ಸಿನೇಮಾ

ಕಾಂತಾರ ಚಿತ್ರದ ಕಲಾವಿದರಿದ್ದ ಬಸ್‌ ಪಲ್ಟಿ: ಹಲವರಿಗೆ ಗಂಭೀರ!!

GL
ಕಾಂತಾರ ಚಿತ್ರದ ಜ್ಯೂನಿಯರ್ ಕಲಾವಿದರನ್ನು ಕರೆದೊಯ್ಯುತ್ತಿದ್ದ ಮಿನಿ ಬಸ್ ಪಲ್ಟಿಯಾದ ಪರಿಣಾಮ ಹಲವು ಮಂದಿ ಗಾಯಗೊಂಡ ಘಟನೆ ಕೊಲ್ಲೂರು ಸಮೀಪದ ಜಡ್ಕಳ್ ಎಂಬಲ್ಲಿ ನಿನ್ನೆ ರಾತ್ರಿ ವೇಳೆ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಕೊಲ್ಲೂರು: ಕಾಂತಾರ ಚಿತ್ರದ ಜ್ಯೂನಿಯರ್ ಕಲಾವಿದರನ್ನು ಕರೆದೊಯ್ಯುತ್ತಿದ್ದ ಮಿನಿ ಬಸ್ ಪಲ್ಟಿಯಾದ ಪರಿಣಾಮ ಹಲವು ಮಂದಿ ಗಾಯಗೊಂಡ ಘಟನೆ ಕೊಲ್ಲೂರು ಸಮೀಪದ ಜಡ್ಕಳ್ ಎಂಬಲ್ಲಿ ನಿನ್ನೆ ರಾತ್ರಿ ವೇಳೆ ನಡೆದಿದೆ.

chennai-shopping
maithri

ಮುದೂರಿನಲ್ಲಿ ಕಾಂತಾರ ಚಾಪ್ಟರ್ 1 ಚಿತ್ರದ ಶೂಟಿಂಗ್ ಮುಗಿಸಿ 20 ಜ್ಯೂನಿಯರ್ ಕಲಾವಿದರನ್ನು ಕೊಲ್ಲೂರಿಗೆ ಕರೆದೊಯ್ಯುತ್ತಿದ್ದ ಬಸ್ ಪಲ್ಟಿಯಾಯಿತ್ತೆನ್ನಲಾಗಿದೆ. ಇದರಿಂದ 6 ಮಂದಿ ತೀವ್ರ ಗಾಯಗೊಂಡಿದ್ದಾರೆ. ಇವರೆಲ್ಲ ಜಡ್ಕಲ್ ಮತ್ತು ಕುಂದಾಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಕೊಲ್ಲೂರು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಒಂದು ಸೇತುವೆಯ ಕಥೆಗೆ `ಜೈ’ | ತುಳುವಿನ ಘನತೆ, ಗಂಭೀರತೆಗೆ ಕಲಶ ಪ್ರಾಯ ಹಾಲಿವುಡ್ ಸ್ಟಾರ್ ಸುನಿಲ್ ಶೆಟ್ಟಿ ಅಭಿನಯ

`ಕಾರ್ ಪತ್ತುನವು ತುಳು ನಾಡ್’ದ ಸಂಸ್ಕೃತಿ, ಕಾರ್ ವೊಯ್ಪುನವ್ವತ್’ (ಕಾಲು ಹಿಡಿಯುವುದು ತುಳು…

ಮಗನ ಪರಿಚಯಿಸಿದ ಡ್ಯಾನ್ಸ್ ಕಿಂಗ್ ಪ್ರಭುದೇವ್! ಡ್ಯಾನ್ಸ್ ಫ್ಯಾಮಿಲಿಯ ಮತ್ತೊಂದು ಕುಡಿ, ಕೊರಿಯೋಗ್ರಾಫಿ ಫಿಲ್ಡಿಗೆ!

ನಟ, ಕೊರಿಯೋಗ್ರಾಫರ್, ನಿರ್ದೇಶಕ ಪ್ರಭುದೇವ ಅವರು ತಮ್ಮ ಮಗ ರಿಷಿಯನ್ನು ಪರಿಚಯಿಸಿದ್ದಾರೆ. ಈ…

ಧರ್ಮದೈವಕ್ಕಿಂತ ವಿಭಿನ್ನ ಕಥಾಹಂದರದ ಧರ್ಮಚಾವಡಿ | ನಾಳೆ (ಜುಲೈ 11) ಉಭಯ ಜಿಲ್ಲೆಗಳಲ್ಲಿ ಬಿಡುಗಡೆ: ನಿತಿನ್ ರೈ ಕುಕ್ಕುವಳ್ಳಿ

ಪುತ್ತೂರು: ತುಳು ಸಿನಿರಂಗದಲ್ಲಿ ಸದ್ದು ಮಾಡಿದ ಧರ್ಮ ದೈವ ಸಿನಿಮಾದ ಬಳಿಕ ಇದೀಗ ಧರ್ಮ ಚಾವಡಿ…