ಪುತ್ತೂರು: ಸೌಂದರ್ಯ ಸದಾ ತಾಜಾ ಆಗಿರಬೇಕು ಎಂಬ ಆಸೆ ಯಾರಿಗಿಲ್ಲ ಹೇಳಿ? ಸದಾ ಕಾಲ ಸೌಂದರ್ಯವತಿ ಆಗಿರಬೇಕಾದರೆ ಗುಣಮಟ್ಟದ ಸೌಂದರ್ಯ ಸಾಧನಗಳ ಬಳಕೆ ಹಾಗೂ ಬ್ಯೂಟಿಷಿಯನ್ ಅವರ ಕೈಚಳಕ ಅಗತ್ಯ.ಇಂತಹ ಬ್ಯೂಟಿ ಪಾರ್ಲರ್ ಹೊಂದಿರುವವರು ರಚನಾ ರೈ. ಸಂಸ್ಥೆಯ ಹೆಸರು ರಚನಾ ರೈ ಮೇಕಪ್ ಆ್ಯಂಡ್ ಹೇರ್.ಪುತ್ತೂರು…
ಆರ್ ಪಿ ಕಲಾ ಸೇವಾ ಟ್ರಸ್ಟ್ ಪಾಂಬಾರ್ ಇದರ ವತಿಯಿಂದ ಅಂತರ್ ರಾಜ್ಯ ಮಟ್ಟದ ಗಾನ ಶಾರದೆ ಗಾಯನ ಸ್ಪರ್ಧೆ ಸೀಸನ್ 04 ಗ್ರಾಂಡ್ ಫಿನಾಲೆ ಕಾರ್ಯಕ್ರಮವು ಲಯನ್ಸ್ ಸೇವಾ ಮಂದಿರ ಪುತ್ತೂರಲ್ಲಿ ಜೂನ್ 15 ರಂದು ಸಮಾರೋಪ ಸಮಾರಂಭದಲ್ಲಿ ಗಣ್ಯರ ಸಮ್ಮುಖದಲ್ಲಿ ನಡೆಯಲಿರುವುದು.
ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ರಿ. ಮೆಲ್ಕಾರು ಬಂಟ್ವಾಳ ಇದರ ಕೇಂದ್ರ ಸಮಿತಿಯ ಸಭೆಯು ಪುತ್ತೂರಿನ ಬೀರಮಲೆ ಬೆಟ್ಟದ ಪ್ರಜ್ಞಾ ಆಶ್ರಮದಲ್ಲಿ ಜರಗಿತು.ಪ್ರತಿಷ್ಠಾನದ ಅಧ್ಯಕ್ಷ ಕಯ್ಯೂರು ನಾರಾಯಣ ಭಟ್ ದೀಪ ಬೆಳಗಿಸಿ ಸಭೆಯನ್ನು ಉದ್ಘಾಟಿಸಿ ಸಭೆಯ ಅಧ್ಯಕ್ಷತೆ ವಹಿಸಿದ್ದರು.
ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಪರಿಸರ ದಿನದ ಅಂಗವಾಗಿ ಹಮ್ಮಿಕೊಂಡಿದ್ದ ಸೈಕಲ್ ಜಾಥಾ ವೇಳೆ ವಿಧಾನಸೌಧದ ಮೆಟ್ಟಿಲ ಮೇಲೆಯೇ ಬಿದ್ದ ಘಟನೆ ಮಂಗಳವಾರ ನಡೆಯಿತು.
ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಪರಿಸರ ದಿನದ ಅಂಗವಾಗಿ ಹಮ್ಮಿಕೊಂಡಿದ್ದ ಸೈಕಲ್ ಜಾಥಾ ವೇಳೆ ವಿಧಾನಸೌಧದ ಮೆಟ್ಟಿಲ ಮೇಲೆಯೇ ಬಿದ್ದ ಘಟನೆ ಮಂಗಳವಾರ ನಡೆಯಿತು.
ಪುತ್ತೂರು: ಭಾನುವಾರ ಸಂಜೆ ಆರ್ಯಾಪು ಗ್ರಾಮದ ಸಂಟ್ಯಾರ್ ಕಲ್ಲಕಟ್ಟದಲ್ಲಿ ಕಾಂಕ್ರೀಟ್ ರಸ್ತೆ ಉದ್ಘಾಟನೆಗೆ ಶಾಸಕ ಅಶೋಕ್ ರೈ ತೆರಳಿದ್ದರು. ರಸ್ತೆ ಉದ್ಘಾಟನಾ ಕಾರ್ಯಕ್ರಮ ಮುಗಿಸಿ ಬರುವ ವೇಳೆ ಶಾಸಕರ ಕಾರಿಗೆ ಬಾಲಕಿಯೋರ್ವರು ಅಡ್ಡಿ ನಿಂತಿದ್ದಾಳೆ. ಏನೋ ಇರಬೇಕು ಎಂದು ಕಾರು ನಿಲ್ಲಿಸಲಾಯಿತು. ಆ ವೇಳೆ ಶಾಸಕರ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರಿದಿದ್ದು ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನಲೆಯಲ್ಲಿ ದ.ಕ. ಜಿಲ್ಲೆಯ 5 ತಾಲೂಕುಗಳಲ್ಲಿ ಶಾಲೆಗಳಿಗೆ ನಾಳೆ(ಜೂ.16) ರಜೆ ಘೋಷಿಸಲಾಗಿದೆ.
ಪುತ್ತೂರು: ಇಲ್ಲಿನ ವಕೀಲರ ಸಂಘ ಮತ್ತು ನ್ಯಾಯಾಂಗ ಇಲಾಖೆಯ ಆಶ್ರಯದಲ್ಲಿ ವಕೀಲರಿಗೆ ಹಾಗೂ ಸಿಬ್ಬಂದಿ ವರ್ಗದವರಿಗೆ ಇ ಕೋರ್ಟ್ ಮಾಹಿತಿ ಕಾರ್ಯಾಗಾರ ಜೂನ್ 13ರಂದು ವಕೀಲರ ಪರಾಶರ ಸಭಾಂಗಣದಲ್ಲಿ ಜರುಗಿತು.
ಪುತ್ತೂರು: ಆರ್ಯಾಪು ಗ್ರಾಮದ ಹಂಟ್ಯಾರ್ ಅಂಗನವಾಡಿ ಆಸುಪಾಸು ಸ್ವಚ್ಛತಾ ಕಾರ್ಯ ಜೂನ್ 6ರಂದು ನಡೆಯಿತು. ಆರ್ಯಾಪು ಗ್ರಾಮ ಪಂಚಾಯತ್ ಸದಸ್ಯ ಯತೀಶ್ ದೇವ ಅವರು, ಅಂಗನವಾಡಿ ಪುಟಾಣಿಗಳ ಹಿತದೃಷ್ಟಿಯಿಂದ ಸ್ವಚ್ಛತಾ ಕಾರ್ಯ ಮಾಡಿಸಿದರು.
ಬಿಜೆಪಿ ಕಾರ್ಯಕರ್ತ ಅರುಣ್ ಕುಮಾರ್ ಪುತ್ತಿಲ ಅವರ ಗಡಿಪಾರು ಪ್ರಸ್ತಾವನೆಗೆ ಸಂಬಂಧಿಸಿದ ವಿಚಾರಣೆಯು ಪುತ್ತೂರು ಸಹಾಯಕ ಆಯುಕ್ತರ (ಎಸಿ) ನ್ಯಾಯಾಲಯದಲ್ಲಿ ಬುಧವಾರ ನಡೆಯಿತು.
Welcome, Login to your account.
Welcome, Create your new account
A password will be e-mailed to you.