ಬೀದಿ ನಾಯಿಗಳ ದಾಳಿಯಿಂದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಭಾನುವಾರ ನಡೆದಿದೆ. ಪಟ್ಟಣದ ಚೋಳಿನವರ ಓಣಿಯ ನಿವಾಸಿ ಪ್ರೇಮಾ ಶರಣಪ್ಪ ಚೋಳಿನ (53) ಮೃತ ಮಹಿಳೆ.
ಪ್ರೇಮಾ ಚೋಳಿನ ಭಾನುವಾರ ಬೆಳಗಿನ ಜಾವ ಮನೆ ಹತ್ತಿರ ಹೂ ಕೀಳುತ್ತಿದ್ದಾಗ ಬೀದಿ ನಾಯಿಗಳು ಸಾಮೂಹಿಕವಾಗಿ ದಾಳಿ ಮಾಡಿ, ನೆಲಕ್ಕೆ ಬೀಳಿಸಿ ಕಚ್ಚಿವೆ.
ಬೀದಿ ನಾಯಿಗಳ ದಾಳಿಯಿಂದ ಬಿದ್ದು ತೀವ್ರವಾಗಿ ಗಾಯಗೊಂಡಿದ್ದ ಪ್ರೇಮಾ ಚೋಳಿನ ಅವರನ್ನು ಸ್ಥಳೀಯ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆ ತರಲಾಯಿತು. ಆದರೆ, ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಪ್ರೇಮಾ ಹೂವುಗಳನ್ನು ಖರೀದಿಸಲು ಹತ್ತಿರದ ಮಾರುಕಟ್ಟೆಗೆ ಹೋಗಿದ್ದರು ಎಂದು ಅವರ ಕೆಲವು ಸಂಬಂಧಿಕರು ಹೇಳಿದರೆ, ಘಟನೆ ನಡೆದಾಗ ಅವರು ಮನೆಯ ಮುಂದೆ ಹೂವುಗಳನ್ನು ಕೀಳುತ್ತಿದ್ದರು ಎಂದು ಕೆಲವರು ಹೇಳಿದ್ದಾರೆ.
ಪ್ರೇಮಾ ಅವರ ಸಂಬಂಧಿಕರು ಮತ್ತು ಚೋಳಿನ್ ಕಾಲೋನಿಯ ನಿವಾಸಿಗಳು ಗಜೇಂದ್ರಗಡದ ಸರ್ಕಾರಿ ಆಸ್ಪತ್ರೆಯ ಮುಂದೆ ಪ್ರತಿಭಟನೆ ನಡೆಸಿ ಸ್ಥಳೀಯ ಆಡಳಿತದ ನಿರಾಸಕ್ತಿಯಿಂದಾಗಿ ಈ ಘಟನೆ ಸಂಭವಿಸಿದೆ ಎಂದು ಆರೋಪಿಸಿದರು. ಆಸ್ಪತ್ರೆ ಮುಂದಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹವನ್ನು ಇಟ್ಟು ರಸ್ತೆ ತಡೆದು ಪ್ರತಿಭಟನೆ ನಡೆಸಿ, ಸ್ಥಳೀಯ ಪುರಸಭೆ ವಿರುದ್ದ ಆಕ್ರೋಶ ಹೊರ ಹಾಕಿದರು. ಈ ಕುರಿತು ಗಜೇಂದ್ರಗಡ ಪೊಲೀಸ್ ಠಾಣೆಯಲ್ಲಿ (ಯು.ಡಿ) ಪ್ರಕರಣ ದಾಖಲಾಗಿದೆ.
ಈ ಸಂಬಂಧ ನಾವು ಹಲವಾರು ದೂರುಗಳನ್ನು ಸಲ್ಲಿಸಿದ್ದೇವೆ ಮತ್ತು ಅನೇಕ ಅಧಿಕಾರಿಗಳು ಮತ್ತು ಸ್ಥಳೀಯ ನಾಯಕರಿಗೆ ಹಲವು ಬಾರಿ ವಿನಂತಿಸಿದ್ದೇವೆ. ಅವರು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು, ಆದರೆ ಯಾವ ಕ್ರಮ ಕೂಡ ಕೈಗೊಂಡಿಲ್ಲ, ಸ್ಥಳೀಯ ನಾಯಕರು ಅಥವಾ ಅಧಿಕಾರಿಗಳು ಅಗತ್ಯ ಕ್ರಮಗಳನ್ನು ತೆಗೆದುಕೊಂಡಿದ್ದರೆ, ಒಂದು ಜೀವವನ್ನು ಉಳಿಸಬಹುದಿತ್ತು, ”ಎಂದು ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಚೋಳಿನ್ ಕಾಲೋನಿಯ ನಿವಾಸಿಯೊಬ್ಬರು ಹೇಳಿದರು.
ಗಜೇಂದ್ರಗಡ ಪಟ್ಟಣ ಪುರಸಭೆ (ಟಿಎಂಸಿ) ಅಧ್ಯಕ್ಷ ಸುಭಾಷ್ ಮೈಗೇರಿ ಮಾತನಾಡಿ, “ನಮ್ಮ ಅಧಿಕಾರಿಗಳಿಗೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ನಾವು ಸೂಚನೆ ನೀಡಿದ್ದೇವೆ. ಸಂತ್ರಸ್ತರ ಕುಟುಂಬಕ್ಕೆ 3 ಲಕ್ಷ ರೂ. ಪರಿಹಾರ ನೀಡಲಿದೆ ಮತ್ತು ಶಾಸಕರು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 2 ಲಕ್ಷ ರೂ. ನೀಡುವುದಾಗಿ ಭರವಸೆ ನೀಡಿದ್ದಾರೆ” ಎಂದು ಹೇಳಿದರು.
ಬೀದಿ ನಾಯಿಗಳ ದಾಳಿಗೆ ಮಹಿಳೆ ಬಲಿ!
What's your reaction?
- 2794c
- 2794cc
- 26ai technology
- 26ajjavara
- 25alwas
- 25apology
- 25artificial intelegence
- 24avg
- 24bihar minister
- 23bjp
- 23bjp leader
- 23bjp national president
- 22bt ranjan
- 22co-operative
- 21coastal
- 21crime
- 21crime news
- 20cyclothon
- 20darmasthala
- 19death news
- 19dust bin
- 18education
- 18fraud
- 18gl
- 17gods own country
- 17gold
- 16google for education
- 16independence
- 16jewel
- 15jewellers
- 15jnana vikasa
- 14karnataka state
- 14kerala village
- 14kukke - kollur temple
- 13lokayuktha
- 13lokayuktha raid
- 12manipal
- 12minister krishna bairegowda
- 11mla ashok rai
- 11mohan alwa
- 11mudubidre
- 10nidana news
- 10nirvathu mukku
- 9nitin nabin
- 9police
- 9ptr tahasildar
- 8puttur
- 8puttur news
- 7puttur tahasildar
- 7republic
- 7revenue
- 6revenue department
- 6revenue minister
- 5school
- 5senior citizen
- 5silver
- 4society
- 4sowmya
- 3students
- 3tahasildar
- 2tahasildar absconded
- 2teachers
- 2tour
- 1trending
- 1udupi
- 0wastage
Related Posts
ಹಿಂದೂ ಮುಖಂಡ ಮಂಜು ಕೊಳ ಚೂರಿ ಇರಿತ: ಐವರ ಬಂಧನ!!
ಪ್ರೀತಿಯ ವಿಚಾರದಲ್ಲಿ ರಾಜಿ ಪಂಚಾಯತಿ ನಡೆಸಲು ತೆರಳಿದ್ದ ವೇಳೆ ಹಿಂದೂ ಸಂಘಟನೆಯ ಮುಖಂಡ ಉಡುಪಿ…
ಪುತ್ತೂರು: ಕಾರು ಚಾಲಕರಿಗೆ ಪಿಸ್ತೂಲ್ ತೋರಿಸಿ ಗುಂಡು ಹಾರಿಸಲು ಯತ್ನ – ಆರೋಪಿ ಪೊಲೀಸ್ ವಶಕ್ಕೆ
ಪುತ್ತೂರು:ಕಾರಿನಲ್ಲಿ ತೆರಳುತ್ತಿದ್ದ ವ್ಯಕ್ತಿಗೆ ಪಿಸ್ತೂಲ್ ತೋರಿಸಿ ಗುಂಡು ಹಾರಿಸಲು ಯತ್ನಿಸಿದ…
ಹಿಂದೂ ಯುವ ಸೇನೆ ಮುಖಂಡನಿಗೆ ಚಾಕು ಇರಿತ ಪ್ರಕರಣ – ಅಪ್ರಾಪ್ತ ಸೇರಿ ಐವರ ಬಂಧನ!
ಉಡುಪಿ: ಮಲ್ಪೆ ಪ್ರದೇಶದಲ್ಲಿ ಹಿಂದೂ ಯುವ ಸೇನೆಯ ಮುಖಂಡ ಮಂಜುನಾಥ್ ಸಾಲ್ಯಾನ್ (ಮಂಜು ಕೊಳ) ಅವರ…
ಪುತ್ತೂರು: ಸ್ಕೂಟರ್ ಡಿಕ್ಕಿಯಿಂದ 3.5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು!!
ಪುತ್ತೂರು: ಸ್ಕೂಟರ್ ಡಿಕ್ಕಿಯಲ್ಲಿ ಇಡಲಾಗಿದ್ದ ಚಿನ್ನಾಭರಣ ಕಳವಾಗಿರುವ ಬಗ್ಗೆ ಮಹಿಳೆಯೊಬ್ಬರು…
ಉಪ್ಪಿನಂಗಡಿ: ಕಾರು ಢಿಕ್ಕಿ – ಬೈಕ್ ಸವಾರ ಮೃತ್ಯು!!
ಉಪ್ಪಿನಂಗಡಿ: 34 ನೇ ನೆಕ್ಕಿಲಾಡಿ ಬೊಳ್ಳಾರ್ ಎಂಬಲ್ಲಿ ಬೈಕೊಂದಕ್ಕೆ ಕಾರು ಡಿಕ್ಕಿ ಹೊಡೆದು ಬೈಕ್…
ವೇಣೂರಿನಲ್ಲಿ ಚಿನ್ನ ಪಾಲೀಶ್ ಹೆಸರಿನಲ್ಲಿ ವಂಚನೆ: ಆರೋಪಿಯ ಬಂಧನ
ವೇಣೂರು:ಚಿನ್ನದ ಒಡವೆಗಳನ್ನು ಪಾಲೀಶ್ ಮಾಡಿ ತೊಳೆದು ಕೊಡುತ್ತೇನೆ ಎಂದು ನಂಬಿಸಿ ವಂಚನೆ ನಡೆಸಿದ…
ಸೈಕಲಿಂದ ಬಿದ್ದು ಗಾಯಗೊಂಡಿದ್ದ ಬಾಲಕ ಆಸೀಫ್ ಮೃತ್ಯು!!
ವಿಟ್ಲ: ಸೈಕಲ್ ನಿಂದ ಬಿದ್ದ ಬಾಲಕನೋರ್ವ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ…
ವಿದೇಶಿಯರ ಕಾಯ್ದೆ ಉಲ್ಲಂಘನೆ ಪ್ರಕರಣ; ಕಾರ್ಕಳದಲ್ಲಿ ಆರೋಪಿ ಬಂಧನ
ಬಂಟ್ವಾಳ: ವಿದೇಶಿಯರ ಕಾಯ್ದೆ ಉಲ್ಲಂಘನೆ ಪ್ರಕರಣದಲ್ಲಿ ಹಲವು ವರ್ಷಗಳಿಂದ ಪೊಲೀಸರ ಕಣ್ತಪಿಸಿ…
ಮಂಗಳೂರು: ಲಂಚ ಸ್ವೀಕರಿಸುವಾಗ ಎಸ್ಡಿಎ ಲೋಕಾಯುಕ್ತ ಬಲೆಗೆ
ಮಂಗಳೂರು: ಸರ್ಕಾರಿ ಕಾಮಗಾರಿಯ ಬಿಲ್ ಪಾವತಿಗೆ ಲಂಚ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ಸಹಾಯಕ…
ಸುಳ್ಯ: ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಅವಘಡ – ಪ್ರಯಾಣಿಕರು ಪಾರು
ಸುಳ್ಯ: ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್ ಮರವೊಂದು ಬಿದ್ದ ಪರಿಣಾಮ ಕಾರು ಸಂಪೂರ್ಣವಾಗಿ…




















