ಕೆನರಾ ಬ್ಯಾಂಕ್ ಲಾಕರ್ ನಲ್ಲಿ ಇಟ್ಟ 8 ಲಕ್ಷ ರೂ. ವನ್ನು 6 ತಿಂಗಳ ಬಳಿಕ ಔಷಧಿಗಾಗಿ ದುಡ್ಡು ತೆಗೆಯಲು ಲಾಕರ್ ತೆರೆದಿದ್ದಾರೆ. ಆದರೆ ಬ್ಯಾಂಕ್ ಲಾಕರ್ನಲ್ಲಿ (Bank Locker) ಇಟ್ಟಿದ್ದ 8 ಲಕ್ಷ ರೂಪಾಯಿ ಗೆದ್ದಲು ತಿಂದು ಹಾಕಿದೆ.
ಶಾಲೆಯಲ್ಲಿ ಮಕ್ಕಳ ಮೇಲೆ ಹೆಚ್ಚೇನು ದಾಳಿ ನಡೆಸಿದ ಪರಿಣಾಮ ಸುಮಾರು 10 ಮಕ್ಕಳು ಅಸ್ವಸ್ಥರಾದ ಘಟನೆ ಕಕ್ಕಿಂಜೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.
ಉದ್ಯೋಗ ಸೃಷ್ಟಿಸಿ ಸಮಾಜಕ್ಕೆ ಕೊಡುಗೆ ನೀಡುವುದು ದೊಡ್ಡ ಸಮಾಜ ಸೇವೆ. ಗೋಪಾಲಕೃಷ್ಣ ಭಟ್ ಅವರು ದ್ವಾರಕಾ ಸಂಸ್ಥೆಯ ಮೂಲಕ ಇಂತಹ ಸೇವೆ ಮಾಡುತ್ತಿದ್ದು, ಇನ್ನಷ್ಟು ಜನರಿಗೆ ಇದು ಪ್ರೇರಣೆಯಾಗಲಿ ಎಂದು ಹಿರಿಯ ಆರ್ಥಿಕ ತಜ್ಞ ವಿಶ್ವೇಶ್ವರ ಭಟ್ ಬಂಗಾರಡ್ಕ ಹೇಳಿದರು.
ಕೊಯಿಲದಲ್ಲಿರುವ ಜಾನುವಾರು ಸಂವರ್ಧನಾ ಕ್ಷೇತ್ರ ವ್ಯಾಪ್ತಿಯಲ್ಲಿ ಬೃಹತ್ ಮಟ್ಟದಲ್ಲಿ ಪಶು ಆಹಾರ ಉತ್ಪಾದನಾ ಕೇಂದ್ರ ಸ್ಥಾಪಿಸಲು ದಕ್ಷಿಣ ಕನ್ನಡ ಸಹಕಾರ ಹಾಲು ಒಕ್ಕೂಟ ಮುಂದಾಗಿದೆ. ಇದಕ್ಕಾಗಿ ಪಶು ಸಂಗೋಪನಾ ಕ್ಷೇತ್ರದೊಳಗೆ 100 ಎಕರೆ ನೀಡುವಂತೆ ಹಾಲು ಒಕ್ಕೂಟ ಸರ್ಕಾರಕ್ಕೆ ಬೇಡಿಕೆ ಸಲ್ಲಿಸಿದೆ.
ಆಟೋ ಚಾಲಕರ ಸಂಘ ಕುರಿಯ ಇದರ ಮಹಾಸಭೆಯು ಪಂಚಾಯತ್ ಸಭಾಂಗಣ ಕುರಿಯ ದಲ್ಲಿ ಹುಸೈನಾರ್ ಅಜ್ಜಿಕಟ್ಟೆ ರವರ ಅಧ್ಯಕ್ಷತೆಯಲ್ಲಿ ನಡೆಯಿತು.
ದ್ವಾರಕಾ ಪ್ರತಿಷ್ಠಾನದ ವತಿಯಿದ ಫೆ. 16ರಂದು ದ್ವಾರಕೋತ್ಸವ 2025 ಸಮಾರಂಭ ಮುಕ್ರಂಪಾಡಿಯ ಗೋಕುಲ ಬಡಾವಣೆಯಲ್ಲಿ ನಡೆದಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಗೋಪಾಲಕೃಷ್ಣ ಭಟ್ ಹೇಳಿದರು.
ಮಹಾಲಿಂಗೇಶ್ವರ ದೇವಸ್ಥಾನದ ಹಿಂಭಾಗದಲ್ಲಿ ಬಾಕಿ ಉಳಿದಿದ್ದ ಮನೆ, ಅಂಗಡಿಗಳ ತೆರವು ಕಾರ್ಯ ಮಂಗಳವಾರ ಕರಸೇವೆಯ ಮೂಲಕ ನಡೆಯಿತು.
ಮಾರುಕಟ್ಟೆ ಗುತ್ತಿಗೆದಾರನಿಗೆ ಅಧಿಕ ಸುಂಕ ನೀಡದ ಎಳನೀರು ವ್ಯಾಪಾರಿಯ ಅಂಗಡಿ ಪಕ್ಕದಲ್ಲಿ ರಾತ್ರೋರಾತ್ರಿ ಮತ್ತೊಂದು ಎಳನೀರು ಮಾರಾಟದ ಅಂಗಡಿಯನ್ನು ತೆರೆಯಲಾಗಿದೆ.
ಪುತ್ತೂರು: ಹೊಸಮನೆ ಕ್ರಿಕೆಟರ್ಸ್ನಿಂದ ಆರ್ಯಾಪು ವತಿಯಿಂದ ಎರಡು ದಿನಗಳ ಕಾಲ ಕಾರ್ಪಾಡಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 10 ತಂಡಗಳ ಕ್ರಿಕೆಟ್ ಪಂದ್ಯಾಟ 'ಆರ್ಯಾಪು ಪ್ರೀಮಿಯರ್ ಲೀಗ್ ಸೀಸನ್-1' ಫೆ.8ರಂದು ಉದ್ಘಾಟನೆಗೊಂಡಿದ್ದು, ಫೆ. 9ರಂದು ಸಂಜೆ ಸಮಾರೋಪಗೊಳ್ಳಲಿದೆ. ಬಳಿಕ ಆರ್ಯಾಪು…
Welcome, Login to your account.
Welcome, Create your new account
A password will be e-mailed to you.