ಈ ವರ್ಷದ ಹಜ್ ಯಾತ್ರೆಯ ಸಮಯದಲ್ಲಿ ಬಿಸಿಲಿನ ತಾಪಮಾನಕ್ಕೆ ಸಿಲುಕಿ 640ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದು ಇದರಲ್ಲಿ ಕನಿಷ್ಠ 90 ಮಂದಿ ಭಾರತೀಯ ಯಾತ್ರಿಕರು ಸೇರಿರುವುದಾಗಿ ಮಾಧ್ಯಮ ವರದಿ ಮಾಡಿದೆ.
ದೇಶದ ಶ್ರೀಮಂತ ದೇವಾಲಯಗಳಲ್ಲಿ ಒಂದಾದ ಕೇರಳದ ತಿರುವನಂತಪುರದ ಪ್ರಸಿದ್ದ ಶ್ರೀ ಅನಂತಪದ್ಮನಾಭ ಸ್ವಾಮಿ ದೇವಸ್ಥಾನದ ಮುಖ್ಯ ಅರ್ಚಕರಾಗಿ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಸತ್ಯನಾರಾಯಣ (ನಾಗೇಶ) ತೋಡ್ತಿಲ್ಲಾಯ ಜೂ.16ರಂದು ನೇಮಕಗೊಂಡಿದ್ದಾರೆ.
ಯಕ್ಷಗಾನ ಅಭ್ಯಾಸ ಕೇಂದ್ರ ದುಬೈ ಯು ಎ ಇ ಪ್ರಸ್ತುತಪಡಿಸಿದ "ದುಬೈ ಯಕ್ಷೋತ್ಸವ 2024- ದಾಶರಥಿ ದರ್ಶನ” ಯಕ್ಷಗಾನ ಪ್ರದರ್ಶನ ಮತ್ತು “ಯಕ್ಷ ಶ್ರೀ ರಕ್ಷಾ ಗೌರವ 2024” ಪ್ರಶಸ್ತಿ ಪ್ರದಾನ ಸಮಾರಂಭ ಜೂನ್ 09ರ ಆದಿತ್ಯವಾರ ದುಬೈಯ ಶೇಖ್ ರಶೀದ್ ಅಡಿಟೋರಿಯಂನಲ್ಲಿ ಸಂಪನ್ನಗೊಂಡಿತು.
ಮೈಸೂರು ದಸರಾದಲ್ಲಿ ಬರೊಬ್ಬರಿ 8 ವರ್ಷ ಅಂಬಾರಿ ಹೊತ್ತಿದ್ದ ಅರ್ಜುನ ಆನೆ ಸಾವನ್ನಪ್ಪಿದ ಬೆನ್ನಲ್ಲೇ ಇದೀಗ ಮತ್ತೊಂದು ದಸರಾ ಆನೆ ಮೃತಪಟ್ಟಿದೆ. ವಿದ್ಯುತ್ ತಂತಿ ತುಳಿದು ದಸರಾ ಆನೆ ಅಶ್ವತ್ಥಾಮ ದುರಂತ ಅಂತ್ಯಕಂಡಿದ್ದಾನೆ.
ಪುತ್ತೂರು: ಇಲ್ಲಿನ ಕುದ್ಮಾರ್ ಗ್ರಾಮದ ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ - ಕೇಪುಳೇಶ್ವರ ದೇವಸ್ಥಾನದಲ್ಲಿ ಇತ್ತೀಚೆಗೆ ಜೀರ್ಣೋದ್ಧಾರದ ಸಂದರ್ಭದಲ್ಲಿ ಹಾಗೂ ದೇವರ ತೀರ್ಥದ ಬಾವಿಯನ್ನು ಸ್ವಚ್ಛಗೊಳಿಸುವ ಸಂದರ್ಭದಲ್ಲಿ ಸುಮಾರು 800 ವರ್ಷ ಹಳೆಯದು ಎನ್ನಲಾದ ಹೊಯ್ಸಳ ಕಾಲದ ಸುಮಾರು 9 ಲೋಹದ ವಿಗ್ರಹಗಳು…
ಉಪ್ಪಿನಂಗಡಿ: ಇಲ್ಲಿನ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾಸೇವಾ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಮಹಾಭಾರತ ಸರಣಿಯಲ್ಲಿ ಮೇ 26ರಂದು ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಅಕ್ಷಯಾಂಬರ ತಾಳಮದ್ದಳೆ ಜರಗಿತು. ಭಾಗವತರಾಗಿ ಮಲ್ಲಿಕಾ ಶೆಟ್ಟಿ ಸಿದ್ದಕಟ್ಟೆ, ನಿತೀಶ್ ಕುಮಾರ್ ವೈ,…
ಪುತ್ತೂರು: ಮಹತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮೇ 13ರಂದು ಪ್ರತಿಷ್ಠಾ ವರ್ಧಂತ್ಯುತ್ಸವ ನಡೆಯಲಿದೆ. ಕುಂಟಾರು ರವೀಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ. ರಾತ್ರಿ 7.30ಕ್ಕೆ ದೇವರ ಬಲಿ ಹೊರಟು ಹೊರಾಂಗಣದಲ್ಲಿ ಉತ್ಸವ, ಪಲ್ಲಕ್ಕಿ ಉತ್ಸವ ಹಾಗೂ ಬಂಡಿ…
ಉಪ್ಪಿನಂಗಡಿ: ಇಲ್ಲಿನ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದ 50ನೇ ವರ್ಷಾಚರಣೆಯ ನಿಮಿತ್ತ ಶ್ರೀ ಮಹಾಭಾರತ ಸರಣಿಯಲ್ಲಿ ದ್ಯೂತ ಪ್ರಕರಣ ತಾಳಮದ್ದಳೆ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಾಲಯದಲ್ಲಿ ಜರಗಿತು. ಭಾಗವತರಾಗಿ ಪದ್ಮನಾಭ ಕುಲಾಲ್ ಇಳಂತಿಲ, ಮಲ್ಲಿಕಾ ಶೆಟ್ಟಿ ಸಿದ್ದಕಟ್ಟೆ, ಬಿ. ಸುರೇಶ್…
ಪುತ್ತೂರು: ಸೀಮೆಯ ಬಲ - ನಾಡು ಎಂಬ ಹೆಸರಿನ ಬಲ್ನಾಡಿನಲ್ಲಿ ಭಾನುವಾರ ಸೀಮೆಯೊಡತಿಯ ವೈಭವದ ನೇಮ ನಡಾವಳಿ ಜರಗಿತು. ಬಲ್ನಾಡು ಶ್ರೀ ದಂಡನಾಯಕ- ಉಳ್ಳಾಲ್ತಿ, ಹಾಗೂ ಪರಿವಾರ ದೈವಗಳ ನೇಮ ನಡಾವಳಿಗೆ ಮೊದಲ ದಿನವಾದ ಶನಿವಾರ ರಾತ್ರಿ ಗಂಟೆ 7 ರಿಂದ ಭಂಡಾರ ತೆಗೆದು, ತಂಬಿಲಾದಿಗಳು ಜರಗಿತು. ನಂತರ ಪ್ರಸಾದ ವಿತರಣೆ,…
ಪುತ್ತೂರು: ಆರ್ಯಾಪು ಗ್ರಾಮದ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ ವೈಭವದಿಂದ ಜರಗಿತು. ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವೈದಿಕ ವಿಧಿವಿಧಾನ ಜರಗಿತು. ಶ್ರೀ ಸುಬ್ರಹ್ಮಣ್ಯ ದೇವರ ಪ್ರತಿಷ್ಠೆ, ಗಣಪತಿ, ದುರ್ಗೆ, ದೈವಗಳಾದ ವ್ಯಾಘ್ರ ಚಾಮುಂಡಿ, ಮೂಕಾಂಬಿ ಗುಳಿಗ…
Welcome, Login to your account.
Welcome, Create your new account
A password will be e-mailed to you.