2020 ರಿಂದ ವರದಿಯಾದ ಆನ್ಲೈನ್ ಉದ್ಯೋಗ ವಂಚನೆಗಳಲ್ಲಿ ಸುಮಾರು ಶೇ 73 ರಷ್ಟು ಬೆಂಗಳೂರಿನಲ್ಲೇ ನಡೆದಿವೆ. ಇಂಥ ಆನ್ಲೈನ್ ಉದ್ಯೋಗ ವಂಚನೆಗೆ ಒಳಗಾದವರಲ್ಲಿ ಟೆಕ್ಕಿಗಳು ಮತ್ತು ವಿದ್ಯಾರ್ಥಿಗಳು ಶೇ 20-30 ರಷ್ಟಿದ್ದರೆ ಉಳಿದವರು ನಿರುದ್ಯೋಗಿಗಳು ಮತ್ತು ಪವೀಧರರು ಎಂಬುದು ರಾಜ್ಯ ಅಪರಾಧ ದಾಖಲೆಗಳ ಬ್ಯೂರೋ…
ಕಲಿಯುಗ- ಸತ್ಯಯುಗದ ಸಂಧಿಕಾಲ ಆರಂಭವಾಗಿದ್ದು, ರಾಜಕಾರಣಿಗಳು ಅವರು ಮಾಡಿದ ಕರ್ಮಕ್ಕೆ ತಕ್ಕ ಫಲ ಅನುಭವಿಸುತ್ತಿದ್ದಾರೆ ಎಂದು ಓಡಿಶಾದ ಖ್ಯಾತ ಕಾಲಜ್ಞಾನಿ, ವಿಶ್ವದೆಲ್ಲೆಡೆ ಅತ್ಯಂತ ಜನಪ್ರಿಯವಾಗಿರುವ ಭವಿಷ್ಯ ಮಾಲಿಕಾದ ಅದ್ಭುತ ಜ್ಞಾನವನ್ನು ಸಿದ್ದಿಕೊಂಡಿರುವ ಕಾಲಜ್ಞಾನಿ ಪಂ. ಶ್ರೀ ಕಾಶಿನಾಥ್ ಮಿಶ್ರ…
ಕರ್ನಾಟಕ ಹಾಲು ಮಹಾಮಂಡಳ ಕೆಎಂಎಫ್ ಗೆ (KMF) ಹಾಲು ಸರಬರಾಜು ಮಾಡುವ ಬಿ.ಎಂ.ಸಿ ಹಾಲಿನ ಡೈರಿಯೊಂದಲ್ಲಿ ಕೆಲಸ ಮಾಡುವ ಡೈರಿ ಗುಮಾಸ್ತ ಹಾಗೂ ಕಾರ್ಯದರ್ಶಿ ಸೇರಿಕೊಂಡು ರೈತರು ತಂದು ಕೊಡುವ ಹಾಲಿಗೆ ನೀರು ಮಿಶ್ರಣ ಮಾಡಿ ಹೆಚ್ಚುವರಿ ಹಾಲಿನ ಲೆಕ್ಕ ತೋರಿಸಿದ್ದಾರೆ. ನಂತರ ಹೆಚ್ಚುವರಿಯಾಗಿ ಬಂದ ಹಾಲಿನ ಹಣವನ್ನು…
ಬೆಳ್ಳಂಬೆಳಗ್ಗೆ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಬಳಿಕ ಅಲ್ಲಿಂದ ಕುಕ್ಕೆ ಸುಬ್ರಮಣ್ಯಕ್ಕೆ ಭೇಟಿ ನೀಡಿದರು.
ಓಡಿಶಾದ ಖ್ಯಾತ ಕಾಲಜ್ಞಾನಿ, ವಿಶ್ವದೆಲ್ಲೆಡೆ ಅತ್ಯಂತ ಜನಪ್ರಿಯವಾಗಿರುವ ಭವಿಷ್ಯ ಮಾಲಿಕಾದ ಅದ್ಭುತ ಜ್ಞಾನವನ್ನು ಸಿದ್ದಿಕೊಂಡಿರುವ ಕಾಲಜ್ಞಾನಿ ಪಂ. ಶ್ರೀ ಕಾಶಿನಾಥ್ ಮಿಶ್ರ ಅವರು ನಮ್ಮ ಬೆಂಗಳೂರಿನಲ್ಲಿ ಶ್ರೀ ಮದ್ಭಾಗವತ ಮಹಾ ಪುರಾಣ ಕಥಾಮೃತ ಮತ್ತು ಭವಿಷ್ಯ ಮಾಲಿಕಾ ಪುರಾಣ ಕಾಯಕ್ರಮ ನಡೆಸಿಕೊಡಲಿದ್ದಾರೆ.…
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಕಳೆದ 12 ದಿನಗಳಿಂದ ಪೊಲೀಸರಿಂದ ಸತತ ವಿಚಾರಣೆ ಎದುರಿಸಿದ್ದ ನಟ ದರ್ಶನ್ ತೂಗುದೀಪ ಹಾಗೂ ಅವರ ನಾಲ್ವರು ಸಹಚರರು ಶನಿವಾರ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರುವುದು ಬಹುತೇಕ ಖಚಿತವಾಗಿದೆ.
ಇದೇ ಜೂನ್, 27 ರಿಂದ ಜುಲೈ, 02 ರವರೆಗೆ ಮಡಿಕೇರಿಯ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ ಅಗ್ನಿವೀರ್ ಸೇನಾ ನೇಮಕಾತಿ ರ್ಯಾಲಿಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಸೈನಿಕ ಕಲ್ಯಾಣ ಇಲಾಖೆಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸೂಚಿಸಿದ್ದಾರೆ.
ಆಸ್ತಿ ತೆರಿಗೆ ಮತ್ತು ನೀರಿನ ಶುಲ್ಕ ಸಂಗ್ರಹಿಸಲು ಮಹಿಳಾ ಸ್ವಸಹಾಯ ಗುಂಪುಗಳ (ಎಸ್ಎಚ್ಜಿ) ನೆರವು ಪಡೆಯುವ ಪ್ರಸ್ತಾವನೆಗೆ ರಾಜ್ಯ ಸಚಿವ ಸಂಪುಟ ಗುರುವಾರ ಅನುಮೋದನೆ ನೀಡಿದೆ.
ದೇಶದ ಶ್ರೀಮಂತ ದೇವಾಲಯಗಳಲ್ಲಿ ಒಂದಾದ ಕೇರಳದ ತಿರುವನಂತಪುರದ ಪ್ರಸಿದ್ದ ಶ್ರೀ ಅನಂತಪದ್ಮನಾಭ ಸ್ವಾಮಿ ದೇವಸ್ಥಾನದ ಮುಖ್ಯ ಅರ್ಚಕರಾಗಿ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಸತ್ಯನಾರಾಯಣ (ನಾಗೇಶ) ತೋಡ್ತಿಲ್ಲಾಯ ಜೂ.16ರಂದು ನೇಮಕಗೊಂಡಿದ್ದಾರೆ.
ವಾಹನ ಸವಾರರಿಗೆ ಬಿಗ್ ರಿಲೀಫ್ ಎನ್ನುವಂತೆ ಇಂದು ಹೈಕೋರ್ಟ್ ಸೆಪ್ಟೆಂಬರ್ ವರೆಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಗಡುವು ವಿಸ್ತರಿಸೋದಕ್ಕೆ ಅನುಮತಿ ನೀಡಿದೆ. ಹೀಗಾಗಿ ವಾಹನ ಸವಾರರು ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸೋದಕ್ಕೆ ಸೆಪ್ಟೆಂಬರ್ ವರೆಗೆ ಗಡುವು ವಿಸ್ತರಣೆಯಾದಂತೆ ಆಗಿದೆ.
Welcome, Login to your account.
Welcome, Create your new account
A password will be e-mailed to you.