ಪುತ್ತೂರು: ಮೊಬೈಲ್ ಕಳ್ಳನನ್ನು ಪೊಲೀಸರು ಹಿಡಿದ ಘಟನೆ ಪುತ್ತೂರಿನಲ್ಲಿ ನಡೆದಿದೆ.

ಪುತ್ತೂರು ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣದಲ್ಲಿ ಮೊಬೈಲ್ ಫೋನ್ ಗಳನ್ನು ಕದ್ದು ತಪ್ಪಿಸಲು ಯತ್ನಿಸಿದ ಸಂದರ್ಭ ಆತನನ್ನು ಪೊಲೀಸರು ಅರುಣಾ ಚಿತ್ರ ಮಂದಿರದ ಬಳಿ ಹಿಡಿದಿದ್ದಾರೆ.
ಸದ್ಯ ಆತನನ್ನು ಪುತ್ತೂರು ಠಾಣೆಗೆ ಕರೆದೊಯ್ದಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.