ಹಾರುವ ಕಾರಿಗೆ ಪೆಟ್ರೋಲ್, ಡಿಸೇಲ್ ಬೇಕಾಗಿಲ್ಲ. ಇದು ಎಲೆಕ್ಟಿಕ್ ಕಾರಾಗಿದ್ದು, ಒಮ್ಮೆ ಚಾರ್ಜ್ ಮಾಡಿದ್ರೆ 110 ಕಿಲೋಮೀಟರ್ ದೂರ ಓಡಲಿದೆ.
ಅಟಲ್ ಜನ್ಮ ಶತಾಬ್ದಿ ಪ್ರಯುಕ್ತ ಪಾಣಾಜೆಯ ಅಶಕ್ತ ಕುಟುಂಬವೊಂದರ ಮನೆ ನವಿಕರಣಕ್ಕೆ ಮಾಡಲು ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನಿರ್ಣಯಿಸಿದೆ.
ರಾಜಧಾನಿ ಬೆಂಗಳೂರಿನ ಐತಿಹಾಸಿಕ ಲಾಲ್ ಬಾಗ್ ಉದ್ಯಾನವನದಲ್ಲಿ ರವಿವಾರ ಒಂದು ಕಡೆ ಪ್ಲವರ್ ಫೆಸ್ಟಿವಲ್ ನಡೆಯುತ್ತಿದ್ದರೆ ಇತ್ತ ʻಬೆಂಗಳೂರು ತುಳುವಾಸ್ʼ ಮೀಟ್ ಅಪ್ ನಡೆಯಿತು.
ರಾಷ್ಟ್ರಪಿತ ಮಹಾತ್ಮಗಾಂಧೀಜಿ ಅಧ್ಯಕ್ಷತೆ ವಹಿಸಿದ್ದ 1924ರ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಅಂಗವಾಗಿ ಸುವರ್ಣ ವಿಧಾನಸೌಧ ಮುಂದೆ ಮಹಾತ್ಮ ಗಾಂಧೀಜಿ ಕಂಚಿನ ಪುತ್ಥಳಿ ಜ. 21ರಂದು ಅನಾವರಣಗೊಂಡಿತು.
ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜರುಗಿತು. ಜಿಲ್ಲಾಧಿಕಾರಿ ಡಾ.ಜಿ.ಸಂತೋಷ್ ಕುಮಾರ್ ಮಾತನಾಡಿ, ಎಲ್ಲಾ ಸರಕಾರಿ ಕಚೇರಿಗಳಲ್ಲಿ ಮತ್ತು ಕಚೇರಿ ಆವರಣದಲ್ಲಿ ಧೂಮಪಾನ ಮತ್ತು ಇತರ ತಂಬಾಕು ಉತ್ಪನ್ನಗಳ ಸೇವನೆಯನ್ನು ನಿಷೇಧಿಸಲಾಗಿದೆ
ಮಹಾರಾಷ್ಟ್ರದ ಬುಲ್ಲಾನ ಜಿಲ್ಲೆಯ ಮೂರು ಹಳ್ಳಿಗಳಲ್ಲಿ ಕಳೆದ ಸುಮಾರು ಎರಡು ವಾರದಿಂದ ಜನರು ವಿಚಿತ್ರವಾದ ಸಮಸ್ಯೆಯ ಸುಳಿಯಲ್ಲಿ ಸಿಲುಕಿದ್ದಾರೆ. ಮಕ್ಕಳು, ವಯಸ್ಕರು, ಪುರುಷರು, ಮಹಿಳೆಯರು, ವೃದ್ಧರೆನ್ನದೆ ಈ ಹಳ್ಳಿಗಳಲ್ಲಿ ಜನರು ಹಠಾತ್ ಕೂದಲು ಉದುರುವ ಸಮಸ್ಯೆ ಎದುರಿಸುತ್ತಿದ್ದಾರೆ
ಕನ್ಯಾಕುಮಾರಿಯಲ್ಲಿ ನಿರ್ಮಿಸಿರುವ ದೇಶದ ಮೊದಲ ಗಾಜಿನ ಸೇತುವೆ (Glass Bridge In Kanyakumari) ಲೋಕಾರ್ಪಣೆಯಾಗಿದೆ. ಹೌದು, ವಿವೇಕಾನಂದ ರಾಕ್ ಸ್ಮಾರಕ ಮತ್ತು ತಿರುವಳ್ಳುವರ್ ಪ್ರತಿಮೆಯನ್ನು ಸಂಪರ್ಕಿಸುವ 77 ಮೀ. ಉದ್ದದ ಸೇತುವೆಯನ್ನು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಉದ್ಘಾಟಿಸಿದರು.
ಬೀಚ್ನಲ್ಲಿ ಎಂಜಾಯ್ ಮಾಡಲು ತೆರಳುವ ಬಹುತೇಕರು ಕಡಲ ಕಿನಾರೆಗೆ ವಾಹನ ತೆಗೆದುಕೊಂಡು ಹೋಗುತ್ತಾರೆ. ಹಲವು ಕಡೆ ನಿರ್ಬಂಧ ವಿಧಿಸಲಾಗಿದೆ.
ಗೋಡೆ ಮೇಲಿನ ಕ್ಯಾಲೆಂಡರ್ ಬದಲಾಗಿದೆ. ಬದಲಾಗಿಲ್ಲ ಎಂದಾದರೆ ಬದಲಾಯಿಸಿಕೊಳ್ಳಿ. ಹಾಗೆಂದು ಹಳೆ ಕ್ಯಾಲೆಂಡರನ್ನು ಹೊಸಕಿ ಹಾಕದಿರಿ.
ವ್ಯಕ್ತಿಯೊಬ್ಬ ತನ್ನ ಬಟ್ಟೆಯನ್ನು ವಿದ್ಯುತ್ ತಂತಿಯ ಮೇಲೆ ಒಣಗಿಸುತ್ತಿರುವ ದೃಶ್ಯ ವೈರಲ್ ಆಗಿದೆ. ಆ ಪ್ರದೇಶದ ಸುತ್ತಲಿನ ವಿದ್ಯುತ್ ತಂತಿಗಳಲ್ಲಿ ಈಗಾಗಲೇ ಸಾಕಷ್ಟು ಬಟ್ಟೆಗಳು ನೇತಾಡುತ್ತಿವೆ.
Welcome, Login to your account.
Welcome, Create your new account
A password will be e-mailed to you.