ಬಲ್ನಾಡು ವಲಯದ ಬಿಳಿಯೂರುಕಟ್ಟೆ ಒಕ್ಕೂಟದಲ್ಲಿ ವಿಶ್ವ ಮಾದಕ ವಸ್ತು ವಿರೋಧಿ ದಿನಾಚರಣೆಯನ್ನು ಆಚರಿಸಲಾಯಿತು.
ದಕ್ಷಿಣ ಕನ್ನಡ ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘ ಮಂಗಳೂರು ಇದರ ವತಿಯಿಂದ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರನ್ನು ಆದಿಚುಂಚನಗಿರಿ ಕಾವೂರು ಶಾಖಾ ಮಠದಲ್ಲಿ ಸನ್ಮಾನಿಸಿ, ಅಭಿನಂದಿಸಲಾಯಿತು.
ವಿದ್ಯುತ್ ಸ್ಪರ್ಶವಾಗಿ ಗುತ್ತಿಗೆ ಕಾರ್ಮಿಕ ಮೃತಪಟ್ಟ ಘಟನೆ ದ.ಕ. ಜಿಲ್ಲೆಯ ಕಡಬ ತಾಲೂಕಿನ ಪಂಜದಲ್ಲಿ ನಡೆದಿದೆ.
ಸಂಸದ ರಾಹುಲ್ ಗಾಂಧಿ ಅವರು ನಾಳೆ ರಾಜೀನಾಮೆ ನೀಡುವುದು ನಿರ್ಧಾರವಾಗಿದೆ. ಎರಡು ಕ್ಷೇತ್ರಗಳಲ್ಲಿ ಗೆದ್ದಿರುವ ರಾಹುಲ್ ಗಾಂಧಿ ಅನಿವಾರ್ಯವಾಗಿ ಒಂದು ಕ್ಷೇತ್ರವನ್ನು ಬಿಟ್ಟುಕೊಡಲೇ ಬೇಕಾಗಿದೆ. ಈ ಸ್ಥಾನಕ್ಕೆ ಪ್ರಿಯಾಂಗಾ ವಾದ್ರಾ ಚುನಾವಣಾ ಆಖಾಡಕ್ಕೆ ಇಳಿಯಲಿದ್ದಾರೆ.
ದೇಶದ ಶ್ರೀಮಂತ ದೇವಾಲಯಗಳಲ್ಲಿ ಒಂದಾದ ಕೇರಳದ ತಿರುವನಂತಪುರದ ಪ್ರಸಿದ್ದ ಶ್ರೀ ಅನಂತಪದ್ಮನಾಭ ಸ್ವಾಮಿ ದೇವಸ್ಥಾನದ ಮುಖ್ಯ ಅರ್ಚಕರಾಗಿ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಸತ್ಯನಾರಾಯಣ (ನಾಗೇಶ) ತೋಡ್ತಿಲ್ಲಾಯ ಜೂ.16ರಂದು ನೇಮಕಗೊಂಡಿದ್ದಾರೆ.
ಕುಂಜೂರುಪಂಜ ಭಾಗ್ಯಜ್ಯೋತಿ ಜ್ಞಾನವಿಕಾಸ ಕೇಂದ್ರದಲ್ಲಿ ಭಾನುವಾರ ಬೀದಿ ನಾಟಕ ನಡೆಯಿತು.
ಕುಂಬ್ರದ ಶೇಖಮಲೆ ಎಂಬಲ್ಲಿ ಆಲ್ಲೋ ಕಾರು ಮತ್ತು ಬೊಲೆರೊ ನಡುವೆ ಪರಸ್ಪರ ಡಿಕ್ಕಿಯಾಗಿದ್ದು ಆಲ್ಲೋ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಮಹಿಳಾ ಸಬಲೀಕರಣ ಎನ್ನುತ್ತಲೇ ಇನ್ನೊಂದೆಡೆ ತಂಬಾಕು ಸೇವಿಸುವ ಮಹಿಳೆಯರ ಸಂಖ್ಯೆಯೂ ಅಧಿಕವಾಗುತ್ತಿದೆ ಎಂದು ಶಿಕ್ಷಕ ಬಾಲಕೃಷ್ಣ ಪೊರ್ದಾಳ್ ಕಳವಳ ವ್ಯಕ್ತಪಡಿಸಿದರು.
ಶನಿವಾರ ಬೆಳಗ್ಗೆ ತ್ರಿಶೂರ್ ಹಾಗೂ ಪಾಲಕ್ಕಾಡ್ ಜಿಲ್ಲೆಯ ಕೆಲವು ಭಾಗಗಳಲ್ಲಿ ರಿಕ್ಟರ್ ಮಾಪಕದಲ್ಲಿ 3.0 ತೀವ್ರತೆಯ ಲಘು ಭೂಕಂಪನ ಸಂಭವಿಸಿದೆ ಎಂದು ಅಧಿಕೃತ ಮೂಲಗಳು ಮಾಹಿತಿ ನೀಡಿವೆ.
ಪ್ರವಾಸಿಗರಿಗೆ ಮತ್ತು ಹೋಟೆಲ್ ಉದ್ಯಮಕ್ಕೆ ತೊಂದರೆ ಆಗುತ್ತಿದೆ ಅನ್ನೋ ಕಾರಣಕ್ಕೆ ಸರ್ಕಾರವೊಂದು 10 ಲಕ್ಷಕ್ಕೂ ಹೆಚ್ಚು ಭಾರತೀಯ ಕಾಗೆಗಳನ್ನು ಕೊಲ್ಲಲು ನಿರ್ಧರಿಸಿದೆ ಎಂಬ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ.
Welcome, Login to your account.
Welcome, Create your new account
A password will be e-mailed to you.