tamanvi
ಅಪರಾಧ

ಆಟೋ ಚಾಲಕ ರಿಕ್ಷಾ ಸಹಿತ ನಾಪತ್ತೆ!

D_shiva_bhat
ಪುತ್ತೂರು ರೈಲ್ವೇ ನಿಲ್ದಾಣದ ಬಳಿ ಬಾಡಿಗೆಗೆಂದು ಹೋದ ಸಾಲ್ಮರ ಸೂತ್ರ ಬೆಟ್ಟು ನಿವಾಸಿ ಆಟೋ ರಿಕ್ಷಾ ಚಾಲಕ ಲೋಕೇಶ ಎಂಬುವವರು ರಿಕ್ಷಾ ಸಹಿತ ನಾಪತ್ತೆಯಾಗಿರುವ ಘಟನೆ ಎ.21 ರಂದು ನಡೆದಿದ್ದು, ಈ ಕುರಿತು ಪುತ್ತೂರು ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣದ ದಾಖಲಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು ರೈಲ್ವೇ ನಿಲ್ದಾಣದ ಬಳಿ ಬಾಡಿಗೆಗೆಂದು ಹೋದ ಸಾಲ್ಮರ ಸೂತ್ರ ಬೆಟ್ಟು ನಿವಾಸಿ ಆಟೋ ರಿಕ್ಷಾ ಚಾಲಕ ಲೋಕೇಶ ಎಂಬುವವರು ರಿಕ್ಷಾ ಸಹಿತ ನಾಪತ್ತೆಯಾಗಿರುವ ಘಟನೆ ಎ.21 ರಂದು ನಡೆದಿದ್ದು, ಈ ಕುರಿತು ಪುತ್ತೂರು ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣದ ದಾಖಲಾಗಿದೆ.

maithri

ಬೆಳಗ್ಗೆ 5.30ಕ್ಕೆ ಪುತ್ತೂರು ರೈಲ್ವೇ ನಿಲ್ದಾಣದಲ್ಲಿ ಬಾಡಿಗೆ ಎಂದು ಹೋದ ವ್ಯಕ್ತಿ ವಾಪಾಸು ಬಂದಿಲ್ಲ. ಲೋಕೇಶ ಅವರ ಪತ್ನಿ ಸುವರ್ಣ ಬಿ.ಎಸ್ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಇಡ್ಕಿದು ಗ್ರಾಮದಲ್ಲಿ ಸರಣಿ ಕಳ್ಳತನ!! ವೃದ್ಧರ ಕುತ್ತಿಗೆಯಿಂದ ಚಿನ್ನದ ಸರ, ಮತ್ತೊಂದು ಮನೆಯಿಂದ ದ್ವಿಚಕ್ರ ವಾಹನ ಕಳ್ಳತನ!!

ಇಡ್ಕಿದು ಗ್ರಾಮದಲ್ಲಿ ತಡರಾತ್ರಿ ಮನೆಗೆ ನುಗ್ಗಿದ ಕಳ್ಳರು ವೃದ್ಧನ ಮೇಲೆ ಹಲ್ಲೆ ನಡೆಸಿ ಅವರ…

1 of 117