ರಾಜ್ಯದ ಹಲವೆಡೆ ಮುನ್ನೆಚ್ಚರಿಕಾ ಕ್ರಮಕ್ಕೆ ಸೂಚಿಸಲಾಗಿದೆ. ಮಹಾರಾಷ್ಟ್ರದ 7 ಜಿಲ್ಲೆಗಳಲ್ಲಿ ಹುಲಿ, ಚಿರತೆ, ಕಾಗೆಗಳಲ್ಲಿಯೂ ಹಕ್ಕಿ ಜ್ವರ ಕಾಣಿಸಿಕೊಂಡಿದೆ. ಆಂಧ್ರ, ತೆಲಂಗಾಣದಲ್ಲಿ H5N1 ವೈರಸ್ ನಿಂದ ಉಂಟಾಗುವ ಸೋಂಕಿಗೆ ಕೋಳಿಗಳು ಸಾವನ್ನಪ್ಪುತ್ತಿವೆ.
10 ಹೊಸ ವಿಶ್ವವಿದ್ಯಾಲಯಗಳ ಪೈಕಿ 9 ವಿಶ್ವವಿದ್ಯಾಲಯಗಳನ್ನು ಮುಚ್ಚಲು ಸಚಿವ ಸಂಪುಟ ಉಪ ಸಮಿತಿ ತೀರ್ಮಾನಿಸಿದೆ.
ಹಾಸನ ಮಂಗಳೂರು ನಡುವೆ ಹೊಸ ರೈಲು ಮಾರ್ಗ ನಿರ್ಮಿಸಲು ರೈಲ್ವೆ ಇಲಾಖೆ ಮುಂದಾಗಿದ್ದು ಅಂತಿಮ ಸ್ಥಳ ಸಮೀಕ್ಷೆ (ಎಫ್ಎಲ್ಎಸ್) ನಡೆಸಲು ಟೆಂಡರ್ ಕರೆಯಲಾಗಿದೆ
ಸರ್ಕಾರ ಕಳುಹಿಸಿರುವ ಸುಗ್ರಿವಾಜ್ಞೆಗೆ ರಾಜ್ಯಪಾಲ ಥಾವರ್ ಚಂದ್ ಗೆ ಹೋಟ್ ಸಹಿ ಮಾಡದೇ ಸರ್ಕಾರಕ್ಕೆ ವಾಪಸ್ ಕಳುಹಿಸಿದ್ದಾರೆ. ಸುಗ್ರಿವಾಜ್ಞೆಯಲ್ಲಿ ಕೆಲವು ದೋಷಗಳು ರಾಜ್ಯಪಾಲರ ಗಮನಕ್ಕೆ ಬಂದಿರುವ ಹಿನ್ನೆಲೆಯಲ್ಲಿ ವಾಪಸ್ ಕಳುಹಿಸಿ, ಸ್ಪಷ್ಟನೆ ಕೇಳಿದ್ದಾರೆ.
ಸರಕಾರಿ ಕಚೇರಿಗಳಲ್ಲಿ ಮತ್ತು ಸರಕಾರಿ ಕಾರ್ಯಕ್ರಮಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಬಾಟಲ್ಗಳಲ್ಲಿ ಕುಡಿಯುವ ನೀರು ಕೊಡುವಂತಿಲ್ಲ ಎಂದು ಕರ್ನಾಟಕ ಸರಕಾರ ಸುತ್ತೋಲೆ ಹೊರಡಿಸಿ ಪರ್ಯಾಯ ವ್ಯವಸ್ಥೆ ಬಗ್ಗೆಯೂ ಸಲಹೆ ನೀಡಲಾಗಿದೆ.
ಬೆಂಗಳೂರು: ಸಾಫ್ಟ್’ವೇರ್ ಇಂಜಿನಿಯರ್ ಮೇಘನಾ ಅವರಿಂದ ಕಥಕ್ ಏಕವ್ಯಕ್ತಿ ಪ್ರದರ್ಶನ ಫೆಬ್ರವರಿ 9ರಂದು ಸಂಜೆ 5.30ಕ್ಕೆ ಬೆಂಗಳೂರಿನ ಜಯನಗರದಲ್ಲಿರುವ ಜೆ.ಎಸ್.ಎಸ್. ಸಭಾಂಗಣದಲ್ಲಿ ಪ್ರಸ್ತುತಿಗೊಳ್ಳಲಿದೆ.
ಸರ್ಕಾರವು ಮೈಕ್ರೋ ಫೈನಾನ್ಸ್ ಕಂಪನಿಗಳಿಗೆ ಖಡಕ್ ಎಚ್ಚರಿಕೆಯನ್ನು ನೀಡಿದೆ. ಇದರ ಬೆನ್ನಲ್ಲೇ ಆರ್ಬಿಐ ಕೂಡ ಮೈಕ್ರೋ ಫೈನಾನ್ಸ್ ಗಳಿಗೆ ಖಡಕ್ ಸೂಚನೆಯನ್ನು ನೀಡಿ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.
ಮೈಸೂರಿನ ಗಂಗರಾಜು, ಸ್ನೇಹಮಯಿ ಕೃಷ್ಣ ನೀಡಿದ್ದ ದೂರಿನ ಮೇರೆಗೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನಗಳ ಅಕ್ರಮ ಹಂಚಿಕೆ ಹಗರಣ
ರಾಜ್ಯದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಸಾರಿಗೆ ಬಸ್ ಪಾಸ್ ವಿತರಣೆ ಮಾಡಲು ಸರಕಾರ ರಚಿಸಿರುವ ರಾಜ್ಯ ಸಮಿತಿ ಸದಸ್ಯರಾಗಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ, ಹಿರಿಯ ಪತ್ರಕರ್ತ ಶ್ರೀನಿವಾಸ ನಾಯಕ್ ಇಂದಾಜೆ ಅವರನ್ನು ನೇಮಕ ಮಾಡಿ ಸರಕಾರ ಆದೇಶ ಮಾಡಿದೆ.
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಂಟಿ ಕ್ರಿಯಾ ಸಮಿತಿ ಕರೆ ನೀಡಿದ್ದ ಸಾರಿಗೆ ಮುಷ್ಕರವನ್ನು ಹಿಂದೆಗೆದುಕೊಳ್ಳಲಾಗಿದೆ. ಡಿ.31ರ ಮಧ್ಯರಾತ್ರಿಯಿಂದ ತೊಡಗಿ ಅನಿರ್ದಿಷ್ಟಾವಧಿ ಮುಷ್ಕರ ಹೂಡಲು ಸಾರಿಗೆ ಯೂನಿಯನ್ಗಳ ಜಂಟಿ ಕ್ರಿಯಾ ಸಮಿತಿ ಕರೆನೀಡಿತ್ತು
Welcome, Login to your account.
Welcome, Create your new account
A password will be e-mailed to you.