tamanvi
ವಾಣಿಜ್ಯ ವಾರ್ತೆ

ಕೇರಳ ಎಸ್‌ಆರ್‌ಟಿಸಿ ಬಸ್‌ಗಳಿಗೆ ಕರ್ನಾಟಕದ ಡೀಸೆಲ್‌.! ಕಾಸರಗೋಡು ಡಿಪೋಗೆ ಪ್ರತಿ ದಿನ 25000 ರೂ. ಲಾಭ

ಕೇರಳದಲ್ಲಿ ಡೀಸೆಲ್ ಕೊರತೆ ತೀವ್ರಗೊಂಡಿದ್ದು, ತೆರಿಗೆ ಹೆಚ್ಚಳ ಮುಂಗಡಪತ್ರದಲ್ಲಿ ಏರ್ಪಡಿಸಿರುವುದರಿಂದ ನಷ್ಟ ಭರಿಸಲು ಕೇರಳ ಎಸ್‌ಆರ್‌ಟಿಸಿ ಈ ದಾರಿ ಹಿಡಿದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಕರ್ನಾಟಕದಿಂದ ಡೀಸೆಲ್ ತುಂಬಿಸುವುದರಿಂದ ಕಾಸರಗೋಡು ಡಿಪೋಗೆ ಪ್ರತಿ ದಿನ 25000 ರೂ. ಲಾಭವಾಗುತ್ತಿದೆ ಎಂದು ವರದಿ ಪ್ರಕಟಗೊಂಡಿದೆ. ಕೇರಳದಲ್ಲಿ ಡೀಸೆಲ್ ಕೊರತೆ ತೀವ್ರಗೊಂಡಿದ್ದು, ತೆರಿಗೆ ಹೆಚ್ಚಳ ಮುಂಗಡಪತ್ರದಲ್ಲಿ ಏರ್ಪಡಿಸಿರುವುದರಿಂದ ನಷ್ಟ ಭರಿಸಲು ಕೇರಳ ಎಸ್‌ಆರ್‌ಟಿಸಿ ಈ ದಾರಿ ಹಿಡಿದಿದೆ.

ಕಾಸರಗೋಡು-ಮಂಗಳೂರು ಸರ್ವಿಸ್‌ಗಳನ್ನು ನಡೆಸಲು ಒಂದು ದಿನಕ್ಕೆ 2,860 ಲೀಟರ್ ಡೀಸೆಲ್ ಅಗತ್ಯವಿದೆ ಎಂದು ಅಧಿಕಾರಿಗಳು ಹೇಳುತ್ತಾರೆ. ಕಾಸರಗೋಡು ಡಿಪೋದಿಂದ ಕೊಲ್ಲೂರು, ಸುಳ್ಯ, ಪುತ್ತೂರು ಮಂಗಳೂರು ಭಾಗಗಳಿಗೆ ಸರ್ವಿಸ್‌ ನಡೆಸುವ ಬಸ್‌ಗಳು ಕರ್ನಾಟಕದಿಂದ ಡೀಸೆಲ್ ತುಂಬಿಸಿದರೆ ಪ್ರತಿ ದಿನ 50 ಸಾವಿರ ರೂ. ಲಾಭ ಪಡೆಯಲು ಸಾಧ್ಯವಿದೆ ಎಂದು ಅಧಿಕಾರಿಗಳು ಹೇಳುತ್ತಾರೆ. ಆದರೆ ಇದಕ್ಕೆ ಅನುಮತಿ లభిసిల్ల.

ನಷ್ಟ ಲೆಕ್ಕಗಳು, ಆರ್ಥಿಕ ಬಿಕ್ಕಟ್ಟು ಪರಿಹರಿಸಲಾಗದ ಕೇರಳ ಎಸ್‌ಆರ್‌ಟಿಸಿಗೆ ಕರ್ನಾಟಕದಲ್ಲಿ ಡೀಸೆಲ್ ತುಂಬಿಸುವುದರಿಂದ ಲಭಿಸುವ ಲಾಭ ಭರವಸೆಯುಂಟು ಮಾಡಲಿದೆ ಎಂಬ ನಿರೀಕ್ಷೆ ಅಧಿಕಾರಿಗಳದ್ದಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿನಲ್ಲಿ ಆ.29ರಂದು ಸರ್ಕಾರಿ ನೌಕರರ 2025-26ನೇ ಸಾಲಿನ ವಾರ್ಷಿಕ ಮಹಾಸಭೆ ಮತ್ತು ಅಭಿನಂದನಾ ಕಾರ್ಯಕ್ರಮ

ಪುತ್ತೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪುತ್ತೂರು ತಾಲೂಕು ಶಾಖೆಯ ವತಿಯಿಂದ…

ವಿಟ್ಲ, ಉಪ್ಪಿನಂಗಡಿ, ಮಾಡಾವು, ಕುಂಬ್ರ, ಪುತ್ತೂರು ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರಿಯ ಕಾರ್ಯಕಾರಿ ಸಮಿತಿ ಸಭೆ

ಪುತ್ತೂರು: ಪುತ್ತೂರು ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ ಇದರ ನೇತೃತ್ವದಲ್ಲಿ ಪುತ್ತೂರು…

ಟೈಮ್ಸ್ ವ್ಯಾಪಾರ ಪ್ರಶಸ್ತಿ–2026: ಗೃಹ ನಿರ್ಮಾಣ ಕ್ಷೇತ್ರದಲ್ಲಿ ಯು ಆರ್ ಪ್ರಾಪರ್ಟೀಸ್‌ಗೆ ವರ್ಷದ ಶ್ರೇಷ್ಠ ಗೌರವ

ಮಂಗಳೂರು: ನಗರದ ಅವತಾರ್ ಹೋಟೆಲ್‌ನಲ್ಲಿ ನಡೆದ ಟೈಮ್ಸ್ ವ್ಯಾಪಾರ ಪ್ರಶಸ್ತಿ–2026 ಸಮಾರಂಭದಲ್ಲಿ…

ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ 21ನೇ ಶಾಖೆ ನೆಹರುನಗರದಲ್ಲಿ ಇಂದು ಶುಭಾರಂಭ

ಪುತ್ತೂರು: ರಜತ ಮಹೋತ್ಸವದ ಸಂಭ್ರಮಾಚರಣೆಯಲ್ಲಿರುವ ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ…