ಮಂಗಳೂರು-ಬೆಂಗಳೂರು ರೈಲು ಮಾರ್ಗ ಹಾದು ಹೋಗುವ ಕಡಬ ತಾಲೂಕಿನ ಎಡಮಂಗಲದಲ್ಲಿ ರೈಲು ಢಿಕ್ಕಿ ಹೊಡೆದು ಗ್ರಾಮಸ್ಥರೊಬ್ಬರು ಮೃತಪಟ್ಟ ಘಟನೆ ಭಾನುವಾರ ರಾತ್ರಿ ನಡೆದಿದೆ.
ಎಡಮಂಗಲ ಗ್ರಾಮದ ಮರ್ದೂರಡ್ಕ ಎಂಬಲ್ಲಿ ಈ ಘಟನೆ ನಡೆದಿದ್ದು ಸ್ಥಳೀಯರಾದ ವಿಶ್ವನಾಥ ಎಂಬವರು ಮೃತಪಟ್ಟಿರುವುದಾಗಿ ತಿಳಿದು ಬಂದಿದೆ
ರೈಲ್ವೆ ಟ್ರ್ಯಾಕ್ ಬಳಿ ಕುಳಿತು ಮೊಬೈಲ್ ಒತ್ತುತ್ತ ಕುಳಿತ್ತಿದ್ದ ವೇಳೆ ರಾತ್ರಿ 10 ಗಂಟೆ ಸುಮಾರಿಗೆ ಮಂಗಳೂರು ಕಡೆಯಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ರೈಲು ಗುದ್ದಿರುವುದಾಗಿ ಹೇಳಲಾಗುತ್ತಿದೆ.