್ ನಾಗೇಂದ್ರನ್ ಅವರನ್ನು ಆಯ್ಕೆ ಮಾಡಲಾಗಿದೆ.
ವಿವಿಧ ಕಾರಣಗಳಿಂದ ತೆರವಾಗಿರುವ 222 ಗ್ರಾಮ ಪಂಚಾಯಿತಿಗಳ ಒಟ್ಟು 260 ಸ್ಥಾನಗಳಿಗೆ ಮೇ 11ರಂದು ಉಪ ಚುನಾವಣೆ ನಡೆಸುವುದಾಗಿ ರಾಜ್ಯ ಚುನಾವಣಾ ಆಯೋಗ ಘೋಷಿಸಿದೆ.
ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ, ರಾಜ್ಯದಲ್ಲಿ ಬಿಜೆಪಿ ಪಕ್ಷದ ಸಂಘಟನೆಗೆ ಹಗಲಿರುಳು ದುಡಿಯುತ್ತಿದ್ದಾರೆ. ಆದರೆ ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ, ಅವರು ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡುವ ಸಾಧ್ಯತೆ ದಟ್ಟವಾಗಿದೆ.
ಯತ್ನಾಳ್ ಉಚ್ಚಾಟನೆ ಬಿಜೆಪಿಯಲ್ಲಿ ಅಚ್ಚರಿ, ಕುತೂಹಲ, ಭಯ ಹಾಗೂ ಆಕ್ರೋಶವನ್ನು ಏಕಕಾಲಕ್ಕೆ ಹುಟ್ಟು ಹಾಕಿದ್ದು, ಪಕ್ಷದ ಶಿಸ್ತು ಉಲ್ಲಂಘನೆ ಮಾಡಿದರೆ ಎಷ್ಟೇ ದೊಡ್ಡವರಾದರೂ ಕ್ರಮ ತೆಗೆದುಕೊಳ್ಳುತ್ತೇವೆ ಎಂಬ ಎಚ್ಚರಿಕೆಯ ಸಂದೇಶವನ್ನು ಬಿಜೆಪಿ ವರಿಷ್ಠರು ರವಾನಿಸಿದ್ದಾರೆ.
ಕರ್ನಾಟಕ ವಿಧಾನಸಭೆಯಲ್ಲಿ ಮದರಸದ ವಿರುದ್ಧ, ಆಧಾರ ರಹಿತ ಹೇಳಿಕೆ ನೀಡಿದ, ಬಸಣಗೌಡ ಪಾಟೀಲ್ ಯತ್ನಾಳ್ ರವರ ಮೇಲೆ ಸೂಕ್ತ ಕ್ರಮಕ್ಕೆ ನೂರುದ್ದೀನ್ ಸಾಲ್ಮರ ಆಗ್ರಹ.
ಪುಡಾ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಅಮಳ ರಾಮಚಂದ್ರ ಅವರಿಗೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಅಭಿನಂದನಾ ಸಭೆ ನಡೆಯಿತು.
Welcome, Login to your account.
Welcome, Create your new account
A password will be e-mailed to you.