ವಕೀಲರ ಸಂಘದ ವತಿಯಿಂದ ಡಿಸೆಂಬರ್ 13,14, ಮತ್ತು 15 2024 ರಂದು ನಡೆಯುವ ರಾಜ್ಯ ಮಟ್ಟದ ವಕೀಲರ ಕ್ರಿಕೆಟ್ ಹಾಗೂ ತ್ರೋಬಾಲ್ ಪಂದ್ಯಾಟದ ಆಯೋಜನೆಯ ಅಂಗವಾಗಿ ದಿನಾಂಕ 15- 11- 2024 ರಂದು , ಮಂಗಳೂರು ವಕೀಲರ ಸಂಘದ ಸಭಾಭವನದಲ್ಲಿ poster ಬಿಡುಗಡೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ
ಹಿರಿಯ ಪತ್ರಕರ್ತ, ಬರಹಗಾರ, ಚಿಂತಕ, ದಲಿತ ವಾಯ್ಸ್ ಪತ್ರಿಕೆಯ ಸ್ಥಾಪಕ ಸಂಪಾದಕ ವಿ.ಟಿ.ರಾಜಶೇಖರ್ ವೈ ಇಂದು ಬೆಳಿಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಶಬರಿಮಲೆ ಯಾತ್ರಿರ್ಥಿಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ನೈಋತ್ಯ ರೈಲ್ವೆ ಹುಬ್ಬಳ್ಳಿ-ಕೊಟ್ಟಾಯಂ ನಡುವೆ ವಿಶೇಷ ರೈಲು ಸೇವೆ ಪ್ರಾರಂಭಿಸಲಿದೆ.
ಸುಳ್ಳು ಮಾಹಿತಿ ನೀಡಿ ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕಾರ್ಡ್ಗಳನ್ನು ಪಡೆದಿರುವ ಸರ್ಕಾರಿ ನೌಕರರು, ಭೂಮಾಲೀಕರು ಮತ್ತು ಎರಡು ಕಾರುಗಳ ಮಾಲೀಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಕರ್ನಾಟಕ ಗೃಹ ಸಚಿವ ಜಿ.ಪರಮೇಶ್ವರ ಹೇಳಿದ್ದಾರೆ.
ಕಳೆದ ಕೆಲ ದಿನಗಳಿಂದ ಕಾರ್ಕಳ, ಹೆಬ್ರಿ ಭಾಗದಲ್ಲಿ ನಕ್ಸಲ್ ಚಟುವಟಿಕೆ ಹಿನ್ನೆಲೆಯಲ್ಲಿ ಕೂಂಬಿಂಗ್ ತೀವ್ರಗೊಳಿಸಿದ್ದ ಎಎನ್ಎಫ್ ನಿಂದ ನಕ್ಸಲ್ ನಾಯಕ ವಿಕ್ರಂ ಗೌಡ ನನ್ನು ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಲಾಗಿದೆ.
ನಗರದಲ್ಲಿ ನೀರಿನ ಬಾವಿಗಳಲ್ಲಿ ಪೆಟ್ರೋಲ್ ಸಿಕ್ಕಿದ್ದು, ಗ್ರಾಮಸ್ಥರು ಅದನ್ನು ಬಕೆಟ್ಗಳಲ್ಲಿ ತುಂಬಿಕೊಂಡು ಹೋಗಿರುವ ಅಚ್ಚರಿಯ ಘಟನೆ ನಡೆದಿದೆ. ಶುಕ್ರವಾರ ಮುಂಜಾನೆ ಎಂದಿನಂತೆ ಗ್ರಾಮಸ್ಥರು ನೀರು ಸಂಗ್ರಹಿಸಲು ಹೋದಾಗ ಪೆಟ್ರೋಲ್ ಪತ್ತೆಯಾಗಿದೆ. ಸುದ್ದಿ ತಿಳಿದ ಅಕ್ಕಪಕ್ಕದ ಹಳ್ಳಿಗಳ ಜನರೂ ಬಂದು …
ವೈದ್ಯಕೀಯ ಕಾಲೇಜಿನ ನವಜಾತ ಶಿಶುಗಳ ತೀವ್ರ ನಿಗಾ ಘಟಕದಲ್ಲಿ (ಎನ್ಐಸಿಯು) ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿಶಾಮಕ ದಳದ ಅಧಿಕಾರಿಗಳು ಸ್ಥಳಕ್ಕೆ ತಲುಪುವ ಮೊದಲೇ ಹೊಗೆ ತುಂಬಿದ ವಾರ್ಡ್ ಕಿಟಕಿಗಳನ್ನು ಒಡೆದು ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿ ರೋಗಿಗಳನ್ನು…
ಮಂಗಳೂರು ವಿವಿ ವ್ಯಾಪ್ತಿಯ ಕಾಲೇಜುಗಳಲ್ಲಿ ಪರೀಕ್ಷೆ ಮತ್ತು ಪ್ರವೇಶ ಶುಲ್ಕವನ್ನು ಏಕಾಏಕಿ ಶೇ. 50-60ರಷ್ಟು ಏರಿಸಿದ್ದನ್ನು ವಿರೋಧಿಸಿ ಎಬಿವಿಪಿ ವತಿಯಿಂದ ಕೊಣಾಜೆಯಲ್ಲಿರುವ ಮಂಗಳೂರು ವಿವಿಯ ಆಡಳಿತ ಸೌಧಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಯಿತು.
ರಾಜ್ಯದಲ್ಲಿ ಮದ್ಯ ಮಾರಾಟಗಾರರಿಂದ ಹಣ ವಸೂಲಿ ಹಾಗೂ ಅಬಕಾರಿ ಇಲಾಖೆಯಲ್ಲಿನ ಮಿತಿ ಮೀರಿದ ಭ್ರಷ್ಟಾಚಾರವನ್ನು ಸರಿಪಡಿಸಬೇಕೆಂದು ಆಗ್ರಹಿಸಿ ರಾಜ್ಯ ಮದ್ಯ ಮಾರಾಟಗಾರರರು ನ.20ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.
ಬೆಂಗಳೂರು ನಗರ ಸಾರಿಗೆ ಸಂಸ್ಥೆ ಬಸ್ ಇರಲಿ, ಕೆಎಸ್ಆರ್ಟಿಸಿ ಬಸ್ ಮೊದಲ ಸಮಸ್ಯೆ ಎಂದರೆ ಚಿಲ್ಲರೆ ಸಮಸ್ಯೆ ಕಾಡುತ್ತದೆ. ಇದೇ ವಿಷಯಕ್ಕೆ ಕಂಡಕ್ಟರ್ ಮತ್ತು ಪ್ರಯಾಣಿಕರ ನಡುವೆ ಲೆಕ್ಕವಿಲ್ಲದಷ್ಟು ಜಗಳ ನಡೆದು ಹೋಗಿದೆ
Welcome, Login to your account.
Welcome, Create your new account
A password will be e-mailed to you.