ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮತ್ತು ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಇದರ ಸಾರಥ್ಯದಲ್ಲಿ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ದ್ವಿತೀಯ ಬಾರಿಗೆ ಡಿ.28 ಮತ್ತು 29 ರಂದು ನಡೆಯುವ ಶ್ರೀನಿವಾಸ ಕಲ್ಯಾಣೋತ್ಸವದ ಅಂಗವಾಗಿ ಡಿ.27ರಂದು ಸಂಜೆ ಹಸಿರುವಾಣಿ ಹೊರೆಕಾಣಿಕೆ…
ಶ್ರೀನಿವಾಸ ದೇವರಿಗೆ ಪ್ರಿಯವಾದ ಶ್ರೀನಿವಾಸ ಕಲ್ಯಾಣೋತ್ಸವ ದ್ವಿತೀಯ ಬಾರಿಗೆ ಪುತ್ತೂರ ಒಡೆಯ ಮಹಾಲಿಂಗೇಶ್ವರ ದೇವಸ್ಥಾನ ಎದುರಿನ ದೇವರಮಾರು ಗದ್ದೆಯಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಹಾಗೂ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನೇತೃತ್ವದಲ್ಲಿ ಡಿ.28-29 ರಂದು ಜರುಗಲಿದ್ದು ಅದರ ಆಮಂತ್ರಣ ಪತ್ರಿಕೆಯನ್ನು…
ಬಾಳೆಹೊನ್ನೂರಿನ ರಂಭಾಪುರಿ ಮಠದ ಜಗದ್ಗುರು ರೇಣುಕಾಚಾರ್ಯ ದೇವಾಲಯಕ್ಕೆ ಬಾಲಿವುಡ್ ನಟಿ ಶಿಲ್ಪಾಶೆಟ್ಟಿ ಭಾನುವಾರ ರೋಬೋಟಿಕ್ ಆನೆ ಗಿಫ್ಟ್ ನೀಡಿದ್ದಾರೆ. ಇದು ನೋಡುವುದಕ್ಕೆ ಜೀವಂತ ಆನೆಯಂತೆಯೇ ಭಾಸವಾಗಿತ್ತದೆ.
ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಪುತ್ತೂರು ಹಾಗೂ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಇದರ ಸಾರಥ್ಯದಲ್ಲಿ ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಡಿ.28 ,29 ರಂದು ಜರಗುವ ದ್ವಿತೀಯ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಧರ್ಮಸಂಗಮ
ಆಂಜನೇಯ ಸ್ವಾಮಿ ದೇಗುಲದಲ್ಲಿ ಭಕ್ತರು ಹನುಮಮಾಲೆ ವಿಸರ್ಜನೆಗೆ ದಿನಗಣನೆ ಪ್ರಾರಂಭವಾಗಿದ್ದು, ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಡಿ.13 ರಂದು ವಿಸರ್ಜನೆ ಕಾರ್ಯಕ್ರಮ ನಡೆಯುತ್ತಿದ್ದು ಅಂದು ಬೆಳಿಗ್ಗೆ ಗಂಗಾವತಿ ನಗರದಲ್ಲಿ ಹನುಮಮಾಲಾಧಾರಿಗಳ ಮೆರವಣಿಗೆ ಜರುಗಲಿದೆ.
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಪುತ್ತೂರು ಇದರ ವತಿಯಿಂದ ಡಿಸೆಂಬರ್ ತಿಂಗಳ 28 ಮತ್ತು 29ನೇ ತಾರೀಕು ನಡೆಯಲಿರುವ ಶ್ರೀನಿವಾಸ ಕಲ್ಯಾಣೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಕಡಬದ ಶ್ರೀ ದುರ್ಗಾಂಬಿಕಾ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು.
ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠ ದಲ್ಲಿ 2025 ಜನವರಿ 6ರಿಂದ 12ರ ತನಕ ಕೋಟಿ ಕುಂಕುಮಾರ್ಚನೆಯು ಶ್ರೀ ಸರಸ್ವತೀ ಮಾತೃಮಂಡಳಿ, ಆನೆಗುಂದಿ ಪ್ರತಿಷ್ಠಾನದ ವ್ಯಾಪ್ತಿಯ ದೇವಸ್ಥಾನಗಳು ಹಾಗೂ ಸ್ಥಳೀಯ ಪಂಚಾಯತುಗಳ ಹಿಂದೂ ಸಮಾಜ ಬಾಂಧವರ ನೇತೃತ್ವದಲ್ಲಿ ನಡೆಯಲಿದೆ.
ಪಡುಕುತ್ಯಾರಿನಲ್ಲಿರುವ ಕಟಪಾಡಿ ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠ ದಲ್ಲಿ 2025 ಜನವರಿ 6ರಿಂದ 12ರ ತನಕ ಕೋಟಿ ಕುಂಕುಮಾರ್ಚನೆಯು ಶ್ರೀ ಸರಸ್ವತೀ ಮಾತೃಮಂಡಳಿ, ಆನೆಗುಂದಿ ಪ್ರತಿಷ್ಠಾನದ ವ್ಯಾಪ್ತಿಯ ದೇವಸ್ಥಾನಗಳು ಹಾಗೂ ಸ್ಥಳೀಯ ಪಂಚಾಯತುಗಳ ಹಿಂದೂ ಸಮಾಜ ಬಾಂಧವರ ನೇತೃತ್ವದಲ್ಲಿ…
:ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಜರುಗುತ್ತಿರುವ ಕ್ಷೇತ್ರದ ಲಕ್ಷದೀಪೋತ್ಸವ ಪ್ರಯುಕ್ತ ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲಾ ಆವರಣದಲ್ಲಿ ರಾಜ್ಯಮಟ್ಟದ 45ನೇ ವರ್ಷದ ವಸ್ತುಪ್ರದರ್ಶನಕ್ಕೆ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಉಪಸ್ಥಿತಿಯಲ್ಲಿ ಯೂನಿಸೆಫ್ ಹೈದರಾಬಾದ್ ಕಛೇರಿಯ…
ಪುತ್ತೂರು: ಪ್ರಪಂಚದಲ್ಲೇ ಅತೀ ಶ್ರೀಮಂತ ಭಾಷೆ ಕನ್ನಡ. ಇದರ ಹಬ್ಬ ಅಥವಾ ಆಚರಣೆಯಿಂದ ಭಾಷೆಯ ಶ್ರೀಮಂತಿಕೆ ಮುಂದಿನ ಪೀಳಿಗೆಗೆ ತಲುಪುತ್ತದೆ ಎಂದು ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರ ಹೇಳಿದರು.
Welcome, Login to your account.
Welcome, Create your new account
A password will be e-mailed to you.