ಪುತ್ತೂರಿನ ಮುಖ್ಯರಸ್ತೆಯಲ್ಲಿರುವ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಸ್ ಸಂಸ್ಥೆಯು ಪುತ್ತೂರು. ಮೂಡಬಿದ್ರೆ, ಸುಳ್ಯ ಮತ್ತು ಕುಶಾಲನಗರದಲ್ಲಿರುವ ತಮ್ಮ ಶಾಖೆಗಳಲ್ಲಿ ವಾರ್ಷಿಕೋತ್ಸವದ ಸಂಭ್ರಮದ ಪ್ರಯುಕ್ತ ನೆಚ್ಚಿನ ಗ್ರಾಹಕರಿಗೆ ಜಿ.ಎಲ್. ಶಾಪಿಂಗ್ ಹಬ್ಬ "ವರುಷದ ಹರುಷ”…
ಕಾಂಞಿಗಾಡ್- ಕಾಣಿಯೂರು ಮಾರ್ಗದ ಪ್ರಸ್ತಾವನೆ ರೈಲ್ವೇ ಇಲಾಖೆ ಮುಂದಿದೆ. ಈ ಯೋಜನೆ ಪೂರ್ಣಗೊಂಡರೆ ಕೇರಳದಿಂದ ಬೆಂಗಳೂರು ತಲುಪುವ ಅಂತರ ಕಡಿಮೆಯಾಗಲಿದೆ ಎನ್ನುವುದು ಇಲಾಖೆಯ ಯೋಜನೆ. ಆದರೆ ಇಲ್ಲಿ ಕಾಂಞಗಾಡ್ ಹಾಗೂ ಕಾಣಿಯೂರು ನಡುವಿನ ಅಂತರ ಸುಮಾರು 135 ಕಿಲೋ ಮೀಟರ್.
ಪುತ್ತೂರಿನ ದಿ. ಬಾರ್ಯ ವಿಷ್ಣುಮೂರ್ತಿ ನೂರಿತ್ತಾಯ ಪ್ರತಿಷ್ಠಾನವು ಕೊಡಮಾಡುವ ವಾರ್ಷಿಕ ಪ್ರಶಸ್ತಿಗೆ ಈ ಬಾರಿ ಪುತ್ತೂರಿನ ಖ್ಯಾತ ವೈದ್ಯ ಡಾ. ವೈ.ಸುಬ್ರಾಯ ಭಟ್ಟರು ಆಯ್ಕೆಯಾಗಿದ್ದಾರೆ. ಏ.12 ರ ಸಂಜೆ 7ಕ್ಕೆ ಭಾಸ್ಕರ ಬಾರ್ಯರ ಪರ್ಲಡ್ಕ ನಿವಾಸ 'ಅಗಸ್ಯ'ದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.
ಮುಳಿಯ ಇನ್ನು ಮುಂದೆ ಮತ್ತಷ್ಟು ಹೊಸತನದೊಂದಿಗೆ ಸದಾ ಸಂತೋಷ ( creating happiness) ನೀಡುವ ಧ್ಯೇಯ ವಾಕ್ಯದೊಂದಿಗೆ ಮುಂದುವರಿಯಲಿದೆ.
ಪ್ರಸಕ್ತ ಸಮಾಜದಲ್ಲಿ ಬಾಧಿಸುತ್ತಿರುವ ಅತೀ ದೊಡ್ಡ ಸಮಸ್ಯೆಗಳಲ್ಲಿ ಡಯಾಬಿಟೀಸ್ ಒಂದು. ಇದರಲ್ಲಿ ಶೇ. 50ರಷ್ಟು ಡಯಾಬಿಟೀಸ್ ಅನ್ನು ತಡೆಗಟ್ಟಲು ಸಾಧ್ಯವೇ ಇಲ್ಲ. ಆದ್ದರಿಂದ ಉಚಿತ ಡಯಾಬಿಟೀಸ್ ಶಿಬಿರಗಳ ಪ್ರಯೋಜನ ಪಡೆದುಕೊಳ್ಳಿ ಎಂದು ಪುತ್ತೂರು ರೋಟರಿ ಕ್ಲಬ್ ಅಧ್ಯಕ್ಷ ಡಾ. ಶ್ರೀಪತಿ ರಾವ್ ಹೇಳಿದರು.
: ಲೈಟ್ಸ್, ಫ್ಯಾನ್ಸ್, ಇಲೆಕ್ಟ್ರಿಕಲ್ಸ್ ಉದ್ಯಮದಲ್ಲಿ ಶ್ರೇಷ್ಟ ಗುಣಮಟ್ಟ ಹಾಗೂ ಅತ್ತ್ಯುತ್ತಮ ಬೆಲೆಯೊಂದಿಗೆ ಸೇವೆಯನ್ನು ನೀಡುತ್ತಾ ಬಂದಿರುವ ಇಲ್ಲಿನ ದರ್ಬೆ ಫಿಲೋಮಿನಾ ಕಾಲೇಜು ಮುಂಭಾಗದಲ್ಲಿನ ಪಶುಪತಿ ಮಲ್ಟಿ ಬ್ರಾಂಡೆಡ್ ಮಳಿಗೆಯಲ್ಲಿ ಪ್ರತಿಷ್ಠಿತ ಕಂಪೆನಿಗಳ ಎಲ್ಇಡಿ ಲೈಟ್ಸ್ ಮತ್ತು ಬಿಎಲ್ಡಿಸಿ…
ಕುಂಜೂರುಪಂಜ ಇರುವೆರ್ ಉಳ್ಳಾಕುಲು ದೈವಸ್ಥಾನದ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಸಮುದಾಯ ಅಭಿವೃದ್ದಿ ವಿಭಾಗದಿಂದ 50 ಸಾವಿರ ರೂ. ಮಂಜೂರಾಗಿದ್ದು, ಚೆಕ್ ಅನ್ನು ಶ್ರೀದುರ್ಗಾ ಭಜನಾ ಮಂದಿರದಲ್ಲಿ ಹಸ್ತಾಂತರಿಸಲಾಯಿತು.
ಜಿಲ್ಲಾ ಪ್ರಶಸ್ತಿ ವಿಜೇತ ಸಂಸ್ಥೆ ಬನ್ನೂರು ಸ್ಫೂರ್ತಿ ಯುವ ಸಂಸ್ಥೆಯ ಆಶ್ರಯದಲ್ಲಿ ಯಕ್ಷಗಾನ ಉಚಿತ ತರಬೇತಿ ಉದ್ಘಾಟನೆ ಬನ್ನೂರು ಶ್ರೀ ಶನೈಶ್ಚರ ದೇವರ ಸನ್ನಿಧಿಯಲ್ಲಿ ನಡೆಯಿತು.
ಪುತ್ತೂರಿಗೆ ಮೆಡಿಕಲ್ ಕಾಲೇಜು ಮಂಜೂರಾಗಿದ್ದು ಇದಕ್ಕೆ ಸಂಬಂಧಿಸಿದಂತೆ ವಿವಿಧ ಹಂತದ ಕೆಲಸ ಕಾರ್ಯಗಳಯ ಪ್ರಗತಿಯಲ್ಲಿದ್ದು ಗುರುವಾರದಂದು ಪುತ್ತೂರು ಶಾಸಕರಾದ ಅಶೋಕ್ ರೈ ಅವರು ಸಚಿವರಗಳನ್ನು ಭೇಟಿಯಾಗಿ ಚರ್ಚೆ ನಡೆಸಿದ್ದು ಶುಕ್ರವಾರ ಇದಕ್ಕೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದಾರೆ.
ಕಳೆದ 2 ವರ್ಷಗಳಿಂದ ಅಧ್ಯಕ್ಷರೇ ಇಲ್ಲದಿರುವ ದ.ರ. ಜಿಲ್ಲಾ ಕೃಷಿ ಕಾರ್ಮಿಕರ ಸಹಕಾರಿ ಸಂಘದ ಮಹಾಸಭೆಯನ್ನು ಸದಸ್ಯರಿಗೆ ನೋಟಿಸ್ ನೀಡದೇ, ಫೋರ್ಜರಿ ಸಹಿ ಹಾಕಿ ನಡೆಸಿರುವ ಬಗ್ಗೆ ಮೈಸೂರು ಪ್ರಾಂತ್ಯದ ಸಹಕಾರ ಸಂಘಗಳ ಜಿಂಟಿನಿಬಂಧಕರಿಗೆ ಹಾಗೂ ಮಂಗಳೂರು ಸಹಕಾರ ಸಂಘಗಳ ಉಪನಿಬಂಧಕರಿಗೆ ದೂರು ನೀಡಲಾಗಿದೆ.
Welcome, Login to your account.
Welcome, Create your new account
A password will be e-mailed to you.